Friday, August 14, 2026

karnmatakatv news

ಶೇ.40 ರಷ್ಟು ಟಿಕೆಟ್ ಮಹಿಳೆಯರಿಗೆ ಮಿಸಲು; ಪ್ರಿಯಾಂಕಾ ಗಾಂಧಿ..!

www.karnatakatv.net: ಕಾoಗ್ರೆಸ್ ಪಕ್ಷದಿಂದ ಶೇ. 40 ರಷ್ಟು ಕ್ಷೇತ್ರಗಳಲ್ಲಿ ಮಹಿಳೆಯರಿಗೆ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ನೀಡುವುದಾಗಿ ಪ್ರಿಯಾಂಕಾ ಗಾಂಧಿ ಭರವಸೆ ನೀಡಿದ್ದಾರೆ. ದೇಶದ ರಾಜಕೀಯದಲ್ಲಿ ಮಹಿಳೆಯರು ಪೂರ್ಣ ಪ್ರಮಾಣದ ಪಾಲುದಾರರಾಗಬೇಕು ಎಂದು ನಾವು ಬಯಸುತ್ತೇವೆ, ನಾನು ಇಂದು ನಮ್ಮ ಮೊದಲ ಭರವಸೆಯ ಬಗ್ಗೆ ಮಾತನಾಡಲಿದ್ದೇನೆ ಮುಂದೇ ನಡೆಯುವಂತಹ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು...

ಜಯಲಲಿತಾ ಪುತ್ರ ಜೈಲಿನಿಂದ ರಿಲೀಸ್..!

www.karnatakatv.net : ಜಯಲಲಿತಾ ದತ್ತು ಪುತ್ರ ಸುಧಾಕರನ್ ಇಂದು ಜೈಲಿನಿಂದ ಬಿಡುಗಡೆಯಾಗಿದ್ದಾರೆ. 5 ವರ್ಷಗಳಿಂದ ಜೈಲುವಾಸದಲ್ಲಿದ್ದ ಜಯಲಲಿತಾ ಅವರ ದತ್ತು ಪುತ್ರ ಇಂದು ರಿಲಿಸ್ ಆಗಿದ್ದಾರೆ. ಸುಧಾಕರನ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದು, ರಿಲಿಸ್ ಆಗುತ್ತಿದ್ದಂತೆ ಅವರ ಅಭಿಮಾನಿಗಳು ಅವರ ಪರವಾಗಿ ಘೋಷಣೆಯನ್ನು ಕೂಗಿ ಅವರನ್ನು ಸ್ವಾಗತಿಸಿದ್ರು, ಹಾಗೇಯೇ ಶಶಿಕಲಾ...
- Advertisement -spot_img

Latest News

Haveri News: ಶುಂಠಿ ಬೆಳೆ ಪರಿಹಾರಕ್ಕಾಗಿ ರೈತ ಸಂಘದಿಂದ ತೋಟಗಾರಿಕೆ ಇಲಾಖೆ ಕಚೇರಿಗೆ ಮುತ್ತಿಗೆ

Haveri News: ಶುಂಠಿ ಬೆಳೆ ಪರಿಹಾರ ವಿಳಂಬವಾಗಿರುವುದನ್ನು ಖಂಡಿಸಿ ಹಾನಗಲ್ ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ರೈತ ಸಂಘದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ...
- Advertisement -spot_img