Friday, September 11, 2026

karntaka tv

ಭಾವೈಕ್ಯತೆ ಸಾರುವ ಹಿಂದೂ-ಮುಸ್ಲೀಂ ದೇವಸ್ಥಾನ..!

www.karnatakatv.net : ರಾಯಚೂರು: ಒಂದೇ ಗರ್ಭಗುಡಿಯಲ್ಲಿ ಹಿಂದೂ- ಮುಸ್ಲೀಂ ದೇವರಿಗೆ ಪೂಜಿಸುತ್ತಿದ್ದು, ಸದ್ದಿಲ್ಲದೇ ಭಾವೈಕ್ಯತೆ ಸಾರುತ್ತಿದೆ. ಒಂದೇ ದೇವಾಲಯದಲ್ಲಿ ಹಿಂದೂ-ಮುಸ್ಲಿo ದೇವರುಗಳು ಕಾಣಸಿಗೋದು ತುಂಬಾನೆ ಅಪರೂಪ.. ಹೀಗೆ.. ಒಂದೇ ಗರ್ಭಗುಡಿಯಲ್ಲಿ ಹಿಂದೂ ಹಾಗೂ ಮುಸ್ಲಿಂ ದೇವರುಗಳು ಇರುವ ದೃಶ್ಯ ಕಂಡುಬರುವುದು ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕಲ್ಲೂರು ಎಂಬ ಸಣ್ಣ ಗ್ರಾಮದಲ್ಲಿ. ಈ ಹಳ್ಳಿ ಎಲ್ಲ...

ಪರಿಹಾರ ವಿತರಣೆಯಲ್ಲಿ ರಾಜ್ಯಕ್ಕೆ ಮತ್ತೆ ಅನ್ಯಾಯ.. ಎಎಪಿ ಆಕ್ರೋಶ.!

ಕರ್ನಾಟಕ ಟಿವಿ : ಕೋವಿಡ್ 19  ಸಂದರ್ಭದಲ್ಲಿ ರಾಜ್ಯಗಳ ಆದಾಯ ಕೊರತೆಯನ್ನು ಸರಿದೂಗಿಸಲು 14 ರಾಜ್ಯಗಳಿಗೆ  6195 ಕೋಟಿ ರೂ.ಗಳನ್ನು  ನಿನ್ನೆ ಕೇಂದ್ರ ಹಣಕಾಸು ಸಚಿವಾಲಯವು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಕರ್ನಾಟಕ ರಾಜ್ಯವನ್ನು ಕೈಬಿಡಲಾಗಿದೆ.ಈ ಮಲತಾಯಿ ಧೋರಣೆಯನ್ನು ರಾಜ್ಯದ ಜನ ಕ್ಷಮಿಸುವುದಿಲ್ಲವೆಂದು ಆಮ್ ಆದ್ಮಿ ಪಾರ್ಟಿ ಕೇಂದ್ರ ಸರಕಾರವನ್ನು ಎಚ್ಚರಿಸಿದೆ. ಕೇಂದ್ರ ಹಣಕಾಸು ಮಂತ್ರಿ ಕರ್ನಾಟಕದಿಂದಲೇ ರಾಜ್ಯಸಭೆಗೆ ಆಯ್ಕೆಯಾಗಿದ್ದರೂ ಮನೆಗೆ ಮಾರಿಯಂತೆ...
- Advertisement -spot_img

Latest News

ಹೊಸ ವಿಳಾಸಕ್ಕೆ ಗ್ಯಾಸ್ ಕನೆಕ್ಷನ್ – ಇನ್ಮುಂದೆ ಈ ದಾಖಲೆಗಳು ಕಡ್ಡಾಯ!

ಉದ್ಯೋಗ ಬದಲಾವಣೆ ಅಥವಾ ಇನ್ಯಾವುದೇ ಕಾರಣಕ್ಕೆ ಆಗಾಗ್ಗೆ ಮನೆ ಬದಲಾಯಿಸುವುದು ಇಂದಿನ ದಿನಗಳಲ್ಲಿ ಸರ್ವೇಸಾಮಾನ್ಯ. ಆದರೆ ಹೊಸ ಮನೆಗೆ ಹೋದಾಗ ಆಧಾರ್ ಕಾರ್ಡ್‌ನಿಂದ ಹಿಡಿದು ಗ್ಯಾಸ್...
- Advertisement -spot_img