Sunday, November 16, 2025

karnool

ಕುಡಿದು ರಂಪಾಟ.. ಕೊಲೆಗಾರ ಬೈಕ್ ಸವಾರ

22 ಮಂದಿಯ ಸಜೀವ ದಹನ. ಕರ್ನೂಲ್‌ ಬಸ್‌ ದುರಂತಕ್ಕೆ ಬೈಕ್‌ ಸವಾರನ ಯಡವಟ್ಟೇ ಕಾರಣ ಅನ್ನೋದು ಮತ್ತೊಮ್ಮೆ ದೃಢಪಟ್ಟಿದೆ. ರಾಂಗ್‌ ರೂಟ್‌ನಲ್ಲಿ ಬಂದು ಬಸ್‌ಗೆ ಡಿಕ್ಕಿಯೊಡೆದಿದ್ದ ಬೈಕರ್‌, ಕುಡಿದು ಬೈಕ್‌ ರೈಡ್‌ ಮಾಡಿದ್ದು ಪತ್ತೆಯಾಗಿದೆ. ದುರಂತಕ್ಕೂ ಮುನ್ನ ಪೆಟ್ರೋಲ್‌ ಬಂಕ್‌ವೊಂದಕ್ಕೆ ಹೋಗಿದ್ದ ಶಿವಶಂಕರ್‌, ಕುಡಿದುಕೊಂಡು ಹೋಗಿರುವುದು ಪತ್ತೆಯಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಶಿವಶಂಕರ್‌ ವಿಡಿಯೋವೊಂದು ವೈರಲ್‌ ಆಗಿದೆ....
- Advertisement -spot_img

Latest News

ಹುಲಸೂರಿಗೆ ಸ್ಥಾನಮಾನ ಕೊಡಿ,ಇಲ್ಲದಿದ್ದರೆ ಪಾದಯಾತ್ರೆ ಖಚಿತ!

ಹುಲಸೂರು ಪಟ್ಟಣ ಪಂಚಾಯತಿಯನ್ನಾಗಿ ಮಾಡಬೇಕು. ಇಲ್ಲದೆ ಹೋದರೆ ಬೀದರ್ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಈಶ್ವರ್ ಖಂಡ್ರೆ ಅವರ ಮನೆಗೆ ಪಾದಯಾತ್ರೆ ಮಾಡಿ ಅವರ ಮನೆಗೆ...
- Advertisement -spot_img