Thursday, March 13, 2025

Karnataktv live

ನೃಪತುಂಗ ಬೆಟ್ಟದಲ್ಲಿ ಚಿರತೆ ಪ್ರತ್ಯಕ್ಷ..!

www.karnatakatv.net :ಹುಬ್ಬಳ್ಳಿ :  ಚಿರತೆಯೊಂದು ಹುಬ್ಬಳ್ಳಿಯ ನೃಪತುಂಗ ಬೆಟ್ಟದಲ್ಲಿ ಬುಧವಾರ ರಾತ್ರಿ ಕಾಣಿಸಿಕೊಂಡಿರುವ ಘಟನೆ ನಡೆದಿದ್ದು, ಸಾರ್ವಜನಿಕರಲ್ಲಿ ಭಯದ ವಾತಾವರಣ ಮೂಡಿದೆ. ಸಾರ್ವಜನಿಕರಿಗೆ ಬೆಟ್ಟದ ಬಳಿ ವಾಯು ವಿಹಾರಕ್ಕೆ ಹೋದ ಸಂದರ್ಭದಲ್ಲಿ  ಚಿರತೆ ಕಂಡಿದೆ ಎಂದು ಹೇಳಲಾಗುತ್ತಿದ್ದು, ಜನದಟ್ಟಣ ಪ್ರದೇಶ ದಾಟಿಕೊಂಡು ನೃಪತುಂಗ ಬೆಟ್ಟಕ್ಕೆ ಚಿರತೆ ಕಾಲಿಟ್ಟಿರುವುದು ಅಚ್ಚರಿಯ ವಿಷಯವಾಗಿದೆ. ಒಂದುವೇಳೆ ಬೆಟ್ಟಕ್ಕೆ ಚಿರತೆ ಬಂದಿದ್ದಲ್ಲಿ...
- Advertisement -spot_img

Latest News

Health Tips: SKIN CARE ದಿನನಿತ್ಯ ಮಾಡದಿದ್ರೆ ಏನಾಗುತ್ತೆ?

Health Tips: ನಮ್ಮ ಸ್ಕಿನ್ ಹೇಗಿರಬೇಕು..? ನಾವು ಯಾವ ರೀತಿ ಸ್ಕಿನ್ ಕೇರ್ ಮಾಡಬೇಕು ಎಂಬ ಬಗ್ಗೆ ವೈದ್ಯರಾದ ಡಾ.ದೀಪಿಕಾ ವಿವರಿಸಿದ್ದಾರೆ. ಅದೇ ರೀತಿ ನಾವು...
- Advertisement -spot_img