Saturday, July 27, 2024

karntaka rajyotsava

Shivaraj Tangadagi “ಹೆಸರಾಯಿತು ಕರ್ನಾಟಕ, ಉಸಿರಾಯಿತು ಕನ್ನಡ” ಎಂಬ ಘೋಷವಾಕ್ಯ

ಹುಬ್ಬಳ್ಳಿ : ಧಾರವಾಡದಲ್ಲಿ ಹಿಂದುಳಿದ ವರ್ಗದ ಸಭೆ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯಕ್ರಮಕ್ಕೆ ಆಗಮಿಸಿದ್ದೇನೆ, ನವೆಂಬರ್ 1 ರಿಂದ ಒಂದು ವರ್ಷದ ಕಾರ್ಯಕ್ರಮ ಮಾಡಲು ನಿರ್ಧರಿಸಿದ್ದೇವೆ. ಕರ್ನಾಟಕ ಹಬ್ಬವನ್ನು ಯಾವ ರೀತಿ ಆಚರಣೆ ಮಾಡಬೇಕು ಅಂತ ಕರ್ನಾಟಕದಾದ್ಯಂತ ಸಭೆ  ನಡೆಸುತ್ತಿದ್ದೇವೆ. ಎಲ್ಲಾ ಸಾಹಿತಿ, ಹಿರಿಯರ ಬಳಿ ಸಲಹೆ ತೆಗೆದುಕೊಳ್ಳುತ್ತಿದ್ದೇವೆ ಅವರ ಸಲಹೆ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img