Tuesday, June 16, 2026

#karnnatak farmers probles

ಚಳಿಗಾಲದಲ್ಲಿ ಹೆಚ್ಚಾಗಲಿದೆ ತಾಪಮಾನ; ಕೃಷಿಭೂಮಿ ಮೇಲೆ ಪರಿಣಾಮ; ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ..!

ರಾಜ್ಯ ಸುದ್ದಿ; ಅಕ್ಟೋಬರ್ ತಿಂಗಳು ಚಳಿಗಾಲದಲ್ಲಿ ಸಾಮಾನ್ಯ ತಾಪಮಾನಕ್ಕಿಂತ ಶೇ 10 ರಷ್ಟು ಏರಿಕೆಯಾಗಲಿದ್ದು ರೈತರು ಬೆಳೆದ ಬೆಳೆಯ ಮೇಲೆ ಪರಿಣಾಮ ಬೀರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆ ನೀಡಿದೆ. ರಾಜ್ಯದ ಕೆಲವು ಭಾಗಗಳನ್ನು ಹೊರತುಪಡಿಸಿ ಕರ್ನಾಟಕದ ಬಹುತೇಕ ಭಾಗಗಳು ಈ ತಿಂಗಳಲ್ಲಿ ಹೆಚ್ಚಿನ ತಾಪಮಾನ ಇರಲಿದೆ ಇದರಿಂದಾಗಿ ಅಗತ್ಯಕ್ಕಿಂತ ಹೆಚ್ಚಿನ ತಾಪಮಾನವನ್ನು ಅನುಭವಿಸಲಿದ್ದಾರೆ....
- Advertisement -spot_img

Latest News

ಕೊಟ್ಟ ಕುದುರೆಯ ಏರಲರಿಯದ ವೀರ ಎಂದು ಗೃಹಸಚಿವರನ್ನು ಸಂಬೋಧಿಸಿದ ಸುನೀಲ್ ಕುಮಾರ್..

Political News: ಗೃಹಸಚಿವ ಪ್ರಿಯಾಂಕ್ ಖರ್ಗೆ ಅವರು ಆರ್ಎಸ್‌ಎಸ್‌ ನೋಂದಣಿ ಬಗ್ಗೆ ಪ್ರಶ್ನಿಸಿ, ಮೋಹನ್ ಭಾಗವತ್ ಅವರಿಗೆ ಪತ್ರ ಬರೆದು, ಪ್ರತಿಕ್ರಿಯೆಯ ನಿರೀಕ್ಷೆಯಲ್ಲಿದ್ದೇನೆ ಎಂದು ಹೇಳಿದ್ದರು. ಆದರೆ...
- Advertisement -spot_img