Sunday, September 8, 2024

karntaka congress

ಹಾಸನದಲ್ಲಿಂದು ಕಾಂಗ್ರೆಸ್ ಬೃಹತ್ ಸಮಾವೇಶ

state news : ಜೆಡಿಎಸ್ ಭದ್ರಕೋಟೆ ಹಾಸನದಲ್ಲಿಂದು ಕಾಂಗ್ರೆಸ್ ಬೃಹತ್ ಸಮಾವೇಶ ನಡೆಯಲಿದೆ. ಚುನಾವಣಾ ಪ್ರಚಾರ ಸಲುವಾಗಿನಗರದ ದೊಡ್ಡಮಂಡಿಗನಹಳ್ಳಿಯಲ್ಲಿ ಕಾಂಗ್ರೆಸ್ ನ ಪ್ರಜಾಧ್ವನಿ ಯಾತ್ರೆ ನಡೆಯಲಿದೆ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.‌ಶಿವಕುಮಾರ್ ನೇತೃತ್ವದಲ್ಲಿ ರಾಜ್ಯಾದ್ಯಂತ ನಡೆಯುತ್ತಿರುವ ಯಾತ್ರೆ ಇದಾಗಿದೆ. ಕಾರ್ಯಕ್ರಮದಲ್ಲಿ ಡಿಕೆ ಶಿವಕುಮಾರ್, ಸಿದ್ದರಾಮಯ್ಯ, ಡಾ. ಜಿ ಪರಮೇಶ್ವರ್, ದೃವನಾರಾಯಣ್, ಎಂ.ಬಿ....

ನಾನೇನು ಅಸಭ್ಯವಾಗಿ ವರ್ತಿಸಿಲ್ಲ, ವೇಶ್ಯೆ ಪದ ಬಳಸಿಲ್ಲ – ಬಿ.ಕೆ ಹರಿಪ್ರಸಾದ್

Political news : ಕಾಂಗ್ರೆಸ್ ಪಕ್ಷದ ನಾಯಕರು ಎಲುಬಿಲ್ಲದ ನಾಲಿಗೆ ಅಂತ ತಮಗೆ ಇಷ್ಟ ಬಂದ ಹಾಗೇ ನಾಲಿಗೆ ಹರಿಬಿಟ್ತಿದ್ದಾರೆ. ಪ್ರಜಾಧ್ವನಿಯಾತ್ರೆಲ್ಲಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾ ವಿಧಾನಪರಿಷತ್ ವಿಪಕ್ಷ ನಾಯಕ ಬಿಜೆಪಿಗರನ್ನ ವೇಶ್ಯೆ ರೀತಿ ಮಾರಿಕೊಳ್ಳುತ್ತಿದ್ದಾರೆ ಎಂದಿದ್ದರು. ಆದರೆ ಈಗ ಉಲ್ಟಾ ಹೊಡೆದ ಬಿ.ಕೆ ಹರಿಪ್ರಸಾದ್ ನಾನೇನು ಅನುಚಿತ ಪದ ಬಳಸಿಲ್ಲ. ವೇಶ್ಯೆ ಎಂಬ...

ಪ್ರಧಾನಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟ್ವೀಟ್

political news : ಪ್ರಧಾನಿ ಮೋದಿ 71,000 ಉದ್ಯೋಗ ಪತ್ರಗಳನ್ನು ನೀಡುತ್ತಿದ್ದಂತೆ, 30 ಲಕ್ಷ ಹುದ್ದೆಗಳು ಇನ್ನೂ ಖಾಲಿ ಇವೆ ಎಂದು ಕಾಂಗ್ರೆಸ್ ಹೇಳಿದೆ "ನರೇಂದ್ರ ಮೋದಿ ಜಿ, ಸರ್ಕಾರಿ ಇಲಾಖೆಗಳಲ್ಲಿ 30 ಲಕ್ಷ ಹುದ್ದೆಗಳು ಖಾಲಿ ಇವೆ. ನೀವು ಇಂದು ವಿತರಿಸುತ್ತಿರುವ 71,000 ನೇಮಕಾತಿ ಪತ್ರಗಳು ತುಂಬಾ ಕಡಿಮೆ" ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img