Sunday, January 25, 2026

karnataktv

ಲಾಲೂ–ತೇಜಸ್ವಿ ನಡುವೆ ರಾಜಕೀಯ ‘ಹಗ್ಗಜಗ್ಗಾಟ’, RJD–ಕಾಂಗ್ರೆಸ್ ಮಧ್ಯೆ ಟಿಕೆಟ್ ವಾಗ್ದಾಳಿ

ಬಿಹಾರ ವಿಧಾನಸಭೆ ಚುನಾವಣೆ ರಾಜಕೀಯ ಕಗ್ಗಂಟಿನ ಬಿಸಿ ಸಿಕ್ಕಾಪಟ್ಟೆ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಎನ್‌ಡಿಎ ಮೈತ್ರಿಕೂಟವು ಸೀಟು ಹಂಚಿಕೆಯ ನೈಜ ಒಪ್ಪಂದ ಮಾಡಿಕೊಂಡಿದೆ. ಬಿಜೆಪಿ 71 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಧಿಕೃತವಾಗಿ ಘೋಷಿಸಿದ್ದು, ಎನ್‌ಡಿಎ ಶಕ್ತಿಯಾಗಿ ಕಟ್ಟಿ ಹಾಕಲಾಗಿದೆ. ಆದರೆ ಕಾಂಗ್ರೆಸ್ ಮತ್ತು RJD ನಡುವಿನ ಟಿಕೆಟ್ ಹಂಚಿಕೆ...

ಕದ್ದು ಮುಚ್ಚಿ ಮದ್ಯ ಮಾರಾಟ ಮಾಡಿದ್ರೆ ಲೈಸೆನ್ಸ್ ರದ್ದು

ಮಂಡ್ಯ : ಕೊರೋನಾ ಹಿನ್ನೆಲೆ ದೇಶಾದ್ಯಂತ ಲಾಕ್ ಡೌನ್ ಮಾಡಲಾಗಿದೆ.. ಕುಡುಕರು ಎಣ್ಣೆ ಸಿಗದೆ ಆತ್ಮಹತ್ಯೆಗೆ ಶರಣಾಗ್ತಿದೆ.. ಕೇರಳ ಸರ್ಕಾರ ಕುಡುಕರ ಮೇಲೆ ಕರುಣೆ ತೋರಿದ್ರು ಹೈ ಕೋರ್ಟ್ ಮಾತ್ರ ಖಡಕ್ಕಾಗಿ ಬಾರ್ ಬಂದ್ ಮಾಡಿಸಿದೆ. ಸಿಎಂ ಯಡಿಯೂರಪ್ಪ ಏಪ್ರಿಲ್ 14ರ ವರೆಗೆ ಯಾವುದೇ ಕಾರಣಕ್ಕೂ ಎಣ್ಣೆ ಸಿಗಲ್ಲ ಅಂತ ಹೇಳಿದ್ದಾರೆ. ಆದ್ರೆ, ಮಂಡ್ಯದಲ್ಲಿ ಕೆಲವು ಬಾರ್ ಮಾಲೀಕರು ಕದ್ದು...
- Advertisement -spot_img

Latest News

ಮಲ್ಲೇಶ್ವರಂನಲ್ಲಿ ಸಿದ್ದಾರೂಢ ಶ್ರೀ ಕನಸು ನನಸು – ಎಂ.ಆರ್ ಸೀತಾರಾಮ್

ಅನ್ನದಾನ, ನೇತ್ರದಾನ, ರಕ್ತದಾನ, ವಿದ್ಯಾದಾನ, ಆಶ್ರಯದಾನ.. ಹೀಗೆ ಪಂಚವಿಧ ದಾಸೋಹ ತಾಣ ಈ ಸಿದ್ದಾಶ್ರಮ. ಇದೇ ಭಾನುವಾರ ಜನವರಿ 25ರಂದು ಬೆಂಗಳೂರಿನ ಮಲ್ಲೇಶ್ವರಂನಲ್ಲಿರೋ ಶ್ರೀ ಸಿದ್ದಾಶ್ರಮದಲ್ಲಿ...
- Advertisement -spot_img