Friday, May 15, 2026

karnool

ಕುಡಿದು ರಂಪಾಟ.. ಕೊಲೆಗಾರ ಬೈಕ್ ಸವಾರ

22 ಮಂದಿಯ ಸಜೀವ ದಹನ. ಕರ್ನೂಲ್‌ ಬಸ್‌ ದುರಂತಕ್ಕೆ ಬೈಕ್‌ ಸವಾರನ ಯಡವಟ್ಟೇ ಕಾರಣ ಅನ್ನೋದು ಮತ್ತೊಮ್ಮೆ ದೃಢಪಟ್ಟಿದೆ. ರಾಂಗ್‌ ರೂಟ್‌ನಲ್ಲಿ ಬಂದು ಬಸ್‌ಗೆ ಡಿಕ್ಕಿಯೊಡೆದಿದ್ದ ಬೈಕರ್‌, ಕುಡಿದು ಬೈಕ್‌ ರೈಡ್‌ ಮಾಡಿದ್ದು ಪತ್ತೆಯಾಗಿದೆ. ದುರಂತಕ್ಕೂ ಮುನ್ನ ಪೆಟ್ರೋಲ್‌ ಬಂಕ್‌ವೊಂದಕ್ಕೆ ಹೋಗಿದ್ದ ಶಿವಶಂಕರ್‌, ಕುಡಿದುಕೊಂಡು ಹೋಗಿರುವುದು ಪತ್ತೆಯಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಶಿವಶಂಕರ್‌ ವಿಡಿಯೋವೊಂದು ವೈರಲ್‌ ಆಗಿದೆ....
- Advertisement -spot_img

Latest News

ಹೊಸ ಜಿಲ್ಲಾ ಪಂಚಾಯತ್ ಸಿಇಒ – ಶುಭಂ ಶುಕ್ಲಾ ಅಧಿಕಾರ ಸ್ವೀಕಾರ

ಹಾಸನ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (CEO) ಆಗಿ ಹೊಸ ನೇಮಕಾತಿ ನಡೆದಿದ್ದು, ಐಎಎಸ್ ಅಧಿಕಾರಿ ಶುಭಂ ಶುಕ್ಲಾ ಅವರನ್ನು ರಾಜ್ಯ ಸರ್ಕಾರ ನೇಮಿಸಿದೆ....
- Advertisement -spot_img