Saturday, September 19, 2026

karnatala news updates

ರಾಜಸ್ಥಾನದಲ್ಲಿ ಜೂಜು,ಮೋಜು : ಪೊಲೀಸ್‌ ಇನ್ಸ್‌ಪೆಕ್ಟರ್‌ ಸೇರಿ ರಾಜ್ಯ ದ ಕೆಲ ಅಧಿಕಾರಿಗಳು ಪೊಲೀಸ್ ವಶಕ್ಕೆ

State News: ರಾಜಸ್ಥಾನದ ಜೈಸಿಂಗಾಪುರ್‌ ಖೋರ್‌ ಪ್ರದೇಶದಲ್ಲಿ ಅಕ್ರಮವಾಗಿ ನಡೆಸುತ್ತಿದ್ದ ಜೂಜು ಅಡ್ಡೆಯ ಮೇಲೆ ದಾಳಿ ನಡೆಸಿದ ಸ್ಥಳೀಯ ಪೊಲೀಸರು ಬೆಂಗಳೂರಿನ ತಹಶೀಲ್ದಾರ್‌, ಕರ್ನಾಟಕ ಪೊಲೀಸ್‌ ಇನ್ಸ್‌ಪೆಕ್ಟರ್‌, ಪ್ರೊಫೆಸರ್‌ ರಮೇಶ್‌ ಸೇರಿದಂತೆ 84 ಮಂದಿಯನ್ನು ಬಂಧಿಸಿದ್ದಾರೆ. ಬಂಧಿತರಲ್ಲಿ 13 ಮಹಿಳೆಯರು ಸೇರಿದ್ದಾರೆ. ಬಂಧಿತರ ಪೈಕಿ ತಹಸೀಲ್ದಾರ್‌ ಹೆಸರು ನಾಥ್‌, ಇನ್‌ಸ್ಪೆಕ್ಟರ್‌ ಹೆಸರು ಅಂಜಯ್ಯ ಮತ್ತು ಪ್ರೊಫೆಸರ್‌...
- Advertisement -spot_img

Latest News

ಕೋಮು ಪ್ರಚೋದನೆ, ರಕ್ತ ಕಣ್ಣೀರು ಬಿಟ್ಟು ಕರಾವಳಿಗೆ ಬಿಜೆಪಿ ಕೊಟ್ಟ ಕೊಡುಗೆ ಶೂನ್ಯ!: ಪ್ರಿಯಾಂಕ್ ಖರ್ಗೆ

Political News: ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರು ಭೇಟಿ ಬಗ್ಗೆ ಬಿಜೆಪಿ ವ್ಯಂಗ್ಯವಾಡಿದ್ದರ ಬಗ್ಗೆ ಗೃಹಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದಿರುವ...
- Advertisement -spot_img