Wednesday, April 15, 2026

karntakatv.net

ಯಶ್ ಪುತ್ರಿಯ ಮುಖವನ್ನ ಇನ್ನೂ ನೋಡಿಲ್ವಂತೆ ಸುಮಲತಾ..!

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಪುತ್ರಿ ಪುಟಾಣಿ ಆಯ್ರಾಳ ಮುಖವನ್ನೇ ಸಂಸದೆ ಸುಮಲತಾ ಇನ್ನೂ ನೋಡಿಲ್ಲವಂತೆ. ಚುನಾವಣೆ ಮತ್ತಿತರ ಕೆಲಸಗಳಲ್ಲಿ ಬ್ಯೂಸಿಯಾಗಿದ್ದ ಸುಮಲತಾ ಆಯ್ರಾಳ ನಾಮಕರಣದಲ್ಲೂ ಪಾಲ್ಗೊಂಡಿಲ್ಲ. ಕಳೆದ ಡಿಸೆಂಬರ್ ನಲ್ಲಿ ಜನಿಸಿದ ರಾಕಿಂಗ್ ಸ್ಟಾರ್ ಮುದ್ದು ಮಗಳನ್ನು ಸುಮಲತಾ ಅಂಬರೀಶ್ ಇನ್ನೂ ಖುದ್ದಾಗಿ ಭೇಟಿ ಮಾಡಿಲ್ಲ. ಎಲೆಕ್ಷನ್ ಮತ್ತಿತರ ಕೆಲಸಗಳಲ್ಲಿ ಬ್ಯುಸಿಯಾಗಿದ್ದ...

‘ಜನ ಅದೇನ್ ನೋಡಿ ಬಿಜೆಪಿಗೆ ವೋಟ್ ಹಾಕ್ತಾರೋ ಗೊತ್ತಿಲ್ಲ’- ಸಿದ್ದು ಹತಾಶೆ

ಬಾಗಲಕೋಟೆ: ಸ್ವಕ್ಷೇತ್ರದಲ್ಲಿ ಬಿಜೆಪಿಗೆ ಲೀಡ್ ಬಂದಿದ್ದಕ್ಕೆ ವೇದಿಕೆಯಲ್ಲೇ ಮಾಜಿ ಸಿಎಂ ಸಿದ್ದರಾಮಯ್ಯ ಅಸಮಾಧಾನ ಹಂಚಿಕೊಂಡಿದ್ದಾರೆ. ಅಲ್ಲದೆ ಜನರು ಅದೇನ್ ನೋಡಿ ಬಿಜೆಪಿಗೆ ವೋಟ್ ಹಾಕ್ತಾರೋ ಗೊತ್ತಿಲ್ಲ ಅಂತ ತಮ್ಮ ಹತಾಶೆ ಹೊರಹಾಕಿದ್ದಾರೆ. ಬಾದಾಮಿ ತಾಲೂಕಿನ ಆಲೂರ ಎಸ್ ಕೆ ಗ್ರಾಮದಲ್ಲಿ ಗ್ರಾ.ಪಂ ಕಚೇರಿ ಕಟ್ಟಡ ಭೂಮಿ ಪೂಜೆ ನೇರವೇರಿಸಿ ಮಾತನಾಡಿದ ಸಿದ್ದರಾಮಯ್ಯ, ಬಾದಾಮಿ ಕ್ಷೇತ್ರದಲ್ಲಿ...

ಧಾರವಾಡದಲ್ಲಿ ಪವರ್ ಸ್ಟಾರ್ ..!

ಧಾರವಾಡ: ಪೇಡಾನಗರಿ ಧಾರವಾಡಕ್ಕೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಆಗಮಿಸಿದ್ರು. ಪವರ್ ಸ್ಟಾರ್ ನಟನೆಯ 'ಯುವರತ್ನ' ಚಿತ್ರೀಕರಣಕ್ಕಾಗಿ ಧಾರವಾಡಕ್ಕೆ ಆಗಮಿಸಿರೋ ಪವರ್ ಸ್ಟಾರ್ ಪುನೀತ್ , ನಗರದ ಐತಿಹಾಸ ಪ್ರಸಿದ್ಧ ನುಗ್ಗಿಕೇರಿ ದೇವಸ್ಥಾನಕ್ಕೆ ಚಿತ್ರತಂಡದೊಂದಿಗೆ ಇಂದು ಬೆಳಗ್ಗೆ ಭೇಟಿ‌ ನೀಡಿ ಆಂಜನೇಯ ಸ್ವಾಮಿಯ ದರ್ಶನ ಪಡೆದ್ರು. ಅಲ್ಲದೆ ಚಿತ್ರದ ಯಶಸ್ಸಿಗೆ ದೇವರಲ್ಲಿ ಇದೇ...

‘ನಿಮ್ಮ ಮಗ ನಿಖಿಲ್ ಸೋತ ಸಿಟ್ಟನ್ನು ಜನರ ಮೇಲೆ ತೋರಿಸ್ತೀರಾ..?’- ಸಿಎಂಗೆ ಈಶ್ವರಪ್ಪ ಚಾಟಿ

ಬೆಂಗಳೂರು: ರಾಯಚೂರಿನಲ್ಲಿ ಗ್ರಾಮವಾಸ್ತವ್ಯದ ವೇಳೆ ಮೋದಿಗೆ ವೋಟ್ ಹಾಕಿ ನನಗೆ ಕೆಲಸ ಹೇಳ್ತೀರಾ ಅನ್ನೋ ಸಿಎಂ ಕುಮಾರಸ್ವಾಮಿ ಹೇಳಿಕೆ ಇದೀಗ ಬಿಜೆಪಿಗೆ ಅಸ್ತ್ರವಾಗಿದೆ. ಈ ಬಗ್ಗೆ ಬಿಜೆಪಿ ಮುಖಂಡ ಈಶ್ವರಪ್ಪ ಸಿಎಂಗೆ ಚಾಟಿ ಬೀಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಕೆ.ಎಸ್ ಈಶ್ವರಪ್ಪ, ನಿಮ್ಮ ಮಗ ನಿಖಿಲ್ ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಸೋತು, ಹಾಸನದಲ್ಲಿ ಪ್ರಜ್ವಲ್ ರೇವಣ್ಣ...

‘ರಾಜೀನಾಮೆ ಕೊಡಿ- ನಿಮ್ಮನ್ನ ನಾಯಿ ಕೂಡ ಮೂಸಲ್ಲ’- ಸಿಎಂ ವಿರುದ್ಧ ಈಶ್ವರಪ್ಪ ಕಿಡಿ

ಬೆಂಗಳೂರು: ಗ್ರಾಮವಾಸ್ತವ್ಯದ ವೇಳೆ ನಿನ್ನೆ ಸಿಎಂ ವೈಟಿಪಿಎಸ್ ಸಿಬ್ಬಂದಿ ಮೇಲೆ ಕೋಪಗೊಂಡಿದ್ದ ಬಗ್ಗೆ ಬಿಜೆಪಿ ನಾಯಕ ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಈಶ್ವರಪ್ಪ, ಜನ ಯಾರಿಗೆ ಬೇಕಾದ್ರೂ ವೋಟ್ ಹಾಕ್ತಾರೆ. ನೀವು ಮುಖ್ಯಮಂತ್ರಿ ಅನ್ನೋ ಕಾರಣಕ್ಕೆ ಜನ ನಿಮ್ಮ ಬಳಿ ಬರುತ್ತಾರೆ. ಒಂದು ವೇಳೆ ನೀವು ಅವರ ಸಮಸ್ಯೆ ಬಗೆಹರಿಸೋದಕ್ಕೆ ಆಗಲ್ಲ...

ಜು.7ಕ್ಕೆ ‘ಕುರುಕ್ಷೇತ್ರ’ ಆಡಿಯೋ ಲಾಂಚ್

ಜುಲೈ 7ರಂದು ಕನ್ನಡ ಚಿತ್ರರಂಗದ ಬಹುನಿರೀಕ್ಷಿತ ಪೌರಾಣಿಕ ತ್ರಿಡಿ ಸಿನಿಮಾ ಕುರುಕ್ಷೇತ್ರ ಆಡಿಯೋ ಲಾಂಚ್ ಆಗಲಿದೆ. ನಾಗಣ್ಣ ನಿರ್ದೇಶನದ ಈ ಚಿತ್ರದಲ್ಲಿ ಚಾಲೆಂಜಿಂಗ್ ದರ್ಶನ್ ದುರ್ಯೋಧನನಾಗಿ ಬಣ್ಣ ‌ಹಚ್ಚಿದ್ರೆ, ಕೃಷ್ಣನಾಗಿ ರವಿಚಂದ್ರನ್, ಭೀಷ್ಮನಾಗಿ ಅಂಬರೀಶ್, ಕರ್ಣನಾಗಿ ಅರ್ಜುನ್ ಸರ್ಜಾ ಹೀಗೆ ದೊಡ್ಡ ತಾರಾಗಣ ಚಿತ್ರದಲ್ಲಿದೆ. ಚಿತ್ರಕ್ಕೆ ವಿ. ಹರಿಕೃಷ್ಣ ಸಂಗೀತ ಸಂಯೋಜಿಸಿದ್ದು ನಾಲ್ಕು ಹಾಡುಗಳು...

‘ರಾಜ್ಯದಲ್ಲಿ ಮಧ್ಯಂತರ ಚುನಾವಣೆ ನಡೆಯೋ ಪ್ರಶ್ನೆಯೇ ಇಲ್ಲ’- ಮಾಜಿ ಸಿಎಂ ಸಿದ್ದರಾಮಯ್ಯ

ಹುಬ್ಬಳ್ಳಿ: ರಾಜ್ಯದಲ್ಲಿ ಮಧ್ಯಂತರ ಚುನಾವಣೆ ನಡೆದರೆ ಒಳ್ಳೆಯದ್ದು ಅನ್ನೋ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹೇಳಿಕೆಗೆ ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಹಬ್ಬಳ್ಳಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ರಾಜ್ಯದಲ್ಲಿ ಮಧ್ಯಂತರ ಚುನಾವಣೆ ನಡೆಯೋ ಪ್ರಶ್ನೆಯೇ ಇಲ್ಲ. ಕೆಲವರಿಗೆ ದಿವ್ಯಜ್ಞಾನ ಇರುತ್ತೆ ಆದ್ರೆ ನಮಗೆ ಆ ಜ್ಞಾನವಿಲ್ಲ ಅಂತ ಜೆಡಿಎಸ್ ನ ಬಸವರಾಜ ಹೊರಟ್ಟಿಗೆ...

ಜಾಗ್ವಾರ್ ವಿಮಾನಕ್ಕೆ ಪಕ್ಷಿ ಡಿಕ್ಕಿ- ತಪ್ಪಿದ ಅನಾಹುತ..!

ಪಂಜಾಬ್: ಭಾರತೀಯ ವಾಯುಪಡೆಗೆ ಸೇರಿದ ಜಾಗ್ವಾರ್ ಯುದ್ಧವಿಮಾನಕ್ಕೆ ಪಕ್ಷಿ ಡಿಕ್ಕಿಯಾದರೂ ಪೈಲಟ್ ಸಮಯಪ್ರಜ್ಞೆಯಿಂದ ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಆದ ಘಟನೆ ಹರಿಯಾಣದಲ್ಲಿ ನಡೆದಿದೆ. ಇಲ್ಲಿನ ಅಂಬಾಲಾದಲ್ಲಿ ಜಾಗ್ವಾರ್ ಯುದ್ಧ ವಿಮಾನ ಯುದ್ಧಾಭ್ಯಾಸಕ್ಕೆಂದು ಟೇಕಾಫ್ ಆದ ಸಂದರ್ಭದಲ್ಲಿ ಪಕ್ಷಿಯೊಂದು ವಿಮಾನಕ್ಕೆ ಅಡ್ಡಿಯಾಗಿ ತಾಂತ್ರಿಕ ದೋಷ ಕಂಡುಬಂದಿದೆ. ಪಕ್ಷಿಯ ಡಿಕ್ಕಿಯಿಂದಾಗಿ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದಿದೆ. ಅಲ್ಲದೆ...

ಈ ವೃದ್ಧೆಯ ಕೊನೆ ಆಸೆ ಕೇಳಿದ್ರೆ ನೀವು ಬೆಚ್ಚಿಬೀಳ್ತೀರಾ..!!

ಯುನೈಟೆಡ್ ಕಿಂಗ್ಡಮ್: ಏನಾದ್ರೂ ತಪ್ಪು ಮಾಡಿದ್ರೆ ಪೊಲೀಸರು ಎಳೆದುಕೊಂಡು ಹೋಗಿ ಲಾಕಪ್ ಗೆ ಹಾಕೋದು ಸಹಜ. ಆದ್ರೆ ಈ ವೃದ್ಧೆ ಮಾತ್ರ ತಾನು ಏನೂ ತಪ್ಪು ಮಾಡದಿದ್ರೂ ನನ್ನನ್ನು ಅರೆಸ್ಟ್ ಮಾಡಿ ಅಂತ ಪೊಲೀಸರಿಗೇ ಮನವಿ ಮಾಡಿ ಕೊನೆಗೂ ಅರೆಸ್ಟ್ ಆಗುವಲ್ಲಿ ಯಶಸ್ವಿಯಾಗಿದ್ದಾಳೆ..!! ಆಶ್ಚರ್ಯವಾದ್ರೂ ಇದು ಸತ್ಯ, ಇಲ್ಲಿನ ಗ್ರೇಟರ್ ಮ್ಯಾನ್ಚಸ್ಟರ್ ನಲ್ಲಿ ಈ ಘಟನೆ...

ಸೊಸೆ ಮೇಲೆ ಕೈ ಮಾಡಲೋದ ಮಗನ ಮೇಲೆ ಫೈರಿಂಗ್ ಮಾಡಿದ ತಾಯಿ..!

ಕೋಲ್ಕತ್ತಾ: ಪ್ರತಿದಿನ ಮದ್ಯಸೇವಿಸಿ ತನ್ನ ಪತ್ನಿಗೆ ಕಿರುಕುಳ ನೀಡುತ್ತಿದ್ದ ಮಗನ ಮೇಲೆ ತಾಯಿಯೇ ಗುಂಡುಹಾರಿಸಿದ ಘಟನೆ ಕೋಲ್ಕತ್ತಾದಲ್ಲಿ ನಡೆದಿದೆ. ಕುಡಿತದ ದಾಸನಾಗಿದ್ದ ಮನೋಜ್ ಶರ್ಮಾ ತನ್ನ ಪತ್ನಿಗೆ ಪ್ರತಿದಿನ ಕಿರುಕುಳ ನೀಡಿ ಸಾಕಷ್ಟು ಬಾರಿ ಮನಸೋಯಿಚ್ಛೆ ಥಳಿಸುತ್ತಿದ್ದ. ಆದ್ರೆ ನಿನ್ನೆ ರಾತ್ರಿ ಮತ್ತೆ ಕುಡಿದು ಬಂದ ಮನೋಜ್ ಇದೇ ರೀತಿ ವರ್ತಿಸಿದ್ದ. ಮರುದಿನ ಪತ್ನಿ...
- Advertisement -spot_img

Latest News

Kolkata News: ಈ ಕ್ಲಿನೀಕ್‌ನಲ್ಲಿ ಜೈ ಶ್ರೀರಾಮ್ ಹೇಳುವ ರೋಗಿಗಳಿಗೆ Rs.500 ರಿಯಾಯಿತಿ

Kolkata News: ನೀವು ಹಲವು ರೀತಿಯ ವೈದ್ಯರನ್ನು ನೋಡಿರ್ತೀರಿ. ಆದರೆ ತುಂಬಾ ಅಪರೂಪದಲ್ಲಿ ವೈದ್ಯರು ರಿಯಾಯಿತಿ ನೀಡುತ್ತಾರೆ. ನಮ್ಮ ರಾಜ್ಯದಲ್ಲೂ ಕೆಲವು ವೈದ್ಯರು ರೋಗಿಗಳಿಗೆ ಕೇವಲ...
- Advertisement -spot_img