Saturday, July 27, 2024

karntaka tv

ಲೋಕಸಭೆ ಚುನಾವಣೆಗೆ ಹಣ ಸಂಗ್ರಹ ಮಾಡುತ್ತಿದ್ದಾರೆ : ಮಾಜಿ ಸಿಎಂ ಯಡಿಯೂರಪ್ಪ ..!

ರಾಯಚೂರು: ಐಟಿ ಅಧಿಕಾರಿಗಳು ದಾಳಿ ನಡೆಸಿದ ವೇಳೆ ಭಾರಿ ಮೊತ್ತದ ಹಣವನ್ನು ಕಲೆಹಾಕಿದ್ದು ಈ ವಿಚಾರವಾಗಿ ಇಂದು(ಅಕ್ಟೋಬರ್ 16) ಮಾಜಿ ಸಿಎಂ ಯಡಿಯೂರಪ್ಪ ರಾಯಚೂರಿಗೆ ಭೇಟಿ ನೀಡಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ, ಐಟಿದಾಳಿ ವೇಳೆ ಸಿಕ್ಕ ಹಣದ ಬಗ್ಗೆ ತನಿಖೆ ನಡೆಸಬೇಕು. ಮುಂದಿನ ಚುನಾವಣೆಗೆ ಇಟ್ಟ ಹಣ ಎನ್ನುವ ಆರೋಪ ಕೇಳಿ ಬರುತ್ತಿದ್ದು ಸೂಕ್ತ...

Tennis; ಟೆನಿಸ್ ಕೋಟ್ ನಲ್ಲಿ ಲಾಡ್ v/s ಬೆಲ್ಲದ್ ಮಹಾಕಾಳಗ

ಧಾರವಾಡ: ಜಿಲ್ಲಾ ಲಾನ್ ಟೆನಿಸ್ ಸಂಸ್ಥೆಯ ನೂತನ ಸೌಲಭ್ಯ ಉದ್ಘಾಟಿಸಿದ ಬಳಿಕ ಆಟವಾಡಿದ ಅರವಿಂದ್ ಬೆಲ್ಲದ್ ಮತ್ತು ಸಂತೋಷ್ ಲಾಡ್ ಮದ್ಯೆ ಕಾಳಗ ಏರ್ಪಟ್ಟಿತ್ತು.  ನೆರೆದಿದ್ದ ಜನ ಮತ್ತು ಕ್ರೀಡಾ ಪಟುಗಳು ನಾಯಕರ ಅವರ ಆಟವನ್ನು ನೋಡಿ ಬೆರಗಾದರು. ರಾಜಕೀಯದಲ್ಲಿ ಮಾತ್ರವಲ್ಲದೆ ಮೈದಾನದಲ್ಲಿಯೂ ಸಹ ಈ ಇಬ್ಬರು ನಾಯಕರು ಜಿದ್ದಾ ಜಿದ್ದಿ ಆಟವಾಡಿದರು. ಇದೇ...

Police: ಅಧಿಕಾರ ವಹಿಸಿಕೊಂಡ ಎಸ್.ಪಿ ಗೋಪಾಲ್ ಬ್ಯಾಕೋಡ್

ಧಾರವಾಡ: ಧಾರವಾಡ ಜಿಲ್ಲೆಯ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಗೋಪಾಲ್ ಬ್ಯಾಕೋಡ ಅವರು ಶುಕ್ರವಾರ  ಅಧಿಕಾರವನ್ನು  ಸ್ವೀಕರಿಸಿಕೊಂಡರು. ಈ ಹಿಂದಿನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ್ ಜಗಲಾಸರ್ ಅವರು ಗೋಪಾಲ್ ಬ್ಯಾಕೋಡ ಅವರಿಗೆ ಹೂಗುಚ್ಛ ನೀಡುವ ಮೂಲಕ ಅಧಿಕಾರ ಹಸ್ತಾಂತರಿಸಿದರು. ಗೋಪಾಲ್ ಬ್ಯಾಕೋಡ ಅವರು ಇದಕ್ಕಿಂತ ಮುಂಚೆ ಹುಬ್ಬಳ್ಳಿ-ಧಾರವಾಡ ಅವಳಿ ನಗರದ ಡಿಸಿಪಿಯಾಗಿ ಕೆಲಸ ನಿರ್ವಹಿಸಿದ್ದರು. https://karnatakatv.net/siddaruda-jatra-utsava-hubli-district/ https://karnatakatv.net/mysore-dasara-%e0%b2%a6%e0%b2%b8%e0%b2%b0%e0%b2%be-%e0%b2%97%e0%b2%9c%e0%b2%aa%e0%b2%a1%e0%b3%86-%e0%b2%aa%e0%b2%af%e0%b2%a3%e0%b2%95%e0%b3%8d%e0%b2%95%e0%b3%86-%e0%b2%9a%e0%b2%be%e0%b2%b2%e0%b2%a8/ https://karnatakatv.net/new-members-oath-taking-ceremoney/

DK Shivakumar : ರಾಜ್ಯದ ನೀರಾವರಿ ಮತ್ತು ಕುಡಿಯುವ ನೀರು ಯೋಜನೆಗಳ ಚರ್ಚೆ..!

ರಾಜಕೀಯ ಸುದ್ದಿ: ಡಿಸಿಎಂ ಡಿ ಕೆ ಶಿವಕುಮಾರ್ ಅವರು ರಾಜ್ಯದ ನೀರಾವರಿ ಮತ್ತು ಕುಡಿಯುವ ನೀರು ಯೋಜನೆಗಳ ಬಗ್ಗೆ ಕಾನೂನು ತಜ್ಞರು ಮತ್ತು ನೀರಾವರಿ ಇಲಾಖೆ ಅಧಿಕಾರಿಗಳ ಜತೆ ದೆಹಲಿಯ ಕರ್ನಾಟಕ ಭವನದಲ್ಲಿ ಗುರುವಾರ ಸಭೆ ನಡೆಸಿದರು. ಮಾಜಿ ಸಚಿವ ಟಿ ಬಿ ಜಯಚಂದ್ರ, ಸಂಸದ ಡಿ ಕೆ ಸುರೇಶ್, ಸುಪ್ರೀಂ ಕೋರ್ಟ್ ಹಿರಿಯ ವಕೀಲರು,...

ಪುತ್ರಿಯೇ ಪೈಲಟ್ ಆಗಿರುವ ವಿಮಾನದಲ್ಲಿ ತಂದೆಯ ಪಯಣ..!

National news: ಹೆತ್ತವರಿಗೆ ಮಕ್ಕಳ ಸಾಧನೆ ಕಾಣುವುದಕ್ಕಿಂತ ಮತ್ತೊಂದು ಸಂತೋಷ ಬೇರೆಲ್ಲೂ ಇಲ್ಲ. ಅದೇ ಒಬ್ಬ ತಂದೆಗೆ ತನ್ನ ಮಗಳ ಉನ್ನತ ಸ್ಥಾನದಲ್ಲಿದ್ದಾಳೆ ಎಂಬುದನ್ನ ಕೇಳೋದೋ ಸಂತಸ. ಅಂತಹದ್ರಲ್ಲಿ ಮಗಳು ಪೈಲಟ್ ಆಗಿರುವ ವಿಮಾನಕ್ಕೆ ತಾನೇ ಪ್ರಯಾಣಿಕನಾಗಿ ಹೋಗುವುದು ಅಂದರೇ ಅದೊಂದು ಭಾವನಾತ್ಮಕ ಕ್ಷಣ. ಇಂತಹ ಭಾವನಾತ್ಮಕ ದೃಶ್ಯಗಳು ಅರೆಕ್ಷಣದಲ್ಲಿ ನಮ್ಮನ್ನು ಸೆಳೆಯುತ್ತವೆ. ಜತೆಗೆ, ಹೃದಯದಲ್ಲೂ...

ನಾದ ಬ್ರಹ್ಮ ಹಂಸಲೇಖ ಆಸ್ಪತ್ರೆಗೆ ದಾಖಲು..!

Film News: ಎದೆ ನೋವು ಕಾಣಿಸಿಕೊಂಡ ಹಿನ್ನೆಲೆ ಸಂಗೀತ ನಿರ್ದೇಶಕ ನಾದ ಬ್ರಹ್ಮ ಹಂಸಲೇಖ ಅವರು ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿಂದೆ ಹಂಸಲೇಖ ಅವರು ಒಪನ್ ಹಾರ್ಟ್ ಸರ್ಜರಿಗೆ ಒಳಗಾಗಿದ್ದರು. ಸದ್ಯ ಫಸ್ಟ್ ಬ್ಲಾಕ್ ಅಪೋಲೊ ಆಸ್ಪತ್ರೆಯಲ್ಲಿ ಜನರಲ್ ವಾರ್ಡ್ ನಲ್ಲೇ ಒಂದು ದಿನ ರೆಸ್ಟ್ ಮಾಡುವಂತೆ ವೈದ್ಯರು ಸಲಹೆ ಕೊಟ್ಟಿದ್ದಾರೆ ಎನ್ನಲಾಗಿದೆ. ವೈದ್ಯರ...

ವಾಟ್ಸಪ್ ನಲ್ಲಿ ಮತ್ತೆ ಪಡೆಯಬಹುದು ಡಿಲೀಟೆಡ್ ಮೆಸೇಜ್…!

watsapp: ಕಳೆದ ಕೆಲವು ತಿಂಗಳುಗಳಿಂದಂತೂ ಒಂದರ ಹಿಂದೆ ಒಂದರಂತೆ ವಿನೂತನ ಅಪ್ಡೇಟ್​ ಅನ್ನು ಪರಿಚಯಿಸುತ್ತಿದೆ ವಾಟ್ಸ್ಯಾಪ್. ಇತ್ತೀಚೆಗಷ್ಟೆ ಡಿಲೀಟ್ ಫಾರ್ ಎವರಿವನ್ (Delete For Everyone) ಆಯ್ಕೆಯಲ್ಲಿ ಸಮಯದ ಮಿತಿಯನ್ನು ಹೆಚ್ಚಿಸಿತ್ತು. ಇದೀಗ ಇದರಲ್ಲಿ ಮತ್ತೊಂದು ಹೊಸ ಆಯ್ಕೆಯನ್ನು ನೀಡುವ ಬಗ್ಗೆ ತಿಳಿಸಿದೆ.ಇದರ ಪ್ರಕಾರ ವಾಟ್ಸ್​ಆ್ಯಪ್​ನಲ್ಲಿ ನೀವು ಡಿಲೀಟ್ ಮಾಡಿದ ಮೆಸೇಜ್ ಅನ್ನು ರಿಕವರಿ ಮಾಡಬಹುದಂತೆ. ಈ ಬಗ್ಗೆ ವಾಟ್ಸ್​ಆ್ಯಪ್...

ಬಿಗ್ ಬಾಸ್ ಫಟಾಫಟ್ ಸ್ಟೋರಿ:

Bigboss storry: ಸೋನು ಶ್ರೀನಿವಾಸ್ ​ಗೌಡ ಅವರು ಬಿಗ್ ಬಾಸ್ ಮನೆಯಲ್ಲಿ ಸಖತ್ ಹೈಲೈಟ್ ಆಗುತ್ತಿದ್ದಾರೆ. ಅವರು ಕೆಲ ವಿಚಾರಕ್ಕೆ ಈಗಲೂ ಟ್ರೋಲ್ ಆಗುತ್ತಿದ್ದಾರೆ. ಅವರು ಸಣ್ಣ ಮಕ್ಕಳಂತೆ ಆಡುತ್ತಾರೆ ಎಂಬುದು ಕೆಲವರು ಆರೋಪ. ಇನ್ನೂ ಕೆಲವರಿಂದ ಅವರಿಗೆ ಬೆಂಬಲ ಸಿಗುತ್ತಿದೆ. ಈಗ ಸೋನು ಅವರು ಮದುವೆ ವಿಚಾರ ಮಾತನಾಡಿದ್ದಾರೆ. ಮುಂದಿನ ಆರೇಳು ವರ್ಷ ಮದುವೆ...

“ಗಿರ್ಕಿ” ಗೆ ಸಿಗುತ್ತಿದೆ ನೋಡುಗರಿಂದ ಉತ್ತಮ ಪ್ರೋತ್ಸಾಹ..!

https://www.youtube.com/watch?v=x15kj2VtH08&t=137s ನಿರ್ಮಾಪಕರಿಗೆ ಮತ್ತೊಂದು ಸಿನಿಮಾ ಆರಂಭಿಸುವ ಉತ್ಸಾಹ. ಕಿರುತೆರೆ ಹಾಗೂ ಹಿರಿತೆರೆಯಲ್ಲಿ ಜನರನ್ನು ತಮ್ಮ ಪಾತ್ರದ ಮೂಲಕ ನಕ್ಕುನಗಿಸುವ ತರಂಗ ವಿಶ್ವ ನಿರ್ಮಿಸಿರುವ, ವೀರೇಶ್ ಪಿ.ಎಂ ನಿರ್ದೇಶಿಸಿರುವ "ಗಿರ್ಕಿ" ಚಿತ್ರ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ನಿರ್ಮಾಣದಲ್ಲಿ ವಿಶ್ವ ಅವರಿಗೆ ವಾಸುಕಿ ಭುವನ್ ಸಾಥ್ ನೀಡಿದ್ದಾರೆ. ಈ ಸಂತಸವನ್ನು ಚಿತ್ರತಂಡ ಮಾಧ್ಯಮದವರ ಮುಂದೆ ಹಂಚಿಕೊಂಡರು. ನಟನಾಗಿದ್ದ ನಾನು, ಈ ಚಿತ್ರದಿಂದ...

ಭಾರತದಲ್ಲಿ ಕೋವಿಡ್ ಪ್ರಕರಣ ಏರಿಕೆ..!

www.karnatakatv.net: ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 14,348 ಹೊಸ ಕೊವಿಡ್ ಪ್ರಕರಣಗಳು ಕಂಡು ಬಂದಿದೆ. ಹೌದು.. 3,198 ಗುಣಮುಖರಾದರೆ, 805 ಸಾವುಗಳು ವರದಿಯಾಗಿದೆ. ಇದೀಗ ಒಟ್ಟು ಪ್ರಕರಣಗಳ ಸಂಖ್ಯೆ 3,42,46,157 ಆಗಿದ್ದು ಸಕ್ರಿಯ ಪ್ರಕರಣಗಳ ಸಂಖ್ಯೆ 1,61,334ಕ್ಕೆ ತಲುಪಿದೆ. ಒಟ್ಟು 1,04,82,00,966 ಡೋಸ್ ಲಸಿಕೆ ನೀಡಲಾಗಿದೆ. ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ ಕೇರಳದಲ್ಲಿ 7,838 ಹೊಸ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img