Saturday, July 27, 2024

karntaka news

ಡಿ.16ರವರೆಗೂ ಕರ್ನಾಟಕದ ಹಲವೆಡೆ ಮಳೆಯಾಗುವ ಸಾಧ್ಯತೆ : ಹಳದಿ ಅಲರ್ಟ್ ಘೋಷಣೆ

ಮಾಂಡೌಸ್ ಚಂಡಮಾರುತದ ಎಫೆಕ್ಟ್ ನಿಂದ ಕಳೆದ ಮೂರ್ನಾಲ್ಕು ದಿನದಿಂದ ಭಾರೀ ಮಳೆಯಾಗುತ್ತಿದ್ದು, ಕರ್ನಾಟಕದಲ್ಲಿ ಜಿಟಿ ಜಿಟಿ ಮಳೆ ಸುರಿಯುತ್ತಿದೆ. ಡಿ.16 ರವರೆಗೂ ಮಳೆ ಮುಂದುವರೆಯುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇಂದು ಸಹ ಮೋಡ ಕವಿದ ವಾತವರಣವಿದ್ದು, ಮಳೆಯಾಗುವ ಸಾಧ್ಯತೆಯಿದೆ.  ಕರ್ನಾಟಕದ ಬೆಂಗಳೂರು, ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಕೆಲವು ಭಾಗ...

ಮದುವೆ ನಿಶ್ಚಯವಾಗಿದ್ದ ಹುಡುಗನ ಜೊತೆ ತೆರಳಿದ್ದಅಪ್ರಾಪ್ತ ಬಾಲಕಿ‌ ಅನುಮಾನಾಸ್ಪದ ಸಾವು

ಹಾಸನ‌:  ಮದುವೆ ನಿಶ್ಚಯವಾಗಿದ್ದ ಹುಡುಗನ ಜೊತೆ ತೆರಳಿದ್ದ ಅಪ್ರಾಪ್ತ ಬಾಲಕಿ‌ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾಳೆ. ಅರಕಲಗೂಡು ತಾಲ್ಲೂಕಿನ ಕೊಣನೂರು ಹೋಬಳಿಯಲ್ಲಿ ಘಟನೆ ನಡೆದಿದೆ. ಕೂಡ್ಲೂರು ಗ್ರಾಮದ ದಿನೇಶ್ ಎಂಬುವರ ಜೊತೆ ಎರಡು ತಿಂಗಳ ಹಿಂದೆ 16 ವರ್ಷದ ಬಾಲಕಿಗೆ ಮನೆಯವರು ಮದುವೆ ನಿಶ್ಚಯ ಮಾಡಿದ್ದರು. ಇನ್ನು ನವೆಂಬರ್ 29 ರ ರಾಮನಾಥಪುರ ಷಷ್ಠಿ ಜಾತ್ರೆಗೆಂದು ದಿನೇಶ್...

ಬಾಲಿವುಡ್ ಬಿಗ್ ಆಫರ್ ರಿಜೆಕ್ಟ್ ಮಾಡಿದ ಬನಾರಸ್ ಹೀರೋ..!

ಕನ್ನಡವೂ ಸೇರಿದಂತೆ ಐದು ಭಾಷೆಗಳಲ್ಲಿ ಬಿಡುಗಡೆಯಾಗಿದ್ದ ಬನಾರಸ್ ಎಲ್ಲ ಭಾಷೆಗಳ ಪ್ರೇಕ್ಷಕರ ಮನಗೆದ್ದಿದೆ. ಅದರಲ್ಲಿಯೂ ವಿಶೇಷವಾಗಿ ಕನ್ನಡದ ಪ್ರೇಕ್ಷಕರಂತೂ ಝೈದ್ ಖಾನ್ ನಟನೆ ಕಂಡು ಭೇಷ್ ಅಂದಿದ್ದಾರೆ. ಮೊದಲ ಸಿನಿಮಾದಲ್ಲಿಯೇ ಪಳಗಿದ ನಟನಂತೆ ನಟಿಸಿರೋ ಝೈದ್ ಖಾನ್ ಎಲ್ಲ ದಿಕ್ಕಿನಿಂದಲೂ ಮೆಚ್ಚುಗೆಯ ಮಾತುಗಳು ಕೇಳಿ ಬರುತ್ತಿವೆ. ಝೈದ್ ಮುಂದಿನ ದಿನಗಳಲ್ಲಿ ಖಂಡಿತವಾಗಿಯೂ ಮುಖ್ಯ ನಾಯಕನಾಗಿ...

ಪಾಸ್ ಪೋರ್ಟ್ ನಲ್ಲಿ ಒಂದೇ ಹೆಸರಿದ್ದರೆ ಯುಎಇ ಪ್ರಯಾಣಕ್ಕೆ ಅನುಮತಿ ಇಲ್ಲ

ದೆಹಲಿ: ಪಾಸ್ ಪೋರ್ಟ್ ನಲ್ಲಿ ಇನ್ಮುಂದೆ ಫಸ್ಟ್ ಹೆಸರು ಮತ್ತು ಕೊನೆಯ ಹೆಸರು ಎರಡು ಇರಬೇಕು. ಒಂದೇ ಹೆಸರು ಇದ್ದರೆ, ನೀವು ಯುಎಇಗೆ ವಿಮಾನದಲ್ಲಿ ಪ್ರಾಯಾಣ ಮಾಡಲಾಗುವುದಿಲ್ಲ. ಯುಎಇಗೆ ಭೇಟಿ ನೀಡುವವರ ಪಾಸ್ ಪೋರ್ಟ್ ನಲ್ಲಿ ಒಂದೇ ಹೆಸರಿದ್ದರೆ ಯುಎಇನಲ್ಲಿ ವಾಸಮಾಡಲು ಅನುಮತಿಯಿಲ್ಲ. ಅಂದರೆ ಪಾಸ್ ಪೋರ್ಟ್ ನಲ್ಲಿ ಮೊದಲ ಹೆಸರು ಕೊನೆಯ ಹೆಸರು...

ಅಮಿತ್ ಶಾ ನೇತೃತ್ವದಲ್ಲಿ ಸಭೆ:RAW,IBN,ED ತನಿಖೆ ಕುರಿತಾಗಿ ಚರ್ಚೆ..!

Breaking News: ಪಿಎಫ್ ಐ  ಶಾಂತಿ ಕದಡುವ ಸಂಘಟನೆಗಳ  ಜನ್ಮ  ಜಾಲಾಡುತ್ತಿರುವ  ವಿಚಾರವೀಗ  ರಾಷ್ಟ್ರದಾದ್ಯಂತ  ಬಹಳ  ಸದ್ದು  ಮಾಡುತ್ತಿದೆ. ಈ  ನಿಟ್ಟಿನಲ್ಲಿ  ಇದೀಗ  ಕೇಂದ್ರದಲ್ಲಿ  ಅಮಿತ್ ಶಾ  ನೇತೃತ್ವದಲ್ಲಿ  ಸಭೆ ನಡೆದಿದೆ. ಸಭೆಯಲ್ಲಿ  ರಾ ಐ ಬಿ  ಎನ್ ಇಡಿ ತನಿಖೆ ಕುರಿತಾಗಿ ಚರ್ಚೆಯಾಗಿದೆ.ಹಾಗು  ಸಭೆಯಲ್ಲಿ ರಾಷ್ಟ್ರೀಯ ಭದ್ರತಾ  ಸಲಹಾಗಾರ ಅಜಿತ್ ದೋವಲ್ ಮತ್ತು  ಕೇಂದ್ರ...

ಮುಂಬೈನಲ್ಲಿ ಭಾರೀ ಮಳೆ,ಜನರು ಹೈರಾಣ..!

Mumabai News: ಮುಂಬೈನಲ್ಲಿ ಭಾರಿ ಮಳೆಯಾಗುತ್ತಿದೆ. ಮಹಾರಾಷ್ಟ್ರದ ರಾಯಗಡ, ರತ್ನಗಿರಿ ಮತ್ತು ಸತಾರಾ ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ‘ಆರೆಂಜ್ ಅಲರ್ಟ್’ ಘೋಷಿಸಿದೆ. ಮೂರು ಜಿಲ್ಲೆಗಳ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯು ಎಚ್ಚರಿಸಿದೆ. ಮುಂಬೈ ಹೊರವಲಯದ ಪ್ರಾತಿನಿಧಿಕ ಹವಾಮಾನ ವೀಕ್ಷಣಾಲಯ ಇರುವ ಸಾಂತಾಕ್ರೂಜ್ ಪ್ರದೇಶದಲ್ಲಿ ಸೆ 13ರ ಮುಂಜಾನೆ 8.30ರ ವೇಳೆಗೆ ಕಳೆದ...

ಬ್ರಿಟನ್ ನ ನೂತನ ಪ್ರಧಾನ ಮಂತ್ರಿಯಾಗಿ ಲಿಜ್ ಟ್ರಸ್ ಆಯ್ಕೆ

International News: ಬ್ರಿಟನ್  ಚುನಾವಣೆ ಫಲಿತಾಂಶ  ಹೊರ ಬಿದ್ದಿದ್ದು  ಬ್ರಿಟನ್  ನ ನೂತನ ಪ್ರಧಾನ ಮಂತ್ರಿಯಾಗಿ ಲಿಜ್ ಟ್ರಸ್ ಆಯ್ಕೆಯಾಗಿದ್ದಾರೆ. ಇವರು  ಭೋರಿಸ್ ಜಾನ್ಸನ್ ಉತ್ತರಾಧಿಕಾರಿಯಾಗಿದ್ದಾರೆ. ಹಾಗೆಯೇ ಪ್ರತಿ ಸ್ಪರ್ಧಿ ರಿಷಿ ಸುನಕ್ ಅವರನ್ನು  ಸೋಲಿಸಿದ್ದಾರೆ. https://karnatakatv.net/portugal-pregnent-women-death/ https://karnatakatv.net/without-makeup-she-entered-final/ https://karnatakatv.net/india-helped-to-pakistan-flood/
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img