Sunday, September 8, 2024

karntakatv.net

ರಾಜ್ಯದ ಸಂಸದರಿಗೆ ಡಿಕೆ ಬ್ರದರ್ಸ್ ಡಿನ್ನರ್ ಪಾರ್ಟಿ…!!

ನವದೆಹಲಿ: ರಾಜ್ಯದಿಂದ ಈ ಬಾರಿ ಆಯ್ಕೆಯಾಗಿರೋ ನೂತನ ಸಂಸದರಿಗೆ ಡಿಕೆ ಬ್ರದರ್ಸ್ ಭರ್ಜರಿ ಡಿನ್ನರ್ ಪಾರ್ಟಿ ಏರ್ಪಡಿಸಿದ್ದಾರೆ. ಸಂಸದ ಡಿ.ಕೆ ಸುರೇಶ್ ನವದೆಹಲಿಯ ನಿವಾಸದಲ್ಲಿ ರಾಜ್ಯದಿಂದ ಆಯ್ಕೆಯಾಗಿರೋ ಸಂಸದರಿಗೆ ಔತಣ ಕೂಟ ಏರ್ಪಡಿಸಲಾಗಿದೆ. ಇಂದು ರಾತ್ರಿ ನಡೆಯಲಿರೋ ಡಿನ್ನರ್ ಪಾರ್ಟಿಯಲ್ಲಿ ರಾಜ್ಯದ ಎಲ್ಲಾ ಸಂಸದರು ಭಾಗಿಯಾಗೋ ಸಾಧ್ಯತೆಯಿದೆ. ಇದೇ ವೇಳೆ ಸಂಸದರೊಂದಿಗೆ ಸಚಿವ...

ಇಂದು ಮಂಡ್ಯಕ್ಕೆ ಆಗಮಿಸಲಿದ್ದಾರೆ ಸಿಎಂ ಕುಮಾರಸ್ವಾಮಿ

ಮಂಡ್ಯ: ಸಾಲಬಾಧೆಯಿಂದ ತಾಳಲಾರದೆ ಸಿಎಂ ಉದ್ದೇಶಿಸಿ ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡ ರೈತನ ಮನೆಗೆ ಇಂದು ಸಿಎಂ ಕುಮಾರಸ್ವಾಮಿ ಭೇಟಿ ನೀಡಲಿದ್ದಾರೆ. ನಿನ್ನೆ ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ತಾಲೂಕಿನ ಸಂತೇಬಾಚಳ್ಳಿಯ ಅಘಲಯ ಗ್ರಾಮದ ರೈತ ಸುರೇಶ್(45) ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾಗಿದ್ದರು. ವಿಡಿಯೋದಲ್ಲಿ ರೈತ ಸುರೇಶ್ ಸಿಎಂ ಕುಮಾರಸ್ವಾಮಿ ಇನ್ನೂ 4 ವರ್ಷ ಸಿಎಂ ಆಗಿ...

ತಾವಾಗೇ ಬಂದು ತಗ್ಲಾಕೊಂಡ ಉಗ್ರರು..!!

ಜಮ್ಮು-ಕಾಶ್ಮೀರ: ಬೆಳ್ಳಂಬೆಳಗ್ಗೆ ಉಗ್ರರು ಮತ್ತು ಭಾರತೀಯ ಸೇನೆ ಮಧ್ಯೆ ಗುಂಡಿನ ಚಕಮಕಿ ನಡೆದಿದೆ. ಉಗ್ರರ ವಿರುದ್ಧ ನಡೆದ ಕಾರ್ಯಾಚರಣೆಯಲ್ಲಿ ಓರ್ವ ಭಾರತೀಯ ಯೋಧ ಗಾಯಗೊಂಡಿದ್ದಾರೆ. ಅನಂತ್ ನಾಗ್ ಜಿಲ್ಲೆಯಲ್ಲಿ ಸೇನಾಪಡೆ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದು ಯೋಧರೊಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ಭಾರತೀಯ ಯೋಧರ ಪ್ರತಿದಾಳಿಗೆ ಹೆದರಿರುವ ಸುಮಾರು ಮೂವರು ...

ನಾಚಿಕೆಗೆಟ್ಟ ಪಾಕಿಗಳಿಂದ ಸಾನಿಯಾ ಮಿರ್ಜಾ ಟ್ರಾಲ್..!

ಇಂಗ್ಲೆಂಡ್: ವರ್ಲ್ಡ್ ಕಪ್ ಮ್ಯಾಚ್ ನಲ್ಲಿ ಪಾಕಿಸ್ತಾನವನ್ನು ಭಾರತ ಬಗ್ಗುಬಡಿದಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ಟೆನ್ನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಪಾಕ್ ಟ್ರಾಲಿಗರಿಗೆ ಆಹಾರವಾಗಿದ್ದಾರೆ. ಪಾಕ್ ಆಟಗಾರ ಶೋಯೆಬ್ ಮಲ್ಲಿಕ್ ಪತ್ನಿಯಾಗಿರೋ ಸಾನಿಯಾ ಮಿರ್ಜಾರನ್ನ ಮ್ಯಾಚ್ ಗೂ ಮೊದಲೇ ಫುಲ್ ಟ್ರೋಲ್ ಮಾಡಿದ್ರು. ಪಾಕಿಸ್ತಾನಿಯರು ಜಾಹೀರಾತಿನ ಮೂಲಕ ಭಾರತದ ಯೋಧ ಅಭಿನಂದನ್ ಅಣಕಿಸಿ...

ಮತ್ತೆ ಬೇಬಿ ಸಿಟ್ಟರ್ ಆದ ರಿಷಬ್ ಪಂತ್..!!

ಇಂಗ್ಲೆಂಡ್: ಟೀಮ್ ಇಂಡಿಯಾ ಓಪನರ್ ಶಿಖರ್ ಧವನ್ ಗಾಯಕ್ಕೆ ತುತ್ತಾದ ಕಾರಣ ಬದಲಿ ಆಟಗಾರನಾಗಿ ತಂಡವನ್ನು ಸೇರಿರುವ ರಿಷಬ್ ಪಂತ್ ಈಗ ಮತ್ತೆ ಬೇಬಿ ಸಿಟ್ಟರ್ ಆಗಿದ್ದಾರೆ. ಪಾಕ್ ವಿರುದ್ಧದ ನಿನ್ನೆಯ ಹೈ ವೋಲ್ಟೇಜ್ ಪಂದ್ಯದ ವೇಳೆ ಸ್ಟೇಡಿಯಂನಲ್ಲಿ ಪಂತ್, ಬೇಬಿ ಸಿಟ್ಟರ್ ಆಗಿದ್ರು. ಪ್ಲೇಯಿಂಗ್ 11ರಿಂದ ಹೊರಗುಳಿದಿದ್ದ ಯಂಗ್ ವಿಕೆಟ್ ಕೀಪರ್,  ಧೋನಿಯ ಮುದ್ದಿನ...

ಬಿಸಲ ಪ್ರಲಾಪ- ಇದೇ ಮೊದಲ ಬಾರಿಗೆ ಹೊಸ ಕಾನೂನು ಜಾರಿ..!

ಬಿಹಾರ: ರಾಜಧಾನಿ ಪಾಟ್ನಾದ 116 ಕಿ.ಮೀ ದೂರದಲ್ಲಿರೋ ಗಯಾ ಪಟ್ಟಣದಲ್ಲಿ ಬಿಸಿಲ ಪ್ರಲಾಪ ತೀವ್ರಗೊಂಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹೊಸದೊಂದು ಕಾನೂನು ಜಾರಿಗೆ ತಂದಿದೆ. ರಾಜ್ಯದಲ್ಲಿ ಬಿಸಿಲ ಬೇಗೆಗೆ ಸುಮಾರು 70 ಮಂದಿ ಈಗಾಗಲೇ ಬಲಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು 144 ಸೆಕ್ಷನ್ ಜಾರಿ ಮಾಡಿದೆ. ಸಾಮಾನ್ಯವಾಗಿ ಶಾಂತಿ-ಸೌಹಾರ್ದತೆ ಕಾಪಾಡೋ ನಿಟ್ಟಿನಲ್ಲಿ ನಿಷೇಧಾಜ್ಞೆ...

ಟ್ರಾಲ್ ಗಳಿಗೆಲ್ಲಾ ಡಿ-ಬಾಸ್ ಡೋಂಟ್ ಕೇರ್, ನೀರಿನ ಸಮಸ್ಯೆ ನೀಗಿಸ್ತಿದ್ದಾರೆ ರಾಕಿಂಗ್ ಸ್ಟಾರ್..!

ಚುನಾವಣೆ ವೇಳೆ ನಿಖಿಲ್ ಎಲ್ಲಿದ್ದೀಯಪ್ಪಾ ಅಂತಿದ್ದವರೆಲ್ಲಾ ಇದೀಗ ದರ್ಶನ್ , ಯಶ್ ಎಲ್ಲಿದ್ದೀರಪ್ಪ ಅಂತ ವ್ಯಂಗ್ಯ ಮಾಡ್ತಿದ್ದಾರೆ. ಚುನಾವಣಾ ಪ್ರಚಾರದ ವೇಳೆ ಸಾಕಷ್ಟ ಬಾರಿ ಭೇಟಿ ನೀಡಿದ್ದ ನಟರು ಇದೀಗ ಮಂಡ್ಯದತ್ತ ಮುಖ ಮಾಡದೇ ಇರೋ ಕಾರಣಕ್ಕೆ ಜೆಡಿಎಸ್ ಕಾರ್ಯಕರ್ತರು ಟ್ರಾಲ್ ಮಾಡ್ತಿದ್ದಾರೆ. ಆದ್ರೆ ರಾಕಿ ಭಾಯ್ ಮತ್ತು ದಚ್ಚು ಮಾತ್ರ ಇದಕ್ಕೆ ತಲೆ...

‘ಶೋಭಕ್ಕಾ ಸ್ವಲ್ಪ ತಾಳ್ಮೆಯಿಂದ ಇರಕ್ಕ- ನಿಮ್ಮ ಸಂಸ್ಕಾರ,ಸಂಸ್ಕೃತಿ ನಮಗೆ ಗೊತ್ತಿದೆ’- ಗೃಹ ಸಚಿವ ತಿರುಗೇಟು

ಮೈಸೂರು: ಜಿಂದಾಲ್ ಗೆ ಭೂಮಿ ಮಾರಟ ವಿಚಾರ ಕುರಿತಂತೆ ಪದೇ ಪದೇ ಮೈತ್ರಿ ಸರ್ಕಾರದ ಮೇಲೆ ಆರೋಪ ಮಾಡುತ್ತಿರುವ ಸಂಸದೆ ಶೋಭಾ ಕರಂದ್ಲಾಜೆಗೆ ಗೃಹ ಸಚಿವ ಎಂ.ಬಿ.ಪಾಟೀಲ್ ತಿರುಗೇಟು ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡುತ್ತಿದ್ದ ಸಚಿವ ಎಂ.ಬಿ.ಪಾಟೀಲ್, ಜಿಂದಾಲ್ ಗೆ ಭೂಮಿ ಮಾರಟ ವಿಚಾರವಾಗಿ ಬಿಜೆಪಿ ಮಾಡುತ್ತಿರೋ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ್ರು. ಈ ವೇಳೆ ಪ್ರತ್ಯೇಕವಾಗಿ...

ಸಾಂಸ್ಕೃತಿಕ ಉಡುಗೆಯಲ್ಲಿ ಮಿಂಚಿದ ಸಿಂಹ, ತೇಜಸ್ವಿ- ಡಿಕೆಶಿ ಜೊತೆ ಸಂಸದರ ಪೋಸ್..!

ನವದೆಹಲಿ: ಬಿಜೆಪಿ ಸಂಸದರಾದ ತೇಸಜ್ವಿ ಸೂರ್ಯ ಮತ್ತು ಪ್ರತಾಪ್ ಸಿಂಹ ಇವತ್ತು ಸಂಸದರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯದ ಸಾಂಪ್ರದಾಯಿಕ ಉಡುಗೆಯುಟ್ಟು ಸಂಸದರು ಸಂಸತ್ ಪ್ರವೇಶಿಸಿದ್ದಾರೆ. ತೇಜಸ್ವಿ ಸೂರ್ಯ ರೇಷ್ಮೆ ಪಂಚೆ, ಶರ್ಟ್ ಮತ್ತು ಶಲ್ಯ ಧರಿಸಿದ್ರೆ ಪ್ರತಾಪ್ ಸಿಂಹ ಕೊಡವ ಸಾಂಸ್ಕೃತಿಕ ಉಡುಪು ಧರಿಸಿ ಮಿಂಚಿದ್ದಾರೆ. ಕರ್ನಾಟಕದ ಉಡುಗೆ-ತೊಡುಗೆ ರಾಷ್ಟ್ರ ಮಟ್ಟದಲ್ಲಿ...

ಸುಮಲತಾ ಬೆಂಬಲಿಗರಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ, ಸಂಸದೆ ಸುಮಲತಾ ಅಂಬರೀಶ್ ಅಭಿಮಾನಿಗಳು ಮಂಡ್ಯದಿಂದ ಮಲೆಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಕೈಗೊಂಡಿದ್ದಾರೆ. ಸಂಸದೆ ಸುಮಲತಾ ಗೆಲುವು ಸಾಧಿಸಿ ಸಂಸದೆಯಾದ ಹಿನ್ನೆಲೆಯಲ್ಲಿ ಅವರ ಒಳಿತಿಗಾಗಿ ಹಾಗೂ 50 ಕ್ಕೂ ಹೆಚ್ಚು ಬೆಂಬಲಿಗರು ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಕೈಗೊಂಡಿದ್ದಾರೆ. ಮಂಡ್ಯ ಜಿಲ್ಲೆಯ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img