Tuesday, August 11, 2026

karntakaka tv

Santosh lad-ಸಚಿವರ ಪುತ್ರನ ಪುಸ್ತಕ ಲೋಕಾರ್ಪಣೆ

 ಬೆಂಗಳೂರು: ಮೊನ್ನೆಯಷ್ಟೇ ಲೋಕಾರ್ಪಣೆಯಾಗಿದ್ದ ಪುತ್ರ ಕರಣ್ ಲಾಡ್ ವಿರಚಿತ  A_GLITCH_IN_THE_ SIMULATION'  ಕೃತಿಯನ್ನು ಇಂದು ಕಾರ್ಮಿಕ ಸಚಿವರಾದ ಶ್ರೀ ಸಂತೋಷ್ ಲಾಡ್ ದಂಪತಿಗಳು, ಮಾನ್ಯ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಸಿಧ್ದರಾಮಯ್ಯನವರಿಗೆ ನೀಡಿದರು. ವಿಧಾನಸಭೆಯ ಕಾರ್ಯ- ಕಲಾಪದ ಒತ್ತಡಗಳ ಹಿನ್ನೆಲೆಯಲ್ಲಿ ಕೃತಿ ಬಿಡುಗಡೆ ಕಾರ್ಯಕ್ರಮಕ್ಕೆ ಗೈರು ಆಗಿದ್ದ ಸಿಧ್ಧರಾಮಯ್ಯನವರು, ಕರಣ್ ಲಾಡ್ ಬರೆದ ಪುಸ್ತಕದ ಕುರಿತು ಮೆಚ್ಚುಗೆ...
- Advertisement -spot_img

Latest News

Kolar: ಶಾಸಕರಿಗೆ ಶಕ್ತಿ ತುಂಬುವ ಕೆಲಸವನ್ನು ನಾನು ಮಾಡುತ್ತೇನೆ, ಅದು ನನ್ನ ಕರ್ತವ್ಯ: ಡಿ.ಕೆ.ಶಿವಕುಮಾರ್

Kolar News: ಇಂದು ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ವಿವಿಧ ಇಲಾಖೆಯ ಸುಮಾರು 3,200 ಕೋಟಿ ರೂಪಾಯಿಯ ಸರ್ವತೋಮುಖ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ...
- Advertisement -spot_img