Saturday, July 5, 2025

karntakatv.net

ರಾಜ್ಯ ರಾಜಕೀಯ ಬಿಕ್ಕಟ್ಟಿಗೆ ಕ್ಲೈಮ್ಯಾಕ್ಸ್..!

ಬೆಂಗಳೂರು: ಕಳೆದೆರಡು ವಾರಗಳಿಂದ ಎದುರಾಗಿರುವ ರಾಜ್ಯ ರಾಜಕೀಯ ಬಿಕ್ಕಿಟ್ಟಿಗೆ ಇದೀಗ ತೆರೆ ಎಳೆಯಲು ರಾಜಕೀಯ ನಾಯಕರು ರೆಡಿಯಾಗಿದ್ದಾರೆ. ದೋಸ್ತಿ ಸರ್ಕಾರ ಉಳಿಯುತ್ತಾ, ಉರುಳುತ್ತಾ ಅನ್ನೋ ಪ್ರಶ್ನೆಗೆ ಗುರಾವರ ಉತ್ತರ ಸಿಗಲಿದ್ದು, ವಿಶ್ವಾಸ ಮತಯ ಸಾಬೀತುಪಡಿಸಲು ಮೈತ್ರಿ ನಾಯಕರು ಸಫಲರಾಗ್ತಾರಾ, ಅಥವಾ ಸಾಬೀತುಪಡಿಸದೆ ಬಿಜೆಪಿಗೆ ಅಧಿಕಾರದ ಗದ್ದುಗೆ ಬಿಟ್ಟುಕೊಡ್ತಾರಾ ಅನ್ನೋ ವಿಚಾರ ಕುತೂಹಲ ಮೂಡಿಸಿದೆ....

ಗುರುವಾರ ವಿಶ್ವಾಸಮತ ಯಾಚನೆಗೆ ಮುಹೂರ್ತ ಫಿಕ್ಸ್- ಸರ್ಕಾರ ಉಳಿಯುತ್ತಾ, ಉರುಳುತ್ತಾ..?

ಬೆಂಗಳೂರು: ಅತೃಪ್ತರನ್ನು ಒಲಿಸಿಕೊಳ್ಳೋದಕ್ಕೆ ಕಷ್ಟಸಾಧ್ಯವಾಗುತ್ತಿರೋ ಹಿನ್ನೆಲೆಯಲ್ಲಿ ದೋಸ್ತಿಗಳೇನೋ ಬಿಜೆಪಿಯ ಒತ್ತಡಕ್ಕೆ ವಿಶ್ವಾಸಮತ ಯಾಚನೆ ಮಾಡೋದಾಗಿ ತಿಳಿಸಿದ್ರು. ಇನ್ನು ಗುರುವಾರದಂದು ವಿಶ್ವಾಸಮತ ಯಾಚನೆಗೆ ಮುಹೂರ್ತಿ ನಿಗದಿಯಾಗಿದ್ದು, ಇನ್ನು 3 ದಿನಗಳ ಬಳಿಕ ರಾಜ್ಯದಲ್ಲಿ ಮೈತ್ರಿ ಸರ್ಕಾರ ಉಳಿಯುತ್ತಾ ಅನ್ನೋದು ಕುತೂಹಲ ಮೂಡಿಸಿದೆ. ವಿಧಾನಸಭಾ ಅಧಿವೇಶನದಲ್ಲಿ ನಾವು ವಿಶ್ವಾಸಮತ ಯಾಚನೆ ಮಾಡ್ತೀನಿ ಅಂತ ಘೋಷಣೆ ಮಾಡಿದ್ದ...

‘ಸಿಎಂ ಎಚ್ಡಿಕೆ ರೇವಣ್ಣ ಹೆಸರು ಡ್ಯಾಮೇಜ್ ಮಾಡ್ತಿದ್ದಾರೆ’- ಮಾಜಿ ಸಚಿವ ಚಲುವರಾಯಸ್ವಾಮಿ

ಮಂಡ್ಯ: ಸಿಎಂ ಕುಮಾರಸ್ವಾಮಿ, ತಮ್ಮ ಇಮೇಜ್ ಉಳಿಸಿಕೊಳ್ಳೋದಕ್ಕೆ ತಮ್ಮ ಸಹೋದರ ರೇವಣ್ಣ ಹೆಸರನ್ನು ಡ್ಯಾಮೇಜ್ ಮಾಡ್ತಿದ್ದಾರೆ ಅಂತ ಮಾಜಿ ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಮಾಜಿ ಸಚಿವ ಚಲುವರಾಯಸ್ವಾಮಿ, ರಾಜ್ಯದಲ್ಲಿ ಸದ್ಯ ಎದುರಾಗಿರೋ ಬಿಕ್ಕಟ್ಟಿಗೆ ರೇವಣ್ಣ ಕಾರಣ ಅನ್ನೋ ವಿಚಾರ ಕುರಿತಾಗಿ ಪ್ರತಿಕ್ರಿಯಿಸಿದ ಅವರು, ಇದಕ್ಕೆಲ್ಲಾ ಕುಮಾರಸ್ವಾಮಿಯವರೇ ನೇರ...

ಆಧಾರ್ ಸಂಖ್ಯೆ ತಪ್ಪಾಗಿ ನಮೂದಿಸಿದ್ರೆ 10 ಸಾವಿರ ದಂಡ- ಕೇಂದ್ರ ಎಚ್ಚರಿಕೆ..!

ನವದೆಹಲಿ: ದೊಡ್ಡ ಮೊತ್ತದ ವಹಿವಾಟು ನಡೆಸುವಾಗ ಅಪ್ಪಿ ತಪ್ಪಿ ನೀವೇನಾದ್ರೂ ನಿಮ್ಮ ಆಧಾರ್ ಸಂಖ್ಯೆಯನ್ನು ತಪ್ಪಾಗಿ ನಮೂದಿಸಿದ್ರೆ ನಿಮ್ಮ ಜೇಬಿಗೆ ಕತ್ತರಿ ಗ್ಯಾರೆಂಟಿ. ಯಾಕಂದ್ರೆ ಹೀಗೆ ಮಾಡಿದ್ರೆ ನೀವು 10ಸಾವಿರ ರೂಪಾಯಿ ದಂಡ ಕಟ್ಟಬೇಕಾಗುತ್ತೆ. ಈ ಬಾರಿಯ ಬಜೆಟ್ ಮಂಡನೆ ವೇಳೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಪಾನ್ ಕಾರ್ಡ್ ಗೆ ಪರ್ಯಾಯವಾಗಿ ಆಧಾರ್...

‘ಸಚಿವರು ರಾಜೀನಾಮೆ ನೀಡಿರೋವಾಗ ಸದನ ಹೇಗೆ ನಡೆಯುತ್ತೆ..?’- ಸ್ಪೀಕರ್ ಗೆ ಬಿಜೆಪಿ ಪ್ರಶ್ನೆ

ಬೆಂಗಳೂರು: ಅತೃಪ್ತರಿಗೆ ಸಂಪುಟದಲ್ಲಿ ಸ್ಥಾನ ನೀಡಿ ಅವರನ್ನು ಸೆಳೆಯೋ ಸಲುವಾಗಿ ಸಚಿವರ ಸಾಮೂಹಿಕ ರಾಜೀನಾಮೆ ತೆಗೆದುಕೊಂಡಿದ್ದ ಮೈತ್ರಿ ನಾಯಕರ ನಡೆ ಕುರಿತು ಬಿಜೆಪಿ ಸ್ಪೀಕರ್ ರಮೇಶ್ ಕುಮಾರ್ ರನ್ನು ಪ್ರಶ್ನಿಸಿದೆ. ಸಚಿವರು ರಾಜೀನಾಮೆ ನೀಡಿರೋವಾಗ ಸದನ ಹೇಗೆ ನಡೆಯುತ್ತೆ ಅಂತ ಬಿಜೆಪಿ ಪ್ರಶ್ನಿಸಿದೆ. ಜೆಡಿಎಸ್-ಕಾಂಗ್ರೆಸ್ ಶಾಸಕ ರಾಜೀನಾಮೆ ಇಂದ ಸರ್ಕಾರ ಇಂದು ಪತನವಾಗುತ್ತೆ, ನಾಳೆ...

ಸಿಎಂ ರಾಜೀನಾಮೆ ನೀಡಿದ್ರೆ ಗೌರವ ಬರುತ್ತೆ- ಶೋಭಾ ಕರಂದ್ಲಾಜೆ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಇಷ್ಟೆಲ್ಲಾ ಬಿಕ್ಕಟ್ಟು ಎದುರಾಗಿರೋ ಹಿನ್ನೆಲೆಯಲ್ಲಿ ಪ್ರತಿಪಕ್ಷ ಬಿಜೆಪಿ ಮೈತ್ರಿ ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರಿಸಿದೆ. ಸಿಎಂ ಕುಮಾರಸ್ವಾಮಿ ರಾಜೀನಾಮೆ ನೀಡಬೇಕು ಅಂತ ಬಿಜೆಪಿ ಒತ್ತಾಯಿಸುತ್ತಿದೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಸಂಸದೆ ಶೋಭಾ ಕರಂದ್ಲಾಜೆ, ಮುಖ್ಯಮಂತ್ರಿ ಕುಮಾರಸ್ವಾಮಿ ಈಗಾಗಲೇ ಬಹುಮತ ಕಳೆದುಕೊಂಡಿದ್ದಾರೆ. ಹೀಗಾಗಿ ಅವರೇ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಹೋದರೆ...

7.5ಲಕ್ಷಕ್ಕೆ ಮಾರಾಟವಾದ ಒಂದು ಗೊಂಚಲು ದ್ರಾಕ್ಷಿ..!!!

ಜಪಾನ್: ಸಾಮಾನ್ಯವಾಗಿ ಒಂದು ಕೆಜಿ ದ್ರಾಕ್ಷಿ 300 ರೂಪಾಯಿ ಇರುತ್ತೆ ಆದ್ರೆ ಇಲ್ಲಿ ಮಾರಾಟವಾದ ದ್ರಾಕ್ಷಿ ಬೆಲೆ ಕೇಳಿದ್ರೆ ನೀವು ದಂಗಾಗಿ ಹೋಗೋದು ಗ್ಯಾರೆಂಟಿ. ಯಾಕಂದ್ರೆ ಈ ದ್ರಾಕ್ಷಿ ಮಾರಾಟವಾಗಿದ್ದು ಒಂದಲ್ಲಾ, ಎರಡಲ್ಲಾ, ಬರೋಬ್ಬರಿ 7ವರೆ ಲಕ್ಷ ರೂಪಾಯಿಗೆ..! ಆಶ್ಚರ್ಯವಾದ್ರೂ ಇದು ಸತ್ಯ. ಜಪಾನ್ ನ ಕನಝಾವಾ ನಗರದಲ್ಲಿ ಹರಾಜಿಗೆ ಇಡಲಾಗಿದ್ದ ಈ ದ್ರಾಕ್ಷಿಯ ಗೊಂಚಲು...

ಎಫ್ಐಆರ್ ದಾಖಲಿಸಿದ ಸೆಹ್ವಾಗ್ ಪತ್ನಿ..!!

ಟೀಮ್ ಇಂಡಿಯಾ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್ ಪತ್ನಿ ಆರತಿ ಸೆಹ್ವಾಗ್ ತಮ್ಮ ಬುಸಿನೆಸ್ ಪಾಲುದಾರರ ಮೇಲೆ ದೂರು ದಾಖಲಿಸಿದ್ದು, ಇದೀಗ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ತಮ್ಮ ಸಹಿಯನ್ನು ನಕಲು ಮಾಡಿ 4.5 ಕೋಟಿ ಸಾಲವನ್ನು ಪಡೆದಿರೋದಾಗಿ ತಮ್ಮ ಉದ್ಯಮ ಪಾಲುದಾರರ ಮೇಲೆ ಸೆಹ್ವಾಗ್ ಪತ್ನಿ ಕಳೆದ ತಿಂಗಳು ದೂರು ದಾಖಲಿಸಿದ್ರು. ಈ ಆಧಾರದ...

‘ವಿಶ್ವಾಸಮತ ಯಾಚಿಸದೆ ಸಿಎಂ ವಚನಭ್ರಷ್ಟರಾಗ್ತಾರೆ’- ಬಿಜೆಪಿ ಶಾಸಕ ರಾಜೀವ್

ಬೆಂಗಳೂರು: ಸಿಎಂ ಕುಮಾರಸ್ವಾಮಿ ವಿಶ್ವಾಸಮತ ಯಾಚಿಸದೆ ಮತ್ತೊಮ್ಮೆ ವಚನಭ್ರಷ್ಟರಾಗ್ತಾರೆ ಅಂತ ಬಿಜೆಪಿ ಶಾಸಕ ರಾಜೀವ್ ಹೇಳಿದ್ದಾರೆ. ಬಿಜೆಪಿ ಶಾಸಕರು ವಾಸ್ತವ್ಯ ಹೂಡಿರುವ ರಮಡಾ ರೆಸಾರ್ಟ್ ಬಳಿ ಮಾತನಾಡಿದ ಶಾಸಕ ರಾಜೀವ್, ಸಿಎಂ ವಿಶ್ವಾಸ ಮತ ಯಾಚನೆ ಮಾಡ್ತೀನಿ ಅಂದಿದ್ದೇ ಪ್ಲಸ್ ಪಾಯಿಂಟ್ ಅಂತ ಭಾವಿಸಲಾಗಿದೆ. ಆದ್ರೆ ಅಲ್ಪಮತಕ್ಕೆ ಸರ್ಕಾರ ಇಳಿದಾಗ ಸಿಎಂಗೆ ವಿಶ್ವಾಸ...

ಬಾಬಾ ಪಾದಕ್ಕೆರಗಿದ ಅತೃಪ್ತರು..!

ಮುಂಬೈ: ಸ್ಪೀಕರ್ ಸೂಚನೆಯಂತೆ ಕ್ರಮಬದ್ಧವಾಗಿ ರಾಜೀನಾಮೆ ನೀಡಿ ಮತ್ತೆ ಮುಂಬೈ ಸೇರಿರುವ ಅತೃಪ್ತ ಶಾಸಕರು ಇದೀಗ ಟೆಂಪಲ್ ರನ್ ಮಾಡ್ತಿದ್ದಾರೆ. ಇಂದು ಶಿರಡಿಯಲ್ಲಿರುವ ಸಾಯಿ ಬಾಬಾ ಸನ್ನಿಧಿಗೆ ತೆರಳಿ ಬಾಬಾ ದರ್ಶನ ಪಡೆದಿದ್ರು. ಮುಂಬೈನಲ್ಲಿ ವಾಸ್ತವ್ಯ ಹೂಡಿರುವ ಕಾಂಗ್ರೆಸ್-ಜೆಡಿಎಸ್ ಶಾಸಕರಾದ ಮಹೇಶ್ ಕುಮಟಳ್ಳಿ, ಎಚ್.ವಿಶ್ವನಾಥ್, ಶಿವರಾಮ್ ಹೆಬ್ಬಾರ್,ರಮೇಶ್ ಜಾರಕಿಹೊಳಿ, ನಾರಾಯಣಗೌಡ, ಬಿ.ಸಿ ಪಾಟೀಲ್, ಕೆ.ಗೋಪಾಲಯ್ಯ,...
- Advertisement -spot_img

Latest News

Political News: ಜಿಲ್ಲಾಸ್ಪತ್ರೆಗಳನ್ನು ಸುಮ್ಮನೆ ಮುಚ್ಚಿಸಿಬಿಡಿ: ಹೆಚ್.ಡಿ.ರೇವಣ್ಣ

Political News: ಹಾಸನದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಮಾಜಿ ಸಚಿವ ರೇವಣ್ಣ, ಜಿಲ್ಲೆಯಲ್ಲಾಗುತ್ತಿರುವ ಹೃದಯಾಘಾತದ ಸಾವಿನ ಬಗ್ಗೆ ಮಾತನಾಡಿದ್ದಾರೆ. ಹಾಸನದಲ್ಲಿ ಲಂಚಾವತಾರ, ಭ್ರಷ್ಟಾಚಾರ ಜೋರಾಗಿ ನಡೆಯುತ್ತಿದೆ. ಈ...
- Advertisement -spot_img