Monday, July 27, 2026

karnool

ಕುಡಿದು ರಂಪಾಟ.. ಕೊಲೆಗಾರ ಬೈಕ್ ಸವಾರ

22 ಮಂದಿಯ ಸಜೀವ ದಹನ. ಕರ್ನೂಲ್‌ ಬಸ್‌ ದುರಂತಕ್ಕೆ ಬೈಕ್‌ ಸವಾರನ ಯಡವಟ್ಟೇ ಕಾರಣ ಅನ್ನೋದು ಮತ್ತೊಮ್ಮೆ ದೃಢಪಟ್ಟಿದೆ. ರಾಂಗ್‌ ರೂಟ್‌ನಲ್ಲಿ ಬಂದು ಬಸ್‌ಗೆ ಡಿಕ್ಕಿಯೊಡೆದಿದ್ದ ಬೈಕರ್‌, ಕುಡಿದು ಬೈಕ್‌ ರೈಡ್‌ ಮಾಡಿದ್ದು ಪತ್ತೆಯಾಗಿದೆ. ದುರಂತಕ್ಕೂ ಮುನ್ನ ಪೆಟ್ರೋಲ್‌ ಬಂಕ್‌ವೊಂದಕ್ಕೆ ಹೋಗಿದ್ದ ಶಿವಶಂಕರ್‌, ಕುಡಿದುಕೊಂಡು ಹೋಗಿರುವುದು ಪತ್ತೆಯಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಶಿವಶಂಕರ್‌ ವಿಡಿಯೋವೊಂದು ವೈರಲ್‌ ಆಗಿದೆ....
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img