Sunday, November 16, 2025

#karnnatak farmers probles

ಚಳಿಗಾಲದಲ್ಲಿ ಹೆಚ್ಚಾಗಲಿದೆ ತಾಪಮಾನ; ಕೃಷಿಭೂಮಿ ಮೇಲೆ ಪರಿಣಾಮ; ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ..!

ರಾಜ್ಯ ಸುದ್ದಿ; ಅಕ್ಟೋಬರ್ ತಿಂಗಳು ಚಳಿಗಾಲದಲ್ಲಿ ಸಾಮಾನ್ಯ ತಾಪಮಾನಕ್ಕಿಂತ ಶೇ 10 ರಷ್ಟು ಏರಿಕೆಯಾಗಲಿದ್ದು ರೈತರು ಬೆಳೆದ ಬೆಳೆಯ ಮೇಲೆ ಪರಿಣಾಮ ಬೀರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆ ನೀಡಿದೆ. ರಾಜ್ಯದ ಕೆಲವು ಭಾಗಗಳನ್ನು ಹೊರತುಪಡಿಸಿ ಕರ್ನಾಟಕದ ಬಹುತೇಕ ಭಾಗಗಳು ಈ ತಿಂಗಳಲ್ಲಿ ಹೆಚ್ಚಿನ ತಾಪಮಾನ ಇರಲಿದೆ ಇದರಿಂದಾಗಿ ಅಗತ್ಯಕ್ಕಿಂತ ಹೆಚ್ಚಿನ ತಾಪಮಾನವನ್ನು ಅನುಭವಿಸಲಿದ್ದಾರೆ....
- Advertisement -spot_img

Latest News

ಖರ್ಗೆ ಕೋಟೆಯಲ್ಲಿ ಶಕ್ತಿ ಪ್ರದರ್ಶನ, RSS ಪಥಸಂಚಲನ ಭರ್ಜರಿ ಯಶಸ್ವಿ!

ರಾಜ್ಯದ ಹಲವೆಡೆ RSS ಪಥಸಂಚಲನಕ್ಕೆ ಅನುಮತಿ ಸಿಕ್ಕಿದ್ದರೂ, ಸಚಿವ ಪ್ರಿಯಾಂಕ್ ಖರ್ಗೆ ಅವರ ತವರು ಕ್ಷೇತ್ರವಾದ ಚಿತ್ತಾಪುರದಲ್ಲಿ ಕಳೆದ ಕೆಲವು ವಾರಗಳಿಂದ ವಿಚಾರ ಕಗ್ಗಂಟಾಗಿತ್ತು. ಆದರೆ...
- Advertisement -spot_img