Hubli News: ಹುಬ್ಬಳ್ಳಿ: ಬಾಲಕಿ ಕೊಲೆ ಮಾಡಿದ ನರ ಹಂತಕನನ್ನು ಹುಬ್ಬಳ್ಳಿ ಪೊಲೀಸರು ಎನ್ಕೌಂಟರ್ ಮಾಡಿದ್ದರು. ಆದ್ರೆ ಎಂಟು ದಿನಗಳು ಕಳೆದ್ರೂ ಕೂಡ ಆತನ ಕುಟುಂಬಸ್ಥರ ಸುಳಿವು ಕೂಡ ಸಿಗುತ್ತಿಲ್ಲ. ನಾಲ್ಕೈದು ಪೊಲೀಸ್ ತಂಡಗಳು ಬೇರೆ ಬೇರೆ ರಾಜ್ಯಗಳಿಗೆ ತೆರಳಿ ಅವನ ಪೋಟೋ ಹಿಡಿದುಕೊಂಡು ಅಲೆದಾಡುತ್ತಿದ್ದಾರೆ.
ಕಳೆದ ರವಿವಾರ ಐದು ವರ್ಷದ ಬಾಲಕಿಯ ಮೇಲೆ, ಬಿಹಾರಿ...
Mysuru: ಇಂದು ಮೈಸೂರಿನಲ್ಲಿ ಪೂಜೆಯ ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದ ಜನತೆಗೆ ಮತ್ತೊಮ್ಮೆ ದಸರೆಯ ಶುಭಾಶಯಗಳು. ನಾಳೆ ಮೈಸೂರಿನಲ್ಲಿ ಜಂಬೂಸವಾರಿ ಸೇರಿದಂತೆ ಹಲವು ಕಾರ್ಯಕ್ರಮಗಳು ಅತ್ಯಂತ ವಿಜೃಂಭಣೆಯಿಂದ ಸಾಗಲಿದೆ. ಹೆಚ್ಚಿನ ಜನ ಸೇರುವ ನಿರೀಕ್ಷೆಯಿದೆ. ಚಾಮುಂಡೇಶ್ವರಿ ತಾಯಿಗೆ ಪುಷ್ಪಾರ್ಚನೆ ಮಾಡುವ ಸೌಭಾಗ್ಯವನ್ನು ರಾಜ್ಯದ ಜನ ಹಲವು ಬಾರಿ ಒದಗಿಸಿಕೊಟ್ಟಿದ್ದಾರೆ. ತಾಯಿಯ...
Bollywood News: ಬಾಲಿವುಡ್ ನಟಿ ಹೀನಾ ಖಾನ್ಗೆ ಸ್ತನ ಕ್ಯಾನ್ಸರ್ ಇದ್ದು, ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಕ್ಯಾನ್ಸರ್ ಇದ್ದಾಗ, ಚಿಕಿತ್ಸೆ ಪಡೆಯುತ್ತಿದ್ದರೆ, ಕೂದಲು ಕತ್ತರಿಸಬೇಕು. ಇಲ್ಲವಾದಲ್ಲಿ ಅದರಿಂದ ಆರೋಗ್ಯಕ್ಕೆ ತುಂಬಾ ಹಾನಿಯಾಗುತ್ತದೆ, ಸರಿಯಾಗಿ ಚಿಕಿತ್ಸೆ ನೀಡಲಾಗುವುದಿಲ್ಲ ಎಂದು ಹೇಳಲಾಗುತ್ತದೆ. ಹಾಗಾಗಿ ಹೀನಾ ಖಾನ್ ತಾನೇ ಕ್ಯಾಮೆರಾ ಎದುರು ತಲೆ ಬೋಳಿಸಿಕೊಂಡು, ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ...
ಮಾಂಡೌಸ್ ಚಂಡಮಾರುತದ ಎಫೆಕ್ಟ್ ನಿಂದ ಕಳೆದ ಮೂರ್ನಾಲ್ಕು ದಿನದಿಂದ ಭಾರೀ ಮಳೆಯಾಗುತ್ತಿದ್ದು, ಕರ್ನಾಟಕದಲ್ಲಿ ಜಿಟಿ ಜಿಟಿ ಮಳೆ ಸುರಿಯುತ್ತಿದೆ. ಡಿ.16 ರವರೆಗೂ ಮಳೆ ಮುಂದುವರೆಯುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇಂದು ಸಹ ಮೋಡ ಕವಿದ ವಾತವರಣವಿದ್ದು, ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ ಬೆಂಗಳೂರು, ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಕೆಲವು ಭಾಗ...
ಹಾಸನ: ಮದುವೆ ನಿಶ್ಚಯವಾಗಿದ್ದ ಹುಡುಗನ ಜೊತೆ ತೆರಳಿದ್ದ ಅಪ್ರಾಪ್ತ ಬಾಲಕಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾಳೆ. ಅರಕಲಗೂಡು ತಾಲ್ಲೂಕಿನ ಕೊಣನೂರು ಹೋಬಳಿಯಲ್ಲಿ ಘಟನೆ ನಡೆದಿದೆ. ಕೂಡ್ಲೂರು ಗ್ರಾಮದ ದಿನೇಶ್ ಎಂಬುವರ ಜೊತೆ ಎರಡು ತಿಂಗಳ ಹಿಂದೆ 16 ವರ್ಷದ ಬಾಲಕಿಗೆ ಮನೆಯವರು ಮದುವೆ ನಿಶ್ಚಯ ಮಾಡಿದ್ದರು. ಇನ್ನು ನವೆಂಬರ್ 29 ರ ರಾಮನಾಥಪುರ ಷಷ್ಠಿ ಜಾತ್ರೆಗೆಂದು ದಿನೇಶ್...
ಕನ್ನಡವೂ ಸೇರಿದಂತೆ ಐದು ಭಾಷೆಗಳಲ್ಲಿ ಬಿಡುಗಡೆಯಾಗಿದ್ದ ಬನಾರಸ್ ಎಲ್ಲ ಭಾಷೆಗಳ ಪ್ರೇಕ್ಷಕರ ಮನಗೆದ್ದಿದೆ. ಅದರಲ್ಲಿಯೂ ವಿಶೇಷವಾಗಿ ಕನ್ನಡದ ಪ್ರೇಕ್ಷಕರಂತೂ ಝೈದ್ ಖಾನ್ ನಟನೆ ಕಂಡು ಭೇಷ್ ಅಂದಿದ್ದಾರೆ. ಮೊದಲ ಸಿನಿಮಾದಲ್ಲಿಯೇ ಪಳಗಿದ ನಟನಂತೆ ನಟಿಸಿರೋ ಝೈದ್ ಖಾನ್ ಎಲ್ಲ ದಿಕ್ಕಿನಿಂದಲೂ ಮೆಚ್ಚುಗೆಯ ಮಾತುಗಳು ಕೇಳಿ ಬರುತ್ತಿವೆ. ಝೈದ್ ಮುಂದಿನ ದಿನಗಳಲ್ಲಿ ಖಂಡಿತವಾಗಿಯೂ ಮುಖ್ಯ ನಾಯಕನಾಗಿ...
ದೆಹಲಿ: ಪಾಸ್ ಪೋರ್ಟ್ ನಲ್ಲಿ ಇನ್ಮುಂದೆ ಫಸ್ಟ್ ಹೆಸರು ಮತ್ತು ಕೊನೆಯ ಹೆಸರು ಎರಡು ಇರಬೇಕು. ಒಂದೇ ಹೆಸರು ಇದ್ದರೆ, ನೀವು ಯುಎಇಗೆ ವಿಮಾನದಲ್ಲಿ ಪ್ರಾಯಾಣ ಮಾಡಲಾಗುವುದಿಲ್ಲ. ಯುಎಇಗೆ ಭೇಟಿ ನೀಡುವವರ ಪಾಸ್ ಪೋರ್ಟ್ ನಲ್ಲಿ ಒಂದೇ ಹೆಸರಿದ್ದರೆ ಯುಎಇನಲ್ಲಿ ವಾಸಮಾಡಲು ಅನುಮತಿಯಿಲ್ಲ. ಅಂದರೆ ಪಾಸ್ ಪೋರ್ಟ್ ನಲ್ಲಿ ಮೊದಲ ಹೆಸರು ಕೊನೆಯ ಹೆಸರು...
Breaking News:
ಪಿಎಫ್ ಐ ಶಾಂತಿ ಕದಡುವ ಸಂಘಟನೆಗಳ ಜನ್ಮ ಜಾಲಾಡುತ್ತಿರುವ ವಿಚಾರವೀಗ ರಾಷ್ಟ್ರದಾದ್ಯಂತ ಬಹಳ ಸದ್ದು ಮಾಡುತ್ತಿದೆ. ಈ ನಿಟ್ಟಿನಲ್ಲಿ ಇದೀಗ ಕೇಂದ್ರದಲ್ಲಿ ಅಮಿತ್ ಶಾ ನೇತೃತ್ವದಲ್ಲಿ ಸಭೆ ನಡೆದಿದೆ. ಸಭೆಯಲ್ಲಿ ರಾ ಐ ಬಿ ಎನ್ ಇಡಿ ತನಿಖೆ ಕುರಿತಾಗಿ ಚರ್ಚೆಯಾಗಿದೆ.ಹಾಗು ಸಭೆಯಲ್ಲಿ ರಾಷ್ಟ್ರೀಯ ಭದ್ರತಾ ಸಲಹಾಗಾರ ಅಜಿತ್ ದೋವಲ್ ಮತ್ತು ಕೇಂದ್ರ...
Mumabai News:
ಮುಂಬೈನಲ್ಲಿ ಭಾರಿ ಮಳೆಯಾಗುತ್ತಿದೆ. ಮಹಾರಾಷ್ಟ್ರದ ರಾಯಗಡ, ರತ್ನಗಿರಿ ಮತ್ತು ಸತಾರಾ ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ‘ಆರೆಂಜ್ ಅಲರ್ಟ್’ ಘೋಷಿಸಿದೆ. ಮೂರು ಜಿಲ್ಲೆಗಳ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯು ಎಚ್ಚರಿಸಿದೆ. ಮುಂಬೈ ಹೊರವಲಯದ ಪ್ರಾತಿನಿಧಿಕ ಹವಾಮಾನ ವೀಕ್ಷಣಾಲಯ ಇರುವ ಸಾಂತಾಕ್ರೂಜ್ ಪ್ರದೇಶದಲ್ಲಿ ಸೆ 13ರ ಮುಂಜಾನೆ 8.30ರ ವೇಳೆಗೆ ಕಳೆದ...
International News:
ಬ್ರಿಟನ್ ಚುನಾವಣೆ ಫಲಿತಾಂಶ ಹೊರ ಬಿದ್ದಿದ್ದು ಬ್ರಿಟನ್ ನ ನೂತನ ಪ್ರಧಾನ ಮಂತ್ರಿಯಾಗಿ ಲಿಜ್ ಟ್ರಸ್ ಆಯ್ಕೆಯಾಗಿದ್ದಾರೆ. ಇವರು ಭೋರಿಸ್ ಜಾನ್ಸನ್ ಉತ್ತರಾಧಿಕಾರಿಯಾಗಿದ್ದಾರೆ. ಹಾಗೆಯೇ ಪ್ರತಿ ಸ್ಪರ್ಧಿ ರಿಷಿ ಸುನಕ್ ಅವರನ್ನು ಸೋಲಿಸಿದ್ದಾರೆ.
https://karnatakatv.net/portugal-pregnent-women-death/
https://karnatakatv.net/without-makeup-she-entered-final/
https://karnatakatv.net/india-helped-to-pakistan-flood/
19ನೇ ಆವೃತ್ತಿಯ ಐಪಿಎಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಎಲ್ಲಾ ಪಂದ್ಯಗಳು ಬೆಂಗಳೂರಿನಿಂದಲೇ ಎತ್ತಂಗಡಿ ಆಗುವ ಆತಂಕದಲ್ಲಿದ್ದ ಅಭಿಮಾನಿಗಳಿಗೆ ಗುಡ್ನ್ಯೂಸ್ ಸಿಕ್ಕಿದೆ. ಜೂನ್ 4...