Thursday, July 30, 2026

karnnataka news

Rain : ಉಡುಪಿಯಲ್ಲಿ ಜುಲೈ27 ರಂದು ಪ್ರಾಥಮಿಕ, ಪ್ರೌಢ ಶಾಲೆ, ಪಿಯುಸಿ ಗೆ ಮಾತ್ರ ರಜೆ ಘೋಷಣೆ

Udupi News : ಕರಾವಳಿಯಲ್ಲಿ ಇನ್ನೂ ಮುಂಗಾರು ಅಬ್ಬರ ಜೋರಾಗಿದ್ದು ಮತ್ತೆ ಉಡುಪಿ ಜಿಲ್ಲಾ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಉಡುಪಿ ಜಿಲ್ಲೆಯಲ್ಲಿ ನಾಳೆ ಅಂದರೆ ಜುಲೈ 27ರಂದು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಉಡುಪಿ ಜಿಲ್ಲೆಯ ಎಲ್ಲಾ ಪ್ರಾಥಮಿಕ, ಪ್ರೌಢ ಶಾಲೆ, ಪಿಯು ಕಾಲೇಜುಗಳಿಗೆ  ರಜೆ ಘೋಷಣೆ ಮಾಡಲಾಗಿದೆ. ಎಲ್ಲಾ ಪ್ರಾಥಮಿಕ, ಪ್ರೌಢ ಶಾಲೆ, ಪಿಯು ಕಾಲೇಜುಗಳಿಗೆ  ರಜೆ ಘೋಷಿಸಿ...

ಆಸ್ಪತ್ರೆಯ ವಾರ್ಡ್‌ನಲ್ಲಿ ಆನೆಗಳ ರೌಂಡ್ಸ್….!

kalkattha News: ಕೋಲ್ಕತ್ತಾದಲ್ಲಿ  ಸೇನಾ ಕಂಟೋನ್ಮೆಂಟ್‌ನಲ್ಲಿರುವ ಆಸ್ಪತ್ರೆಯ ವಾರ್ಡ್‌ಗೆ  ಆನೆಗಳು ನುಗ್ಗಿರುವ ಘಟನೆ ನಡೆದಿದೆ.  ಬಂಗಾಳದ ಜಲ್ಪೈಗುರಿ ಜಿಲ್ಲೆಯಲ್ಲಿ ನಡೆದ ಈ  ಘಟನೆ , ಇದೀಗ ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ವಸತಿ ಪ್ರದೇಶಕ್ಕೆ ಆನೆಗಳು ನುಗ್ಗಿದ ಹಿನ್ನೆಲೆ ಕೆಲಹೊತ್ತು ಅಲ್ಲಿನ ಸ್ಥಳೀಯ ನಿವಾಸಿಗಳಲ್ಲಿ ಆತಂಕ ಸೃಷ್ಟಿಯಾಗಿತ್ತು. ವೀಡಿಯೋದಲ್ಲಿ ಜಲ್ಪೈಗುರಿ ಜಿಲ್ಲೆಯ ಸೇನಾ ಕಂಟೋನ್ಮೆಂಟ್‌ನಲ್ಲಿರುವ...
- Advertisement -spot_img

Latest News

ಯತ್ನಾಳ್ ಗಂಭೀರ ಆರೋಪದ ಬಗ್ಗೆ ವಿಜಯೇಂದ್ರಗೆ ಉತ್ತರಿಸುವ ನೈತಿಕ ಧೈರ್ಯವಿದೆಯೇ: ಪ್ರಿಯಾಂಕ್ ಖರ್ಗೆ

Political News: ಬಿಜೆಪಿಯ ಉಚ್ಛಾಟಿತ ಶಾಸಕ ಬಸನ್ ಗೌಡ ಪಾಟೀಲ್ ಯತ್ನಾಳ್ ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಮತ್ತು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮತ್ತು ಬಿ.ವೈ.ವಿಜೇಂದ್ರ ವಿರುದ್ಧ...
- Advertisement -spot_img