Saturday, July 5, 2025

karntakatv.net

‘ಅತೃಪ್ತರು ವಾಪಸ್ ಬರ್ತಾರೆ- ಪತಿ ಕುಮಾರಸ್ವಾಮಿ ಆರಾಮಾಗಿದ್ದಾರೆ’- ಶಾಸಕಿ ಅನಿತಾ ಕುಮಾರಸ್ವಾಮಿ

ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಸರ್ಕಾರ ಉಳಿಯುತ್ತೆ, ಯಾವುದೇ ಕಾರಣಕ್ಕೂ ಪತನವಾಗೋದಿಲ್ಲ ಅಂತ ಶಾಸಕಿ ಅನಿತಾಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ವಿಧಾನಮಂಡಲ ಅಧಿವೇಶನ ಹಿನ್ನೆಲೆಲ್ಲಿ ವಿಧಾನಸೌಧಕ್ಕೆ ಆಗಮಿಸಿದ್ದ ಶಾಸಕಿ ಅನಿತಾ ಕುಮಾರಸ್ವಾಮಿ, ರಾಜೀನಾಮೆ ನೀಡಿರುವ ಅತೃಪ್ತ ಶಾಸಕು ವಾಪಸ್ ಬರ್ತಾರೆ. ಶಾಸಕರಾಗಿ ಜನರಿಂದ ಆಯ್ಕೆಯಾದ ಮೇಲೆ ಜನಸೇವೆ ಮಾಡಬೇಕು. ಹಣ, ಅಧಿಕಾರಕ್ಕಾಗಿ ಬೇರೆ ಪಕ್ಷಕ್ಕೆ ಜಿಗಿಯುವುದು ತಪ್ಪು....

ವಿಶ್ವಾಸಮತ ಯಾಚನೆಗೆ ರೆಡಿಯಾದ ಸಿಎಂ- ಕಮಲ ಪಾಳಯದಲ್ಲಿ ತಲ್ಲಣ..!

ಬೆಂಗಳೂರು: ವಿಧಾನ ಮಂಡಲ ಕಲಾಪದಲ್ಲಿ ಇಂದು ಸಿಎಂ ಕುಮಾರಸ್ವಾಮಿ ತಮ್ಮ ದೃಢ ನಿರ್ಧಾರ ಹೇಳಿಕೊಂಡಿದ್ದಾರೆ. ಸರ್ಕಾರ ಉಳಿಸಿಕೊಳ್ಳೋ ನಿಟ್ಟಿನಲ್ಲಿ ಸಿಎಂ ವಿಶ್ವಾಸಮತ ಯಾಚನೆಗೆ ನಾನು ಸಿದ್ಧ ಅಂತ ಘೋಷಿಸಿದ್ದಾರೆ. ಹೀಗಾಗಿ ಬಿಜೆಪಿ ನಾಯಕರು ಇದೀಗ ಕಂಗಾಲಾಗಿದ್ದು ತಮ್ಮ ಶಾಸಕರನ್ನು ಸೇಫ್ ಮಾಡಿಕೊಳ್ತಿದ್ದಾರೆ. ಅತೃಪ್ತ ಶಾಸಕರು ಮುಂಬೈನಲ್ಲಿ ವಾಸ್ತವ್ಯ ಹೂಡಿರುವ ಮಧ್ಯೆಯೇ ದೋಸ್ತಿಗಳು ಅಧಿವೇಶನ ನಡೆಸಿದ್ದಾರೆ, ತಮ್ಮನ್ನು...

ಮಂಗಳವಾರದ ವರೆಗೆ ದೋಸ್ತಿಗಳಿಗೆ ರಿಲೀಫ್..!

ನವದೆಹಲಿ: ಅತೃಪ್ತ ಶಾಸಕರ ರಾಜೀನಾಮೆ ಕುರಿತಾಗಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮಂಗಳವಾರಕ್ಕೆ ಅರ್ಜಿ ವಿಚಾರಣೆ ಮುಂದೂಡಿಕೆ ಮಾಡಿ ಆದೇಶಿಸಿದ್ದು, ದೋಸ್ತಿಗಳಿಗೆ ಮಂಗಳವಾರದ ವರೆಗೂ ರಿಲೀಫ್ ಸಿಕ್ಕಂತಾಗಿದೆ. ನಮ್ಮ ರಾಜೀನಾಮೆ ಅಂಗೀಕಾರ ಮಾಡಲು ವಿಧನಾಸಭಾ ಸ್ಪೀಕರ್ ಕೆ.ಆರ್ ರಮೇಶ್ ಕುಮಾರ್ ವಿಳಂಬ ನೀತಿ ಅನುಸರಿಸುತ್ತಿದ್ದು, ರಾಜೀನಾಮೆ ಇತ್ಯಾರ್ಥ ಕೂಡಲೇ ಮಾಡಬೇಕೆಂದು ಅತೃಪ್ತ ಶಾಸಕರು ಸುಪ್ರೀಂ ಕೋರ್ಟ್...

ಸೀಟ್ ಬೆಲ್ಟ್ ಹಾಕದೆ ವಿಮಾನ ಪ್ರಯಾಣ- ಬಾಯಿಗೆ ಬಂತು ಪ್ರಾಣ…!

ಯುನೈಟೆಟ್ ಸ್ಟೇಟ್ಸ್ : ಹವಾಮಾನ ವೈಪರಿತ್ಯ ಮತ್ತು ದಟ್ಟ ಮೋಡಗಳಿಂದಾಗಿ ವಿಮಾನದಲ್ಲಿ ಉಂಟಾದ ತೀವ್ರ ಪ್ರಕ್ಷುಬ್ಧತೆಯಿಂದಾಗಿ ಸೀಟ್ ಬೆಲ್ಟ್ ಹಾಕದ ಪ್ರಯಾಣಿಕರ ತಲೆ ವಿಮಾನದ ಸೀಲಿಂಗ್ ಗೆ ಬಡಿದು ಗಾಯಗೊಂಡಿರುವ ಪ್ರಕರಣ ನಡೆದಿದೆ. ಕೆನಡಾದ ವಾನ್ಕೋವೊರ್ ನಿಂದ ಆಸ್ಟ್ರೇಲಿಯಾದ ಸಿಡ್ನಿಗೆ ತಲುಪಬೇಕಿದ್ದ ಏರ್ ಕೆನಡಾ ವಿಮಾನದಲ್ಲಿ ಈ ಅವಘಡ ಸಂಭವಿಸಿದೆ. ಹೊನೆಲುಲು ಬಳಿ ತೆರಳುತ್ತಿದ್ದಂತೆಯೇ...

‘ಇಬ್ಬರನ್ನು ಅನರ್ಹಗೊಳಿಸಿ- ಎಲ್ಲರೂ ವಾಪಸ್ ಬರ್ತಾರೆ’- ಕಾಂಗ್ರೆಸ್ ಪಟ್ಟು..!

ಬೆಂಗಳೂರು: ಮರು ರಾಜೀನಾಮೆ ನೀಡಿ ಮತ್ತೆ ಮುಂಬೈಗೆ ತೆರಳಿ ದೋಸ್ತಿಗಳಿಗೆ ತಲೆನೋವು ತಂದಿಟ್ಟಿರೋ ಶಾಸಕರ ವಿರುದ್ಧ ಕಾಂಗ್ರೆಸ್ ಸಿಡಿದೆದ್ದಿದೆ. ಹೀಗಾಗಿ ಇಬ್ಬರು ಶಾಸಕರನ್ನು ಅನರ್ಹಗೊಳಿಸಿದ್ರೆ ಉಳಿದವರೆಲ್ಲರೂ ವಾಪಸ್ ಬರ್ತಾರೆ ಅಂತ ಪಟ್ಟು ಹಿಡಿದಿದೆ. ಸಚಿವ ಸ್ಥಾನದಿಂದ ಕೈಬಿಟ್ಟಿದ್ದಕ್ಕೆ ಮುನಿಸಿಕೊಂಡು ಬಂಡಾಯವೆದ್ದು ಪಟಾಲಂ ಕಟ್ಟಿಕೊಂಡು ಸರ್ಕಾರವನ್ನು ಪತನದಂಚಿಗೆ ದೂಡಲು ಕಾರಣವಾದ ಮಾಸ್ಟರ್ ಮೈಂಡ್ ಶಾಸಕ ರಮೇಶ್...

ಅತೃಪ್ತರನ್ನು ಬಗ್ಗುಬಡಿಯಲು ಎಸಿಬಿ ಅಸ್ತ್ರ…!

ಬೆಂಗಳೂರು: ದೋಸ್ತಿಗಳಿಗೆ ತಲೆನೋವಾಗಿರೋ ಅತೃಪ್ತರನ್ನು ಹೇಗಾದ್ರೂ ಮಾಡಿ ಮಟ್ಟ ಹಾಕಲು ಹಪಹಪಿಸುತ್ತಿರುವ ಕಾಂಗ್ರೆಸ್-ಜೆಡಿಎಸ್ ನಾಯಕರು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದು ಇದೀಗ ಎಸಿಬಿ ಅಸ್ತ್ರ ಪ್ರಯೋಗ ಮಾಡಲಿದ್ದಾರೆ. ದೋಸ್ತಿಗಳ ಸಲಹೆ, ಮನವೊಲಿಕೆಯನ್ನು ಧಿಕ್ಕರಿಸಿ ಮುಂಬೈನಿಂದ ಬೆಂಗಳೂರಿಗೆ ಬಂದು ಮತ್ತೆ ರಾಜೀನಾಮೆ ಸಲ್ಲಿಸಿ ಪುನಃ ಮುಂಬೈ ಸೇರಿರುವ ಶಾಸಕರಲ್ಲಿ 4 ಮಂದಿ ಮೇಲೆ ಸರ್ಕಾರ ಎಸಿಬಿ ಅಸ್ತ್ರ...

ಕರ್ನಾಟಕ ಬಿಕ್ಕಟ್ಟು- ಇತಿಹಾಸದಲ್ಲಿ ಇದೇ ಮೊದಲು- ಬಿಜೆಪಿ ಎಂಎಲ್ ಸಿ

ಬೆಂಗಳೂರು: ಬಹುಮತವಿಲ್ಲದ ಸರ್ಕಾರವನ್ನು ವಿಪಕ್ಷ ಎದುರಿಸುತ್ತಿರೋದು ಇದೇ ಮೊದಲು ಅಂತ ಬಿಜೆಪಿ ವಿಧಾನ ಪರಿಷತ್ ಸದಸ್ಯ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಶಾಸಕರ ಸರಣಿ ರಾಜೀನಾಮೆಯಿಂದ ದೃತಿಗೆಡದ ದೋಸ್ತಿ ಸರ್ಕಾರ ಇಂದು ವಿಧಾನಮಂಡಲ ಅಧಿವೇಶನ ನಡೆಸುತ್ತಿದೆ. ಇದು ಸಹಜವಾಗಿಯೇ ಬಿಜೆಪಿ ಆರೋಪಗಳಿಗೆ ಗುರಿಯಾಗಿದ್ದು, ದೋಸ್ತಿಗಳ ವಿರುದ್ಧ ಟೀಕಾಸ್ತ್ರ ಪ್ರಯೋಗ ಮುಂದುವರಿದಿದೆ. ಬೆಂಗಳೂರಿನಲ್ಲಿ ಮಾತನಾಡಿದ ಬಿಜೆಪಿ ಎಂಎಲ್...

‘ಮಿಂಚಿನ ವೇಗದಲ್ಲಿ ಕೆಲಸ ಮಾಡ್ಬೇಕಿತ್ತಾ?’- ಸ್ಪೀಕರ್ ಪ್ರಶ್ನೆ

ಬೆಂಗಳೂರು: ಅತೃಪ್ತ ಶಾಸಕರ ರಾಜೀನಾಮೆ ವಿಚಾರವಾಗಿ ವಿಳಂಬ ನೀತಿ ಅನುಸರಿಸಿದ್ರು ಅನ್ನೋ ಬಿಜೆಪಿ ಆರೋಪಕ್ಕೆ ಸ್ಪೀಕರ್ ರಮೇಶ್ ಕುಮಾರ್ ತಿರುಗೇಟು ನೀಡಿದ್ದಾರೆ. ನಿಯಮಾವಳಿಗಳನ್ನೆಲ್ಲಾ ಬದಿಗಿಟ್ಟು ನಾನು ಮಿಂಚಿನ ವೇಗದಲ್ಲಿ ಕೆಲಸ ಮಾಡಬೇಕಿತ್ತಾ ಅಂತ ಪ್ರಶ್ನಿಸಿದ್ದಾರೆ. ಅತೃಪ್ತ ಶಾಸಕರನ್ನು ಖುದ್ದು ಭೇಟಿ ಮಾಡಿದ ಬಳಿಕ ಸುದ್ದಿಗೋಷ್ಠಿ ನಡೆಸಿದ ಸ್ಪೀಕರ್, ಕಳೆದ ಶನಿವಾರದಂದು ನಾನು 12.45ರ ವೇಳೆ ಕಚೇರಿಯಿಂದ...

ಮತ್ತೆ ರಾಜೀನಾಮೆ ಸಲ್ಲಿಸಿ ಪುನಃ ಮುಂಬೈನತ್ತ ತೆರಳಿದ ಅತೃಪ್ತ ಶಾಸಕರು

ಬೆಂಗಳೂರು: 13 ಶಾಸಕರ ರಾಜೀನಾಮೆ ಪತ್ರಗಳ ಪೈಕಿ 8 ಮಂದಿಯ ರಾಜೀನಾಮೆ ಕ್ರಮಬದ್ಧವಾಗಿಲ್ಲವೆಂದು ಹೇಳಿದ ಹಿನ್ನೆಲೆ ಹಾಗೂ ಸುಪ್ರೀಂನ ಆದೇಶದಂತೆ ಇಂದು ಮುಂಬೈನಿಂದ ಬಂದ ಅತೃಪ್ತ ಶಾಸಕರು ಮತ್ತೆ ರಾಜೀನಾಮೆ ಸಲ್ಲಿಸಿದರು. ಮುಂಬೈನಿಂದ ವಿಶೇಷ ವಿಮಾನದ ಮೂಲಕ ವಿಧಾನಸೌಧದಲ್ಲಿನ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ ರನ್ನು ಭೇಟಿ ಮಾಡಿದ ಅತೃಪ್ತ ಶಾಸಕರಾದ, ಬೈರತಿ ಬಸವರಾಜ್, ರಮೇಶ್...

ಅತೃಪ್ತರು-ಸ್ಪೀಕರ್ ಭೇಟಿ ಹಿನ್ನೆಲೆ- ಖಾಕಿಮಯವಾದ ವಿಧಾನಸೌಧ…!

ಬೆಂಗಳೂರು: ವಿಧಾನಸೌಧದ ಸ್ಪೀಕರ್ ಕಚೇರಿಗೆ ಅತೃಪ್ತ ಶಾಸಕರು ಭೇಟಿ ನೀಡುತ್ತಿರೋ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಶಕ್ತಿ ಸೌಧದ ದೊಳಕ್ಕೆ ಸಾರ್ವಜನಿಕರಲ್ಲದೆ ರಾಜಕೀಯ ಮುಖಂಡರಿಗೂ ಪ್ರವೇಶ ನಿರ್ಬಂಧ ಮಾಡಲಾಗಿದೆ. ಮುಂಬೈನಿಂದ ಆಗಮಿಸುತ್ತಿರೋ ಅತೃಪ್ತ ಶಾಸಕರು ತಮ್ಮ ರಾಜೀನಾಮೆ ಕುರಿತಾಗಿ ಸ್ಪೀಕರ್ ರಮೇಶ್ ಕುಮಾರ್ ಕಚೇರಿಗೆ ಆಗಮಿಸುತ್ತಿರೋ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಸೂಚನೆ ಹಾಗೂ ಭದ್ರತಾ...
- Advertisement -spot_img

Latest News

Mangaluru: ಯುವತಿಯನ್ನು ಗರ್ಭಿಣಿ ಮಾಡಿ ಎಸ್ಕೇಪ್ ಆಗಿದ್ದ ಬಿಜೆಪಿ ಮುಖಂಡನ ಮಗ ಅರೆಸ್ಟ್

Mangaluru: ಲವ್ ಸೆಕ್ಸ್ ಧೋಕಾ ಪ್ರಕರಣದಲ್ಲಿ ಬಿಜೆಪಿ ಮುಖಂಡನ ಪುತ್ರನನ್ನು ಮಹಿಳಾ ಪೋಲೀಸರು ಬಂಧಿಸಿದ್ದಾರೆ. ಪುತ್ತೂರು ಬಿಜೆಪಿ ಘಟಕದ ಮುಖಂಡರ ಮಗ ಕೃಷ್ಣ.ಜೆ.ರಾವ್(21) ಬಂಧಿತ ಆರೋಪಿಯಾಗಿದ್ದು,...
- Advertisement -spot_img