ಹುಬ್ಬಳ್ಳಿ : ಧಾರವಾಡದಲ್ಲಿ ಹಿಂದುಳಿದ ವರ್ಗದ ಸಭೆ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯಕ್ರಮಕ್ಕೆ ಆಗಮಿಸಿದ್ದೇನೆ, ನವೆಂಬರ್ 1 ರಿಂದ ಒಂದು ವರ್ಷದ ಕಾರ್ಯಕ್ರಮ ಮಾಡಲು ನಿರ್ಧರಿಸಿದ್ದೇವೆ. ಕರ್ನಾಟಕ ಹಬ್ಬವನ್ನು ಯಾವ ರೀತಿ ಆಚರಣೆ ಮಾಡಬೇಕು ಅಂತ ಕರ್ನಾಟಕದಾದ್ಯಂತ ಸಭೆ ನಡೆಸುತ್ತಿದ್ದೇವೆ. ಎಲ್ಲಾ ಸಾಹಿತಿ, ಹಿರಿಯರ ಬಳಿ ಸಲಹೆ ತೆಗೆದುಕೊಳ್ಳುತ್ತಿದ್ದೇವೆ ಅವರ ಸಲಹೆ...
Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಉಮರ್ ಖಾಲಿದ್ನನ್ನು ರಾಷ್ಟ್ರೀಯವಾದಿ ಎಂದು ಹೇಳಿದ್ದರ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಾವೇರಿಯಲ್ಲಿ ಮಾತನಾಡಿರುವ...