Sunday, September 6, 2026

karntakatv.net

ಐಎಂಎ ಹಗರಣ: ಸರ್ಕಾರಕ್ಕೆ ಹೈ ಕೋರ್ಟ್ ಕ್ಲಾಸ್!

www.karnatakatv.net: ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಮಾಜಿ ಸಚಿವ ರೋಷನ್ ಬೇಗ್ ಅವರ ಆಸ್ತಿಯನ್ನ ಇನ್ನೂ ಜಪ್ತಿ ಮಾಡಿಲ್ಲವೇಕೆ ಎಂದು ಹೈಕೋರ್ಟ್ ಸರ್ಕಾರವನ್ನ ಪ್ರಶ್ನೆ ಮಾಡಿದೆ. ಐಎಂಎ ಠೇವಣಿದಾರರ ಹಣವನ್ನೇ ಸರ್ಕಾರಿ ಶಾಲೆಯೊಂದಕ್ಕೆ  ದೇಣಿಗೆ ಪಡೆದಿರುವುದಕ್ಕೆ ಕರ್ನಾಟಕ ಹೈಕೋರ್ಟ್ ಅಸಮಾಧಾನ ವ್ಯಕ್ತ ಪಡಿಸಿದೆ. ಸಂಸ್ಥೆಯ ಆಸ್ತಿ ರಕ್ಷಣೆಗೆ ಸರ್ಕಾರ ಆಸಕ್ತಿ...

ನಾನೂ ಸಚಿನ್ ತೆಂಡುಲ್ಕರ್ ರೀತಿ ಆಗಬೇಕು ಅಂತ ಅಂದೇ ನಿರ್ಧರಿಸಿದ್ದೆ..!

ತಮ್ಮ ಅತ್ಯದ್ಭುತ ಆಟದಿದಂದಲೇ ಅದೆಷ್ಟೋ ಯುವಕರು ಕ್ರಿಕೆಟ್ ಮೈದಾನದತ್ತ ಆಕರ್ಷಿತರಾಗುವಂತ ಪ್ರೇರಣೆ ನೀಡಿದವರಲ್ಲಿ, ಸಚಿನ್ ತೆಂಡುಲ್ಕರ್ ಮೊದಲ ಸ್ಥಾನದಲ್ಲಿ ನಿಲ್ಲುತ್ತಾರೆ. ಲೆಜೆಂಡ್ ಆಫ್ ದಿ ಕ್ರಿಕೆಟ್, ಕ್ರಿಕೆಟ್ ದೇವರು ಹೀಗೆ, ಹತ್ತಾರು ಗೌರವಗಳನ್ನು ತನ್ನದಾಗಿಸಿಕೊಂಡಿರುವ ಲಿಟಲ್ ಮಾಸ್ಟರ್, ಯುವ ಅಟಗಾರರ ಪಾಲಿಗೆ ಸದಾ ಸ್ಪೂರ್ತಿ… ಹೀಗೆ ತೆಂಡುಲ್ಕರ್ ಅಟದಿಂದ ಸ್ಪೂರ್ತಿ ಪಡೆದು ಕ್ರಿಕೆಟ್ ಅಂಗಳದಲ್ಲಿ...

“ದೇವರೆ ಭಾರತ ಕ್ರಿಕೆಟ್ ಅನ್ನು ಕಾಪಾಡು”, ಹೀಗೆ ಹೇಳಿದ್ಯಾರು..?

ಟೀಮ್ ಇಂಡಿಯಾ ಮಾಜಿ ಕ್ರಿಕೆಟಿಗರೊಬ್ಬರು "ಓ ದೇವರೇ ಭಾರತದ ಕ್ರಿಕೆಟ್ ಅನ್ನು ಕಾಪಾಡು" ಅಂತ ದೇವರ ಮೋರೆ ಹೋಗಿದ್ದಾರೆ. ಅಷ್ಟಕ್ಕೂ ಭಾರತೀಯ ಕ್ರಿಕೆಟ್ ಚನ್ನಾಗಿಯೇ ಇದೆಯಲ್ಲ… ಹೀಗೆ ಹೇಳಿದ್ಯಾರು..? ಯಾಕೆ ಹೀಗೆ ಹೇಳಿದ್ರು ಅನ್ನೋ ಪ್ರಶ್ನೆ ನಮ್ಮನ್ನು ಕಾಡದೇ ಬಿಡೋದಿಲ್ಲ… ಹೌದು ಸದ್ಯ ಭಾರತೀಯ ಕ್ರಿಕೆಟಿಗೆ ಸಂಕಷ್ಟ ಎದುರಾಗಿಲ್ಲ ಆದ್ರೆ ಭವಿಷ್ಯದಲ್ಲಿ ಸಂಕಷ್ಟ...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img