Friday, March 13, 2026

karnatanatak news updates

ಪ್ರಧಾನಿ ಮೋದಿ ಆಗಮನಕ್ಕೆ ಮಂಗಳೂರಿನಲ್ಲಿ ನಡೆಯುತ್ತಿದೆ ಭರದ ಸಿದ್ಧತೆ..!

Manglore News: ಸೆಪ್ಟೆಂಬರ್ 2ರಂದು ಮಂಗಳೂರಿಗೆ  ಮೋದಿಯವರು  ಆಗಮಿಸಲಿದ್ದಾರೆ ಎನ್ನುವ ನಿಟ್ಟಿನಲ್ಲಿ ಮಂಗಳೂರು ಫುಲ್  ರೆಡಿಯಾಗುತ್ತಿದೆ. ರಸ್ತೆ ಡಾಮಾರೀಕರಣ ಚುರುಕುಗೊಂಡಿದ್ದು ಮಾತ್ರವಲ್ಲದೆ ಸಭೆ ನಡೆಸಿ ಜವಾಬ್ದಾರಿ ಹಂಚಿಕೆಯಾಗಿ ಯಾವುದೇ ಲೋಪವಾಗದಂತೆ ತಯಾರಿ ಪ್ರಕ್ರಿಯೆ ಭರದಿಂದ ನಡೆಯುತ್ತಿದೆ. ಪ್ರಧಾನಿ ಮೋದಿ ಅವರು ಮಂಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳ ಸರಣಿ ಸಭೆ ನಡೆಸಲಾಗುತ್ತಿದ್ದು, ಈಗಾಗಲೇ ಸಂಸದ ನಳಿನ್‌ ಕುಮಾರ್‌ ನೇತೃತ್ವದಲ್ಲಿ...
- Advertisement -spot_img

Latest News

Koppala News: 17ನೇ ಪೀಠಾಧಿಪತಿ ಲಿಂಗೈಕ್ಯ ಶ್ರೀ ಶಿವಶಾಂತವೀರ ಮಹಾಶಿವಯೋಗಿಗಳ ಪುಣ್ಯಸ್ಮರಣೋತ್ಸವ ಆಚರಣೆ

Koppala News: ದಕ್ಷಿಣ ಭಾರತದ ಕುಂಭಮೇಳ ಎಂದೇ ಪ್ರಸಿದ್ಧಿ ಪಡೆದಿರುವ ಕೊಪ್ಪಳದ ಶ್ರೀ ಗವಿಮಠದಲ್ಲಿ ಇಂದು 17ನೇ ಪೀಠಾಧಿಪತಿಗಳಾದ ಲಿಂಗೈಕ್ಯ ಶ್ರೀ ಶಿವಶಾಂತವೀರ ಮಹಾಶಿವಯೋಗಿಗಳ ಪುಣ್ಯಸ್ಮರಣೋತ್ಸವವನ್ನು...
- Advertisement -spot_img