Sunday, September 13, 2026

Karnataktv live

ನೃಪತುಂಗ ಬೆಟ್ಟದಲ್ಲಿ ಚಿರತೆ ಪ್ರತ್ಯಕ್ಷ..!

www.karnatakatv.net :ಹುಬ್ಬಳ್ಳಿ :  ಚಿರತೆಯೊಂದು ಹುಬ್ಬಳ್ಳಿಯ ನೃಪತುಂಗ ಬೆಟ್ಟದಲ್ಲಿ ಬುಧವಾರ ರಾತ್ರಿ ಕಾಣಿಸಿಕೊಂಡಿರುವ ಘಟನೆ ನಡೆದಿದ್ದು, ಸಾರ್ವಜನಿಕರಲ್ಲಿ ಭಯದ ವಾತಾವರಣ ಮೂಡಿದೆ. ಸಾರ್ವಜನಿಕರಿಗೆ ಬೆಟ್ಟದ ಬಳಿ ವಾಯು ವಿಹಾರಕ್ಕೆ ಹೋದ ಸಂದರ್ಭದಲ್ಲಿ  ಚಿರತೆ ಕಂಡಿದೆ ಎಂದು ಹೇಳಲಾಗುತ್ತಿದ್ದು, ಜನದಟ್ಟಣ ಪ್ರದೇಶ ದಾಟಿಕೊಂಡು ನೃಪತುಂಗ ಬೆಟ್ಟಕ್ಕೆ ಚಿರತೆ ಕಾಲಿಟ್ಟಿರುವುದು ಅಚ್ಚರಿಯ ವಿಷಯವಾಗಿದೆ. ಒಂದುವೇಳೆ ಬೆಟ್ಟಕ್ಕೆ ಚಿರತೆ ಬಂದಿದ್ದಲ್ಲಿ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img