Saturday, August 8, 2026

karnatalka news

ಸರ್ಜಾ ಕುಟುಂಬದಲ್ಲಿ ಸೀಮಂತ ಸಂಭ್ರಮ…!

Film News: ಇತ್ತೀಚೆಗಷ್ಟೇ ದ್ರುವ ಸರ್ಜಾ ತನ್ನ ಮಡದಿ ಪ್ರೇರಣಾ ಬೇಬಿ ಬಂಪ್  ಫೋಟೋ ಶೇರ್ ಮಾಡಿ ತಂದೆಯಾಗುತ್ತಿರು ಸಂತಸದ ವಿಚಾರವನ್ನು ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದರು. ಇದೀಗ ಸೀಮಂತದ ಫೋಟೋ ಹಂಚಿ ಖುಷಿಪಟ್ಟಿದ್ದಾರೆ. ಚಿರು ಅಗಲಿಕೆಯ ನಂತರ ಶೋಕದಲ್ಲಿದ್ದ ಕುಟುಂಬದಲ್ಲಿ ಇದೀಗ  ಸಂತಸ ಮೂಡುತ್ತಿದೆ. ಮೇಘನಾ ಮಗನ ಆಗಮನದಿಂದ  ಸ್ವಲ್ಪ  ಚೇತರಿಸಿಕೊಂಡಿದ್ದ ಸರ್ಜಾ  ಕುಟುಂಬಕ್ಕೆ  ಇದೀಗ ಮತ್ತೆ...
- Advertisement -spot_img

Latest News

ಅರಣ್ಯ ಇಲಾಖೆ ಅಧಿಕಾರಿಗಳು ಜನರೊಂದಿಗೆ ಸೌಹಾರ್ದಯುತವಾಗಿ ನಡೆದುಕೊಳ್ಳಬೇಕು: ಶಾಸಕ ಶಿವರಾಮ ಹೆಬ್ಬಾರ್

Sirsi News: ಜನರ ಜೊತೆ ಅರಣ್ಯ ಇಲಾಖೆಯ ಅಧಿಕಾರಿಗಳು ಮಾನವೀಯತೆ ಹಾಗೂ ಸೌಜನ್ಯದಿಂದ ನಡೆದುಕೊಳ್ಳಬೇಕು. ಅಧಿಕಾರ ಎಂದರೆ ಜನರನ್ನು ಹೆದರಿಸುವುದಲ್ಲ, ಅವರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ...
- Advertisement -spot_img