Saturday, July 27, 2024

karntakatv.net

ಟ್ರೇಲರ್ ಮೂಲಕ ಮೆಚ್ಚುಗೆ ಪಡೆದ “ಫಿಸಿಕ್ಸ್ ಟೀಚರ್” ಮೇ 27ಕ್ಕೆ ಚಿತ್ರಮಂದಿರಕ್ಕೆ

  ಕಿರುತೆರೆಯಲ್ಲಿ ಸುಮಾರು ವರ್ಷಗಳಿಂದ ಗುರುತಿಸಿಕೊಂಡಿರುವ ಶಶಿಕುಮಾರ್ ಹಾಗೂ ನಂದಿತಾ ಅವರ ಪುತ್ರ ಸುಮುಖ. ಸುಮುಖ ನಿರ್ದೇಶಿಸಿ, ನಾಯಕನಾಗಿ ನಟಿಸಿರುವ " ಫಿಸಿಕ್ಸ್ ಟೀಚರ್" ಚಿತ್ರದ ಟ್ರೇಲರ್ ಇತ್ತೀಚಿಗೆ ಬಿಡುಗಡೆಯಾಗಿದೆ. ಜನಮನಸೂರೆಗೊಂಡಿದೆ.‌ ಇದೇ ಇಪ್ಪತ್ತೇಳರಂದು ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈಗಾಗಲೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಈ ಚಿತ್ರ ಪ್ರದರ್ಶನಗೊಂಡು, ನೋಡುಗರ ಮೆಚ್ಚುಗೆಗೆ ಪಾತ್ರವಾಗಿದೆ. ನಾನು ಬೆಂಗಳೂರು ಅಂತರರಾಷ್ಟ್ರೀಯ...

ರಾಜ್ಯ ಪ್ರಶಸ್ತಿ ವಿಜೇತ ನಟ ವಿಶೃತ್ ನಾಯಕ್ ಸಾಗಿ ಬಂದ ದಾರಿ ನಿಜಕ್ಕೂ ಅಚ್ಚರಿ ಹಾಗೂ ಅದ್ಭುತ.!

2017 ನೇ ಸಾಲಿನ ಅತ್ಯುತ್ತಮ ನಟ ಪ್ರಶಸ್ತಿಯನ್ನು ಸ್ವೀಕರಿಸಿದ ನಟ ವಿಶೃತ್ ನಾಯಕ್ ಮಾಧ್ಯಮದ ಮುಂದೆ ತಮ್ಮ ಸಿನಿ ಪಯಣದ ಬಗ್ಗೆ ಮಾಹಿತಿ ನೀಡಿ , ತಮಗೆ ನೆರವಾದವರಿಗೆ ಅಭಿನಂದನೆ ಸಲ್ಲಿಸಿದರು . ನಾನು ಮೂಲತಃ ಕುಣಿಗಲ್ ನ ಹೊಸಕೆರೆಯವನು. ಅಲ್ಲಿಂದ ಬೆಂಗಳೂರಿಗೆ ಬಂದೆ. ಟ್ರಾವೆಲ್ ಒಂದರ ಓನರ್ ಆದೆ. ಕಾರಣಾಂತರದಿಂದ ಅದನ್ನು ಮಾರಿದೆ. ನಂತರ...

BIG WAR : ಪ್ರೀ ಬುಕ್ಕಿಂಗ್ ನಾಳೆಯಿಂದ ಆರಂಭ, ಆರ್.ಆರ್.ಆರ್ ದಾಖಲೆ ಮುರಿಯುತ್ತಾ ಕೆ.ಜಿ.ಎಫ್..?

  ಈಗ ಎಲ್ಲರ ಕಣ್ಣು ನೆಟ್ಟಿರೋದು ಕನ್ನಡದ ಹೆಮ್ಮೆ ಕೆಜಿಎಫ್ ಚಾಪ್ಟರ್೨ ಮೇಲೇನೇ. ಅದೇನು ಜೋಷ್, ಅದೇನು ಹವಾ, ರಾಕಿಭಾಯ್ ದೇಶಾದ್ಯಂತ ಚಾಪ್ಟರ್ ೨ ಪ್ರೊಮೋಷನ್‌ನಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ಚಿತ್ರದ ಮತ್ತೊಂದು ಮೋಸ್ಟ್ ಎಕ್ಸ್ಪೆಕ್ಟೆಡ್ ಸಾಂಗ್ `ಗಗನ ನೀ ಭುವನ ನೀ' ರಿಲೀಸ್ ಆಗಿ ಟ್ರೆಂಡಿAಗ್‌ನಲ್ಲಿ ಮುನ್ನುಗ್ತಿದೆ. ಆದ್ರೆ ಸದ್ಯ ರಿಲೀಸ್ ಆಗಿ ಸಾವಿರ ಕೋಟಿ...

ಯುವರಾಜ್‌ಕುಮಾರ್ ಲಾಂಚ್ ಮಾಡ್ತಿದೆ ರಾಜಕುಮಾರ ಟೀಂ..!

ಯುವರಾಜ್‌ಕುಮಾರ್ ಲಾಂಚ್ ಮಾಡ್ತಿದೆ ರಾಜಕುಮಾರ ಟೀಂ ಅಭಿಮಾನಿಗಳು ಇವ್ರನ್ನ ಮುಂದಿನ ಪವರ್‌ಸ್ಟಾರ್ ಅಂತ ಕರೀತಿದ್ದಾರೆ. ದೊಡ್ಮನೆಯ ಈ ಚಿಕ್ಮಗ ಈಗ ಕರುನಾಡಿನ ಪವರ್ ಯುಗವನ್ನು ಮುನ್ನಡೆಸುವ ಫೈರ್ ಆಗ್ತಾರೆ ಅಂತ ಅಭಿಮಾನಿಗಳು ದೊಡ್ಡ ನಿರೀಕ್ಷೆ ಇಟ್ಟುಕೊಂಡು ಕಾದಿದ್ದಾರೆ. ಅವರೇ ಯುವರಾಜ್‌ಕುಮಾರ್ ರಾಘಣ್ಣನ ಎರಡನೇ ಪುತ್ರ ಯುವರಾಜ್‌ಕುಮಾರ್ ಮೊದಲ ಸಿನಿಮಾವನ್ನೇ ಹೊಂಬಾಳೆ ಫಿಲ್ಮ್÷್ಸ ಮಾಡ್ತಿದ್ದು ಅಣ್ಣಾವ್ರ ಕೊನೆಯ...

ಒಂದು ಸಾಹಸ ದೃಶ್ಯಕ್ಕಾಗಿ ವಿನೋದ್ ಹತ್ತು ಕೆಜಿ ತೂಕ ಇಳಿಸಿಕೊಳ್ಳುತ್ತಿದಾರೆ

    ನಟ ವಿನೋದ್ ಪ್ರಭಾಕರ್ ಟೈಗರ್ ಟಾಕೀಸ್ ಎಂಬ ನಿರ್ಮಾಣ ಸಂಸ್ಥೆ ಪ್ರಾರಂಭ ಮಾಡಿದ್ದು, " ಲಂಕಾಸುರ" ಎಂಬ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ನಿಶಾ ವಿನೋದ್ ಪ್ರಭಾಕರ್ ಈ ಚಿತ್ರದ ನಿರ್ಮಾಪಕರು. ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸುತ್ತಿರುವ ಈ ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ. ಆಕಾಶ್ ಸ್ಟುಡಿಯೋದಲ್ಲಿ ಮಾತಿನ ಜೋಡಣೆ ನಡೆಯುತ್ತಿದೆ. ಒಂದು ಸಾಹಸ ಸನ್ನಿವೇಶ ಮಾತ್ರ...

ನಿವಿನ್ ಪೌಲಿ ಮತ್ತು ಸ್ಯಾಂಡಲ್​ವುಡ್ ನಟಿ ಶಾನ್ವಿ ಶ್ರೀವಾತ್ಸವ ನಟನೆಯ ಬಹುಕೋಟಿ ಸಿನಿಮಾ

  ಮಾಲಿವುಡ್ ನಟ ನಿವಿನ್ ಪೌಲಿ ನಾಯಕನಾಗಿ ನಟಿಸಿರುವ, ಶಾನ್ವಿ ಶ್ರೀವಾತ್ಸವ ನಾಯಕಿಯಾಗಿ ನಟಿಸಿರುವ ಬಹುನಿರೀಕ್ಷಿತ ಮಲಯಾಳಂನ ‘ಮಹಾವಿರ್ಯಾರ’ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ನಿವಿನ್ ಪೌಲಿ ಜತೆಗೆ ಆಸಿಫ್ ಅಲಿ ಮುಖ್ಯಭೂಮಿಕೆಯಲ್ಲಿರುವ ಈ ಸಿನಿಮಾ ಸಂಪೂರ್ಣ ಫ್ಯಾಂಟಸಿ ಕಥೆಯ ಹಿನ್ನೆಲೆಯಲ್ಲಿ ಸಾಗಲಿದೆ. ಟೈಮ್​ ಟ್ರಾವೆಲಿಂಗ್ ಸೇರಿ ಕಾನೂನು, ಕಟ್ಟಳೆ ಬಗ್ಗೆಯೂ ಚಿತ್ರ ಮಾತನಾಡಲಿದೆ. ವಿಶೇಷ ಏನೆಂದರೆ ನಿವಿನ್...

ಕೆಜಿಎಫ್ ವರ್ಸಸ್ ಬೀಸ್ಟ್..? ಯಾರಾಗ್ತಾರೆ ಬೆಸ್ಟ್..?

ಸದ್ಯಕ್ಕಂತೂ ಈ ಇಬ್ಬರದ್ದೇ ಹವಾ..! ಕೆಜಿಎಫ್ ಚಾಪ್ಟರ್-೨ ಅಂದಮೇಲೆ ಅದರ ಮೇಲಿರೋ ಎಕ್ಸ್ಪೆಕ್ಟೇಷನ್ ದೊಡ್ಡದೇ ಆದರೆ ಈಗ ಬಂದಿರೋ ಬೀಸ್ಟ್ ನಮ್ಮ ಹವಾನೂ ಬೇರೆ ಲೆವೆಲ್‌ಗೇ ಇರುತ್ತೆ ಅಂತ ಸೂಚನೆ ಕೊಟ್ಟಿದೆ. ೪ ಕೋಟಿ ವೀಕ್ಷಣೆಯತ್ತ ಮುನ್ನುಗ್ಗಿರೋ ಬೀಸ್ಟ್ ತಮಿಳು ಸ್ಟಾರ್ ನಟ ವಿಜಯ್ ಇಂಡಿಯಾ ಸಿನಿಮಾ. ತಮಿಳಿನ ಚಾಲೆಂಜಿAಗ್‌ಸ್ಟಾರ್ ಅಂತ ಕರೆಯಬಹುದಾದಷ್ಟು ಹಾರ್ಡ್ಕೋರ್...

“ಫಿಸಿಕ್ಸ್ ಟೀಚರ್” ಗೆ ಮೆಚ್ಚುಗೆಯ ಮಹಾಪೂರ

ಹಲವು ವರ್ಷಗಳಿಂದ ಕಿರುತೆರೆ ಹಾಗು ಹಿರಿತೆರೆಯ ಸಾಕಷ್ಟು ಧಾರಾವಾಹಿ ಹಾಗೂ ಚಲನಚಿತ್ರಗಳಲ್ಲಿ ಅಭಿನಯಿಸಿರುವ ಶಶಿಕುಮಾರ್ ಹಾಗೂ ನಂದಿತ ಯಾದವ್ ಪುತ್ರ ಸುಮುಖ. ಸುಮುಖ, "ಫಿಸಿಕ್ಸ್ ಟೀಚರ್" ಎಂಬ ವಿಭಿನ್ನ ಕಥೆಯ ಚಿತ್ರವನ್ನು ನಿರ್ದೇಶಿಸಿದ್ದಾರೆ ಹಾಗೂ ನಟನೆಯನ್ನು ಮಾಡಿದ್ದಾರೆ. ಈ ಚಿತ್ರ ಈ ಬಾರಿಯ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನವಾಗಿ ಜನಮನಸೂರೆಗೊಂಡಿದೆ. ಚಿತ್ರ ನೋಡಿ ಸಂತಸಪಟ್ಟಿರುವ ಗಣ್ಯರು ತಮ್ಮ ಮಾತುಗಳ...

ರಾಘವೇಂದ್ರ ರಾಜಕುಮಾರ್ ಬಿಡುಗಡೆ ಮಾಡಿದರು “ಗಂಧರ್ವ”ನ ಫಸ್ಟ್‌ ಲುಕ್‌

  ಕನ್ನಡ ಚಿತ್ರರಂಗದ ಹೆಸರಾಂತ ನಿರ್ದೇಶಕರ ಬಳಿ ಕಾರ್ಯ ನಿರ್ವಹಿಸಿರುವ ಉಮೇಶ್ ಕುಮಾರ್ ಜಿ ಪ್ರಥಮ ನಿರ್ದೇಶನದ "ಗಂಧರ್ವ" ಚಿತ್ರದ ಫಸ್ಟ್ ಲುಕನ್ನು ರಾಘವೇಂದ್ರ ರಾಜಕುಮಾರ್ ಬಿಡುಗಡೆ ಮಾಡಿ ಶುಭ ಕೋರಿದ್ದಾರೆ. ಈ ಚಿತ್ರದ ವಿಶೇಷ ಪಾತ್ರದಲ್ಲಿ ಕೂಡ ರಾಘಣ್ಣ ಅಭಿನಯಿಸುತ್ತಿದ್ದಾರೆ. ಆದರೆ ನಮ್ಮ ಚಿತ್ರದಲ್ಲಿ ರಾಘವೇಂದ್ರ ರಾಜಕುಮಾರ್ ಅವರನ್ನು ಈಗಿರುವ ರೀತಿ ತೋರಿಸಲ್ಲ. ಹಿಂದೆ...

ಅಪ್ಪುವಿನ 5ನೇ ದಿನದ ಅಂತಿಮ ಕಾರ್ಯ..!

www.karnatakatv.net: ಇಂದು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ 5ನೇ ದಿನದ ಹಾಲು ತುಪ್ಪದ ಕಾರ್ಯವನ್ನು ನೇರವೇರಿಸಲಾಗಿದೆ. ನಂತರ ರಾಘವೇಂದ್ರ ರಾಜಕುಮಾಋ ಮಾತನಾಡಿ, ''ಅಪ್ಪು ಇನ್ನೂ ನಮ್ಮ ಜೊತೆ ಇಲ್ಲ ಎಂದು ಹೇಳುವುದು ಅತ್ಯಂತ ದುಃಖ ತರುತ್ತದೆ. ಆದರೆ ಆ ದುಃಖದಲ್ಲೇ ಜೀವನ ಸಾಗಿಸಬೇಕಾಗಿದೆ. ಪುನೀತ್ ಇರುವ ಅವಧಿಯಲ್ಲೇ ಎಲ್ಲಾ ಕೆಲಸಗಳನ್ನೂ ಮಾಡಿ ಹೋಗಿದ್ದಾನೆ....
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img