Friday, December 5, 2025

karnataktv news

ರಾಜ್ಯದಲ್ಲಿ ಕೊರೊನಾ ಸಾವಿನ ಸಂಖ್ಯೆ ಹೆಚ್ಚಳ; ಡಾ. ಕೆ. ಸುಧಾಕರ್ ಟ್ವೀಟ್

www.karnatakatv.net: ಇಂದು ರಾಜ್ಯದಲ್ಲಿ ಕೊರೊನಾ ಸಾವಿನಸಂಖ್ಯೆ ಹೆಚ್ಚಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಟ್ವೀಟ್ ಮಾಡಿದ್ದಾರೆ. ಮತ್ತೆ ರಾಜ್ಯದಲ್ಲಿ ಕೊರೊನಾ ಸಂಖ್ಯೆ ಹೆಚ್ಚಾಗಿದ್ದು, 24 ಗಂಟೆಗಳಲ್ಲಿ 349 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,84,022ಕ್ಕೆ ಏರಿಕೆಯಾಗಿದೆ. ಕೊರೊನಾ ಸೋಂಕಿಗೆ ಇಂದು 14 ಮಂದಿ ಬಲಿಯಾಗಿದ್ದಾರೆ ಹಾಗೇ ಸಾವಿನ ಸಂಖ್ಯೆ 37,967ಕ್ಕೆ ಏರಿಕೆಯಾಗಿದೆ....

ಕೆಪಿಸಿಸಿ ಮಾಧ್ಯಮ ಸಂಯೋಜಕ ಸಲೀಂ ಉಚ್ಚಾಟನೆ…!

www.karnatakatv.net : ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಬಗ್ಗೆ ಗುಸುಗುಸು ಮಾತನಾಡಿದ್ದಕ್ಕೆ ಸಲೀಂರನ್ನು ಕಾಂಗ್ರೆಸ್ ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿದೆ. ಕಾಂಗ್ರೆಸ್ ನಾಯಕ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕುರಿತಾಗಿ ಮಾತನಾಡಿದ್ದ ಕೆಪಿಸಿಸಿ ಮಾಧ್ಯಮ ಸಂಯೋಜಕ ಸಲೀಂ ಅವರನ್ನು ಕಾಂಗ್ರೆಸ್ ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿದೆ....
- Advertisement -spot_img

Latest News

80 ಲಕ್ಷ ದರೋಡೆ ಬಯಲು! 6 ಗಂಟೆಯಲ್ಲಿ ಕಳ್ಳನ ಬಂಧನ

ಗದಗ ನಗರದಲ್ಲಿ ನಡೆದ ಜ್ಯುವೆಲರಿ ಶಾಪ್ ಕಳ್ಳತನ ಪ್ರಕರಣದಲ್ಲಿ, ಜಿಲ್ಲಾ ಪೊಲೀಸರು ಕೇವಲ ಆರು ಗಂಟೆಗಳಲ್ಲೇ ಅಂತರಾಜ್ಯ ಕಳ್ಳನನ್ನು ಬಂಧಿಸಿ ವೇಗದ ತನಿಖೆಯ ಮಾದರಿ ಪ್ರದರ್ಶಿಸಿದ್ದಾರೆ....
- Advertisement -spot_img