Saturday, July 5, 2025

karntakatv.net

ಫ್ಲೈಟ್ ನಲ್ಲಿ ಪೈಲಟ್-ಸಿಬ್ಬಂದಿ ಕಿತ್ತಾಟ, ಪ್ರಯಾಣಿಕರ ಪೀಕಲಾಟ..!

ನವದೆಹಲಿ: ಊಟದ ಬಾಕ್ಸ್ ತೊಳೆಯೋ ವಿಚಾರವಾಗಿ ಪೈಲಟ್- ಸಿಬ್ಬಂದಿ ಜಗಳದಿಂದಾಗಿ ಪ್ರಯಾಣಿಕರು ಕಂಗಾಲಾದ ಘಟನೆ ನಡೆದಿದೆ. ನಿನ್ನೆ ನಡೆದ ಈ ಘಟನೆಯಲ್ಲಿ ಪೈಲಟ್ ಮತ್ತು ಸಿಬ್ಬಂದಿ ಪರಸ್ಪರ ಮಾತಿನ ಚಕಮಕಿ ಅತಿರೇಖಕ್ಕೆ ತಿರುಗಿತ್ತು. ಊಟದ ಬಳಿಕ ಪೈಲಟ್ , ಸಿಬ್ಬಂದಿಗೆ ಟಿಫನ್ ಬಾಕ್ಸ್ ತೊಳೆದಿಡೋದಕ್ಕೆ ಹೇಳಿದ್ದರು. ಬೆಂಗಳೂರು- ಕೋಲ್ಕತ್ತಾ ಏರ್ ಇಂಡಿಯಾ ವಿಮಾನದಲ್ಲಿ...

ವಿಶ್ವಕಪ್ ನಿಂದಲೇ ಶಿಖರ್ ಧವನ್ ಹೊರಕ್ಕೆ- ರಿಷಬ್ ಪಂತ್ ಗೆ ಚಾನ್ಸ್..!

ಇಂಗ್ಲೆಂಡ್: ಐಸಿಸಿ ವಿಶ್ವಕಪ್ ನಿಂದ ಶಿಖರ್ ಧವನ್ ಹೊರನಡೆದಿದ್ದಾರೆ. ಆಸಿಸ್ ವಿರುದ್ಧದ ಪಂದ್ಯದಲ್ಲಿ ಎಡಗೈ ಬೆರಳಿಗೆ ಗಾಯವಾಗಿದ್ದರಿಂದ ಧವನ್ ಗೆ ಕೊಕ್ ಕೊಟ್ಟು ರಿಷಬ್ ಪಂತ್ ಗೆ ಅವಕಾಶ ನೀಡಲಾಗಿದೆ. ಜೂ 9ರಂದು ಆಸ್ಟ್ರೇಲಿಯಾ ವಿರುದ್ಧ ಸೆಣಸಾಟದಲ್ಲಿ ಎಡಗೈ ಬೆರಳಿಗೆ ಗಾಯ ಮಾಡಿಕೊಂಡಿದ್ದ ಶಿಖರ್ ಧವನ್ ಇದೀಗ ವಿಶ್ವಕಪ್ ಸರಣಿಯಿಂದ ಹೊರನಡೆದಿದ್ದಾರೆ. ಬೆರಳ ಗಾಯದಿಂದಾಗಿ...

ಮೋದಿ ಸರ್ವಪಕ್ಷ ಸಭೆ- ಹಲವಾರು ನಾಯಕರು ಗೈರು..!

ದೆಹಲಿ: ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸೋ ಉದ್ದೇಶದಿಂದ ಇಂದು ಪ್ರಧಾನಿ ನರೇಂದ್ರ ಮೋದಿ ಒಂದು 'ರಾಷ್ಟ್ರ ಒಂದು ಚುನಾವಣೆ' ಸಂವಾದಕ್ಕೆ ಸರ್ವಪಕ್ಷ ಸಭೆ ನಡೆಸಿದ್ದಾರೆ. ಪದೇ ಪದೇ ಚುನಾವಣೆಗಳು ನಡೆಯೋದ್ರಿಂದ ಸರ್ಕಾರದ ಹಣ ವ್ಯರ್ಥವಾಗೋದಲ್ಲದೆ ದೇಶದ ಅಭಿವೃದ್ಧಿ ದೃಷ್ಟಿಯಿಂದ ಮಾರಕ ಅನ್ನೋದು ಪ್ರಧಾನಿ ಮೋದಿ ಅಭಿಪ್ರಾಯ. ಈ ನಿಟ್ಟಿನಲ್ಲಿ ಚರ್ಚೆ ನಡೆಸಲು...

‘ಇದು ಕಳ್ಳರ ದೇಶ, ಒಳ್ಳೆಯವರ ಮೇಲೆ ತನಿಖೆ ಮಾಡ್ತಾರೆ’- ಸಚಿವ ರೇವಣ್ಣ

ಬೆಂಗಳೂರು: ಇದು ಕಳ್ಳರ ದೇಶ, ಒಳ್ಳೆಯವರ ಮೇಲೆ ಮಾತ್ರ ತನಿಖೆ ಮಾಡ್ತಾರೆ. ನನ್ನ ಮೇಲೆ ಆರೋಪ ಬಂದಾಗ ನಾನೇ ತನಿಖೆ ಮಾಡಿ ಅಂತ ಸದನಕ್ಕೆ ಪತ್ರ ಬರೆದುಕೊಟ್ಟಿದ್ದೆ ಅಂತ ಸಚಿವ ರೇವಣ್ಣ ಹೇಳಿದ್ದಾರೆ. ಹಾಸನದಲ್ಲಿ ಮಾತನಾಡುತ್ತಿದ್ದ ಲೋಕೋಪಯೋಗಿ ಸಚಿವ ರೇವಣ್ಣ, ಇದು ಕಳ್ಳರ ದೇಶ, ಒಳ್ಳೆಯವರ ಮೇಲೆ ಮಾತ್ರ ತನಿಖೆ ಮಾಡುತ್ತಾರೆ. ಇಂಧನ ಸಚಿವನಾಗಿದ್ದ...

ಕೆಪಿಸಿಸಿ ಸಮಿತಿ ವಿಸರ್ಜನೆ..!- 170 ಮಂದಿ ಮುಖಂಡರ ಕೈ ಬಿಟ್ಟ ಕಾಂಗ್ರೆಸ್

ಬೆಂಗಳೂರು: ದಿಢೀರ್ ರಾಜಕೀಯ ಬೆಳೆವಣಿಗೆಯಲ್ಲಿ ಕೆಪಿಸಿಸಿ ಸಮಿತಿಯನ್ನು ವಿಸರ್ಜಿಸಿ ಎಐಸಿಸಿ ತೀರ್ಮಾನ ಕೈಗೊಂಡಿದೆ. ಇದರಿಂದ ಸುಮಾರು 170 ಮಂದಿ ಮುಖಂಡರು ಸಮಿತಿಯಲ್ಲಿ ಸ್ಥಾನ ಕಳೆದುಕೊಂಡಂತಾಗಿದೆ. ಲೋಕಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲನುಭವಿಸಿದ ಕಾಂಗ್ರೆಸ್ ಇದೀಗ ಕೆಪಿಸಿಸಿಗೆ ಮೇಜರ್ ಸರ್ಜರಿ ಮಾಡಿದೆ. ಹಾಲಿ ಕೆಪಿಪಿಸಿ ಸಮಿತಿಯನ್ನೇ ವಿಸರ್ಜಿಸೋ ಮೂಲಕ ಎಐಸಿಸಿ 170 ಮಂದಿ ಮುಖಂಡರಿಗೆ ಸಮಿತಿಯಿಂದ ಕೊಕ್...

‘ಒಡೆಯ’ನಾಗಿ ಆರ್ಭಟಿಸೋಕೆ ಡಿ-ಬಾಸ್ ರೆಡಿ..!

ಬೆಂಗಳೂರು: ಡಿ ಬಾಸ್ ಫ್ಯಾನ್ಸ್ ಗೆ ಗುಡ್ ನ್ಯೂಸ್ ಇಲ್ಲಿದೆ. ದಚ್ಚು ಅಭಿನಯದ ಬಹುನಿರೀಕ್ಷಿತ 'ಒಡೆಯ' ಚಿತ್ರದ ಇನ್ನೇನು ಕೆಲ ತಿಂಗಳಲ್ಲೇ ರಿಲೀಸ್ ಆಗಲಿದೆ. ಶ್ರೀಧರ್ ನಿರ್ದೇಶನದಲ್ಲಿ ಸಂದೇಶ್ ನಾಗರಾಜ್ ನಿರ್ಮಿಸಿರೋ 'ಒಡೆಯ' ಸಿನಿಮಾದ ಚಿತ್ರೀಕರಣ ಕಂಪ್ಲೀಟ್ ಆಗಿದೆ. ಇನ್ನು ಚಿತ್ರದ ಡಬ್ಬಿಂಗ್ ಕೂಡ ಬರದಿಂದ ಸಾಗ್ತಿದೆ. ಡಿ ಬಾಸ್ ಅಭಿನಯದ ಈ...

ರಾಹುಲ್ ಗಾಂಧಿ ಹುಟ್ಟಹಬ್ಬಕ್ಕೆ ಶುಭಾಶಯ ಕೋರಿದ ಪ್ರಧಾನಿ ಮೋದಿ

ನವದೆಹಲಿ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹುಟ್ಟುಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ ಶುಭ ಕೋರಿದ್ದಾರೆ. ಟ್ವೀಟ್ ಮೂಲಕ ಶುಭಾಶಯ ಕೋರಿರುವ ಪ್ರಧಾನಿ ನರೇಂದ್ರ ಮೋದಿ, 'ಶ್ರೀ ರಾಹುಲ್ ಗಾಂಧಿಯವರಿಗೆ ಹುಟ್ಟುಹಬ್ಬದ ಶುಭಾಶಯಗಳು. ದೇವರು ನಿಮಗೆ ಆರೋಗ್ಯ ಮತ್ತು ದೀರ್ಘಾಯುಷ್ಯವರನ್ನು ಆಶೀರ್ವದಿಸಲಿ' ಅಂತ ಹೇಳಿದ್ದಾರೆ. https://twitter.com/narendramodi/status/1141177274772983808 ಅಂದು ಕಾಲೆಳೆದವರ ಜೊತೆಯೇ ಇಂದು ಪೋಸ್..!!ಎಲ್ರ ಕಾಲೆಳಿತದೆ ಕಾಲ.. ! ಮಿಸ್...

ಸುಮಲತಾ ಪರ ಪ್ರಚಾರ ಮಾಡಿದೋರ ಮೇಲೆ ಕ್ರಮ ಯಾಕಿಲ್ಲ..?- ರೋಷನ್ ಬೇಗ್ ಕಿಡಿ

ಬೆಂಗಳೂರು: ಕಾಂಗ್ರೆಸ್ ನಾಯಕರ ವಿರುದ್ಧ ಬಹಿರಂಗವಾಗಿ ಹೇಳಿಕೆ ನೀಡಿದ್ದ ಶಾಸಕ, ಮಾಜಿ ಸಚಿವ ರೋಷನ್ ಬೇಗ್ ಮತ್ತೆ ತಮ್ಮ ಹೇಳಿಕೆಯನ್ನ ಸಮರ್ಥಿಸಿಕೊಂಡಿದ್ದಾರೆ. ನಾನು ಸತ್ಯ ಹೇಳಿದ್ದು ಪಕ್ಷ ವಿರೋಧಿ ಚಟುವಟಿಕೆಯಾದ್ರೆ ಸುಮಲತಾ ಪರ ಪ್ರಚಾರ ಮಾಡಿದ್ದವರ ಮೇಲೆ ಕ್ರಮ ಯಾಕೆ ಕೈಗೊಳ್ಳಲಿಲ್ಲ ಅಂತ ಕಿಡಿ ಕಾರಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರೋಷನ್ ಬೇಗ್,...

‘ಬೇಗ್ ವಿರುದ್ಧ ಕ್ರಮ ಸರಿಯಾಗೇ ಇದೆ’- ಸಚಿವ ಕೃಷ್ಣ ಭೈರೇಗೌಡ ಸಮರ್ಥನೆ

ಶಿವಮೊಗ್ಗ: ಸರ್ಕಾರ ಉಳಿಸಿಕೊಳ್ಳೋದಕ್ಕೆ ಕೆಲ ಕಾಂಗ್ರೆಸ್ ನಾಯಕರ ಉದ್ಧಟತನ ಸಹಿಸಿಕೊಳ್ಳಲು ಸಾಧ್ಯವಿಲ್ಲ. ರೋಷನ್ ಬೇಗ್ ಅಮಾನತು ಮಾಡಿರೋದು ಸರಿಯಾಗಿಯೇ ಇದೆ ಅಂತ ಸಚಿವ ಕೃಷ್ಣ ಭೈರೇಗೌಡ ಸಮರ್ಥಿಸಿಕೊಂಡಿದ್ದಾರೆ. ಶಿವಮೊಗ್ಗ ನಗರದಲ್ಲಿ ಮಾತನಾಡಿದ ಸಚಿವ ಕೃಷ್ಣ ಭೈರೇಗೌಡ, ಶಾಸಕರಾದ ರೋಷನ್ ಬೇಗ್, ರಮೇಶ್ ಜಾರಕಿಹೊಳಿ ಮೈತ್ರಿ ಸರ್ಕಾರದ ಬಗ್ಗೆ ಎಲ್ಲೆ ಮೀರಿ ಮಾತನಾಡುತ್ತಿದ್ದಾರೆ. ಸರ್ಕಾರದ ವಿರುದ್ಧ...

ಕಾಂಗ್ರೆಸ್ ನಿಂದ ರೋಷನ್ ಬೇಗ್ ಅಮಾನತು

ಬೆಂಗಳೂರು: ಕಾಂಗ್ರೆಸ್ ನಾಯಕರ ವಿರುದ್ಧ ಬಹಿರಂಗವಾಗಿ ಹೇಳಿಕೆ ನೀಡಿ ಪಕ್ಷಕ್ಕೆ ಮುಜುಗವುಂಟುಮಾಡಿದ್ದ ಮಾಜಿ ಸಚಿವ ರೋಷನ್ ಬೇಗ್ ರನ್ನು ಪಕ್ಷದಿಂದ ಅಮಾನತುಗೊಳಿಸಲಾಗಿದೆ. ಕಾಂಗ್ರೆಸ್ ನಾಯಕರು ಅಲ್ಪಸಂಖ್ಯಾತರನ್ನು ಕಡೆಗಣಿಸುತ್ತಿರೋದೇ ಕಾಂಗ್ರೆಸ್ ನ ದುಸ್ಥಿಗೆ ಕಾರಣ ಅಂತ ಹೇಳಿಕೆ ನೀಡಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಿದ್ದರಾಮಯ್ಯ ಮತ್ತು ವೇಣುಗೋಪಾಲ್ ವಿರುದ್ಧ ಬಹಿರಂಗವಾಗಿ ಅವಹೇಳನ ಮಾಡಿದ್ದ ಕಾಂಗ್ರೆಸ್...
- Advertisement -spot_img

Latest News

Health Tips: ತೆಂಗಿನ ಎಣ್ಣೆ ಬಳಕೆಯಿಂದ ಎಂಥ ಅದ್ಭುತ ಲಾಭಗಳಿದೆ ಗೊತ್ತಾ..?

Health Tips: ತೆಂಗಿನ ಎಣ್ಣೆ ಅಂದ್ರೆ ನಮಗೆ ನೆನಪಿಗೆ ಬರೋದು, ಕೂದಲಿಗೆ ಬಳಸುವ ಎಣ್ಣೆ. ಕರಾವಳಿ ಭಾಗದ ಜನ ತೆಂಗಿನ ಎಣ್ಣೆಯಿಂದಲೇ, ಕಾಸಿದ ತಿಂಡಿಗಳನ್ನು ಮಾಡ್ತಾರೆ....
- Advertisement -spot_img