Saturday, July 25, 2026

karnatka tv

ಡ್ರಗ್ಸ್ ಮಾಫಿಯಾ ವಿರುದ್ಧ ಹಳ್ಳಿ ಹಕ್ಕಿ ಗುಡುಗು..!

ಪೊಲೀಸ್​ ಇಲಾಖೆ ಡ್ರಗ್ಸ್ ಮಾಫಿಯಾ ಬಗ್ಗೆ ಗೊತ್ತಿದ್ದರೂ ಮಾತನಾಡ್ತಿಲ್ಲ. ಇದಕ್ಕೆ ಸ್ಥಳೀಯ ರಾಜಕಾರಣವೇ ಕಾರಣ ಅಂತಾ ಹೆಚ್​.ವಿಶ್ವನಾಥ್​ ಗುಡುಗಿದ್ದಾರೆ. ಮೈಸೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವ್ರು.. ಸಿನಿಮಾ ಜಗತ್ತಿನಲ್ಲಿ ರೇವಾ ಪಾರ್ಟಿ, ಡ್ರಗ್ಸ್ ಮಾಫಿಯಾ ಜೋರಾಗಿದೆ. ಇದರ ಬಗ್ಗೆ ಪೊಲೀಸರಿಗೆ ಮಾಹಿತಿ ಇದೆ. ಆದ್ರೆ ಸ್ಥಳೀಯ ರಾಜಕಾರಣದಿಂದಾಗಿ ಪೊಲೀಸ್​ ಇಲಾಖೆ ಸುಮ್ಮನಾಗಿದೆ. ...
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img