Wednesday, March 25, 2026

karnool

ಕುಡಿದು ರಂಪಾಟ.. ಕೊಲೆಗಾರ ಬೈಕ್ ಸವಾರ

22 ಮಂದಿಯ ಸಜೀವ ದಹನ. ಕರ್ನೂಲ್‌ ಬಸ್‌ ದುರಂತಕ್ಕೆ ಬೈಕ್‌ ಸವಾರನ ಯಡವಟ್ಟೇ ಕಾರಣ ಅನ್ನೋದು ಮತ್ತೊಮ್ಮೆ ದೃಢಪಟ್ಟಿದೆ. ರಾಂಗ್‌ ರೂಟ್‌ನಲ್ಲಿ ಬಂದು ಬಸ್‌ಗೆ ಡಿಕ್ಕಿಯೊಡೆದಿದ್ದ ಬೈಕರ್‌, ಕುಡಿದು ಬೈಕ್‌ ರೈಡ್‌ ಮಾಡಿದ್ದು ಪತ್ತೆಯಾಗಿದೆ. ದುರಂತಕ್ಕೂ ಮುನ್ನ ಪೆಟ್ರೋಲ್‌ ಬಂಕ್‌ವೊಂದಕ್ಕೆ ಹೋಗಿದ್ದ ಶಿವಶಂಕರ್‌, ಕುಡಿದುಕೊಂಡು ಹೋಗಿರುವುದು ಪತ್ತೆಯಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಶಿವಶಂಕರ್‌ ವಿಡಿಯೋವೊಂದು ವೈರಲ್‌ ಆಗಿದೆ....
- Advertisement -spot_img

Latest News

Bollywood: ಧುರಂಧರ್-2 ಸಿನಿಮಾ ಎಫೆಕ್ಟ್: ಪಾಕಿಸ್ತಾನದಲ್ಲಿ ಭಾರತೀಯ ಸ್ಪೈಗಾಗಿ ಹುಡುಕಾಟ..?

Bollywood: ಸದ್ಯ ಭಾರತದಲ್ಲಿ ಸಖತ್ ಸೌಂಡ್ ಮಾಡುತ್ತಿರುವ ಸಿನಿಮಾ ಅಂದ್ರೆ ಅದು ಧುರಂಧರ್ 2. ಆದಿತ್ಯ ಧರ್ ನಿರ್ದೇಶಿಸಿರುವ, ರಣ್ಬೀರ್ ಸಿಂಗ್ ಮುಖ್ಯ ಪಾತ್ರದಲ್ಲಿ ನಟಿಸಿರುವ...
- Advertisement -spot_img