ಹುಬ್ಬಳ್ಳಿ : ಧಾರವಾಡದಲ್ಲಿ ಹಿಂದುಳಿದ ವರ್ಗದ ಸಭೆ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯಕ್ರಮಕ್ಕೆ ಆಗಮಿಸಿದ್ದೇನೆ, ನವೆಂಬರ್ 1 ರಿಂದ ಒಂದು ವರ್ಷದ ಕಾರ್ಯಕ್ರಮ ಮಾಡಲು ನಿರ್ಧರಿಸಿದ್ದೇವೆ. ಕರ್ನಾಟಕ ಹಬ್ಬವನ್ನು ಯಾವ ರೀತಿ ಆಚರಣೆ ಮಾಡಬೇಕು ಅಂತ ಕರ್ನಾಟಕದಾದ್ಯಂತ ಸಭೆ ನಡೆಸುತ್ತಿದ್ದೇವೆ. ಎಲ್ಲಾ ಸಾಹಿತಿ, ಹಿರಿಯರ ಬಳಿ ಸಲಹೆ ತೆಗೆದುಕೊಳ್ಳುತ್ತಿದ್ದೇವೆ ಅವರ ಸಲಹೆ...
Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ.
27 ವರ್ಷದ...