www.karnatakatv.net: ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಮಾಜಿ ಸಚಿವ ರೋಷನ್ ಬೇಗ್ ಅವರ ಆಸ್ತಿಯನ್ನ ಇನ್ನೂ ಜಪ್ತಿ ಮಾಡಿಲ್ಲವೇಕೆ ಎಂದು ಹೈಕೋರ್ಟ್ ಸರ್ಕಾರವನ್ನ ಪ್ರಶ್ನೆ ಮಾಡಿದೆ. ಐಎಂಎ ಠೇವಣಿದಾರರ ಹಣವನ್ನೇ ಸರ್ಕಾರಿ ಶಾಲೆಯೊಂದಕ್ಕೆ ದೇಣಿಗೆ ಪಡೆದಿರುವುದಕ್ಕೆ ಕರ್ನಾಟಕ ಹೈಕೋರ್ಟ್ ಅಸಮಾಧಾನ ವ್ಯಕ್ತ ಪಡಿಸಿದೆ. ಸಂಸ್ಥೆಯ ಆಸ್ತಿ ರಕ್ಷಣೆಗೆ ಸರ್ಕಾರ ಆಸಕ್ತಿ...
ತಮ್ಮ ಅತ್ಯದ್ಭುತ ಆಟದಿದಂದಲೇ ಅದೆಷ್ಟೋ ಯುವಕರು ಕ್ರಿಕೆಟ್ ಮೈದಾನದತ್ತ ಆಕರ್ಷಿತರಾಗುವಂತ ಪ್ರೇರಣೆ ನೀಡಿದವರಲ್ಲಿ, ಸಚಿನ್ ತೆಂಡುಲ್ಕರ್ ಮೊದಲ ಸ್ಥಾನದಲ್ಲಿ ನಿಲ್ಲುತ್ತಾರೆ. ಲೆಜೆಂಡ್ ಆಫ್ ದಿ ಕ್ರಿಕೆಟ್, ಕ್ರಿಕೆಟ್ ದೇವರು ಹೀಗೆ, ಹತ್ತಾರು ಗೌರವಗಳನ್ನು ತನ್ನದಾಗಿಸಿಕೊಂಡಿರುವ ಲಿಟಲ್ ಮಾಸ್ಟರ್, ಯುವ ಅಟಗಾರರ ಪಾಲಿಗೆ ಸದಾ ಸ್ಪೂರ್ತಿ… ಹೀಗೆ ತೆಂಡುಲ್ಕರ್ ಅಟದಿಂದ ಸ್ಪೂರ್ತಿ ಪಡೆದು ಕ್ರಿಕೆಟ್ ಅಂಗಳದಲ್ಲಿ...
ಟೀಮ್ ಇಂಡಿಯಾ ಮಾಜಿ ಕ್ರಿಕೆಟಿಗರೊಬ್ಬರು "ಓ ದೇವರೇ ಭಾರತದ ಕ್ರಿಕೆಟ್ ಅನ್ನು ಕಾಪಾಡು" ಅಂತ ದೇವರ ಮೋರೆ ಹೋಗಿದ್ದಾರೆ. ಅಷ್ಟಕ್ಕೂ ಭಾರತೀಯ ಕ್ರಿಕೆಟ್ ಚನ್ನಾಗಿಯೇ ಇದೆಯಲ್ಲ… ಹೀಗೆ ಹೇಳಿದ್ಯಾರು..? ಯಾಕೆ ಹೀಗೆ ಹೇಳಿದ್ರು ಅನ್ನೋ ಪ್ರಶ್ನೆ ನಮ್ಮನ್ನು ಕಾಡದೇ ಬಿಡೋದಿಲ್ಲ…
ಹೌದು ಸದ್ಯ ಭಾರತೀಯ ಕ್ರಿಕೆಟಿಗೆ ಸಂಕಷ್ಟ ಎದುರಾಗಿಲ್ಲ ಆದ್ರೆ ಭವಿಷ್ಯದಲ್ಲಿ ಸಂಕಷ್ಟ...
ಟೀಮ್ ಇಂಡಿಯಾ ಸ್ಟಾರ್ ಸ್ಪಿನ್ನರ್ ಯಜುವೇಂದ್ರ ಚಹಲ್, ಬಾಲ್ಯದ ಆ ದಿನಗಳ ನೆನಪಿಗೆ ಜಾರಿದ್ದಾರೆ. ಪ್ರತಿಯೊಬ್ಬರು ಎಷ್ಟೇ ದೊಡ್ಡವರಾಗಲಿ, ಎಷ್ಟೇ ಸಾಧನೆ ಮಾಡಿರಲಿ ಅವರು ಬೆಳೆದು ಬಂದ ದಿನಗಳ ಹಿಂದಿನ ನೆನಪು, ಸದಾ ಖುಷಿ ನೀಡುತ್ತೆ. ಅದೇ ರೀತಿ ಟೀಮ್ ಇಂಡಿಯಾ ಸ್ಪಿನ್ನರ್ ಚಹಲ್ ಕೂಡ, ತಮ್ಮ ಬಾಲ್ಯದ ದಿನಗಳಿಗೆ...
ಭಾರತದ ಯಂಗ್ ಕ್ರಿಕೆಟರ್, ಮುಂಬೈ ಇಂಡಿಯನ್ಸ್ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಇಶನ್ ಕಿಶನ್ ಸದ್ಯ ಪಾರ್ಟಿ ಮೂಡಲ್ಲಿದ್ದಾರೆ. ೨೧ನೇ ಸಂತಕ್ಕೆ ಕಾಲಿಟ್ಟ ಕಿಶನ್ ಬಬ್ಲಿ ಬಬ್ಲಿ ಗರ್ಲ್ ಫ್ರೆಂಡ್ ಜೊತೆ ಹುಟ್ಟುಹಬ್ಬ ಆಚರಿಸಿ ಕೊಂಡಿದ್ದಾರೆ. ಹೌದು ಬರ್ತ್ಡೇ ಸಂಭ್ರಮಾಚರಣೆ ವೇಳೆ, ಇಶಾನ್ ಕಿಸಾನ್ ತಮ್ಮ ಗೆಳತಿ ಆದಿತಿ ಹೂಂಡೈ ಜತೆ ತೆಗೆಸಿಕೊಂಡಿರುವ...
ಟೀಮ್ ಇಂಡಿಯಾ ಮಾಜಿ ಆಟಗಾರ, ಕ್ರಿಕೆಟ್ ಜಗತ್ತಿನ ದೇವರು ಸಚಿನ್ ತೆಂಡುಲ್ಕರ್, ದಕ್ಷಿಣ ಆಫ್ರಿಕಾದ ಮಾಜಿ ವೇಗಿ ಆಲನ್ ಡೋನಾಲ್ಡ್ ಮತ್ತು ಆಸ್ಟ್ರೇಲಿಯಾ ಮಾಜಿ ಮಹಿಳಾ ಕ್ರಿಕೆಟರ್ ಕ್ಯಾಥರಿನ್ ರಿಟ್ಜ್ ಪ್ಯಾಟ್ರಿಕ್ ಗೆ ಐಸಿಸಿ ಆಲ್ ಆಫ್ ಫೇಮ್ ಪ್ರಶಸ್ತಿ ನೀಡಿ ಗೌರವಿಸಿದೆ. ಈ ಮೂಲಕ ಸಚಿನ್ ಐಸಿಸಿ ಗೌರವಕ್ಕೆ ಪಾತ್ರರಾದ ಭಾರತದ...
ಬೆಂಗಳೂರು: ವಿಶ್ವಾಸಮತ ಯಾಚನೆ ಕುರಿತು ಸದನದಲ್ಲಿ ಉಂಟಾಗಿರುವ ಗದ್ದಲ ರಾಜ್ಯಪಾಲರ ಬಾಗಿಲು ಬಡಿಸಿತು. ಕಾಂಗ್ರೆಸ್-ಜೆಡಿಎಸ್ ವಿಶ್ವಾಸಮತ ಯಾಚನೆ ಮುಂದೂಡಿಕೆ ಮಾಡಬೇಕೆಂದು ಸ್ಪೀಕರ್ ಗೆ ಮನವಿ ಮಾಡಿದ್ದನ್ನು ವಿರೋಧಿಸಿ ಬಿಜೆಪಿ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡಿತ್ತು. ಇದಕ್ಕೆ ಸ್ಪಂದಿಸಿರೋ ರಾಜ್ಯಪಾಲರು ಇಂದೇ ವಿಶ್ವಾಸಮತ ಯಾಚನೆ ಪ್ರಕ್ರಿಯೆ ಮುಗಿಸಲು ಸೂಚನೆ ನೀಡಿದ್ದಾರೆ.
ಅತೃಪ್ತ ಶಾಸಕರು ವಿಪ್ ಉಲ್ಲಂಘನೆ...
ಅಸ್ಸಾಂ: ಭಾರೀ ಮಳೆಯಿಂದ ಪ್ರವಾಹಕ್ಕೆ ತುತ್ತಾಗಿರುವ ಅಸ್ಸಾಂನಲ್ಲಿ ಸುಮಾರು 43 ಲಕ್ಷ ಮಂದಿ ನಲೆ ಕಳೆದುಕೊಂಡಿದ್ದಾರೆ. ಅಲ್ಲದೆ ವಿಶ್ವವಿಖ್ಯಾತ ಕಾಜಿರಂಗಾ ರಾಷ್ಟ್ರೀಯ ಉದ್ಯಾನವನಕ್ಕೂ ಪ್ರವಾಹದ ಬಿಸಿ ತಟ್ಟಿದ್ದು, ನೂರಾರು ಪ್ರಾಣಿ ಪಕ್ಷಿಗಳು ಸಾವನ್ನಪ್ಪಿವೆ. ಪ್ರವಾಹದಿಂದ ಕಂಗಾಲಾದ ಹುಲಿಯೊಂದು, ಆಹಾರ ಸಿಗದೆ ಕೊನೆಗೆ ನಗರ ಪ್ರದೇಶದತ್ತ ಮುಖ ಮಾಡಿದೆ. ಅಲ್ಲದೇ ಮನೆಯೊಂದರ ಬೆಡ್ ರೂಮ್ ಪ್ರವೇಶಿಸಿದ...
Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...