Friday, July 4, 2025

karnatanatak news updates

ಪ್ರಧಾನಿ ಮೋದಿ ಆಗಮನಕ್ಕೆ ಮಂಗಳೂರಿನಲ್ಲಿ ನಡೆಯುತ್ತಿದೆ ಭರದ ಸಿದ್ಧತೆ..!

Manglore News: ಸೆಪ್ಟೆಂಬರ್ 2ರಂದು ಮಂಗಳೂರಿಗೆ  ಮೋದಿಯವರು  ಆಗಮಿಸಲಿದ್ದಾರೆ ಎನ್ನುವ ನಿಟ್ಟಿನಲ್ಲಿ ಮಂಗಳೂರು ಫುಲ್  ರೆಡಿಯಾಗುತ್ತಿದೆ. ರಸ್ತೆ ಡಾಮಾರೀಕರಣ ಚುರುಕುಗೊಂಡಿದ್ದು ಮಾತ್ರವಲ್ಲದೆ ಸಭೆ ನಡೆಸಿ ಜವಾಬ್ದಾರಿ ಹಂಚಿಕೆಯಾಗಿ ಯಾವುದೇ ಲೋಪವಾಗದಂತೆ ತಯಾರಿ ಪ್ರಕ್ರಿಯೆ ಭರದಿಂದ ನಡೆಯುತ್ತಿದೆ. ಪ್ರಧಾನಿ ಮೋದಿ ಅವರು ಮಂಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳ ಸರಣಿ ಸಭೆ ನಡೆಸಲಾಗುತ್ತಿದ್ದು, ಈಗಾಗಲೇ ಸಂಸದ ನಳಿನ್‌ ಕುಮಾರ್‌ ನೇತೃತ್ವದಲ್ಲಿ...
- Advertisement -spot_img

Latest News

ರಾಜ್ಯದ ಸಿಎಂ ಯಾರಾದರೆ ನನಗೇನು..? ಎಷ್ಟು ವರ್ಷ ಇದ್ದರೆ ನನಗೇನು..?: ಕೇಂದ್ರ ಸಚಿವ ಕುಮಾರಸ್ವಾಮಿ

Political News: ಮಂಡ್ಯದಲ್ಲಿಂದು ಮಾತನಾಡಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಸಿಎಂ ಸ್ಥಾನದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಸಿಎಂ ಸಿದ್ದರಾಮಯ್ಯ 5 ವರ್ಷ ನಾನೇ ಸಿಎಂ ಎಂದ ಬಗ್ಗೆ...
- Advertisement -spot_img