Wednesday, August 19, 2026

karrnataka Politics

ನಾನು ಸಿಎಂ! vs ನಾನೇ ಸಿಎಂ! ದೆಹಲಿ ರಾಜಕೀಯ ರಣರಂಗ

ಮತ ಕಳವು ವಿರುದ್ಧದ ರ್ಯಾಲಿಗೆ ದೆಹಲಿಗೆ ಆಗಮಿಸಿರುವ ಕಾಂಗ್ರೆಸ್ ನಾಯಕರು, ಕರ್ನಾಟಕ ಭವನದಲ್ಲಿ ಬಣ ರಾಜಕೀಯದ ಶಕ್ತಿ ಪ್ರದರ್ಶನ ನಡೆಸಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬೆಂಬಲಿಗರು “ಶಿವಕುಮಾರ್ ಅವರೇ ಮುಂದಿನ ಮುಖ್ಯಮಂತ್ರಿ” ಎಂದು ಘೋಷಣೆ ಕೂಗಿದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಬಲಿಗರು “ಸಿದ್ದರಾಮಯ್ಯ ಅವರೇ ಐದು ವರ್ಷ ಮುಖ್ಯಮಂತ್ರಿ” ಎಂದು ಪ್ರತಿಘೋಷಣೆ ಮೊಳಗಿಸಿದರು. ಹೈಕಮಾಂಡ್ ಸೂಚನೆಯಂತೆ ಮುಖ್ಯಮಂತ್ರಿ...
- Advertisement -spot_img

Latest News

Haveri: ವಂದೇ ಮಾತರಂಗೆ ಅಗೌರವ ಆರೋಪ: ಬಿಜೆಪಿ ಯುವ ಮೋರ್ಚಾದಿಂದ ಕ್ಷಮೆಯಾಚನೆಗೆ ಆಗ್ರಹ

Haveri News: ಹಾನಗಲ್: ವಂದೇ ಮಾತರಂ ಗೀತೆಗೆ ಅಗೌರವ ತೋರಿಸಲಾಗಿದೆ ಎಂದು ಆರೋಪಿಸಿ ಬಿಜೆಪಿ ಯುವ ಮೋರ್ಚಾ ಹಾನಗಲ್ ಮಂಡಲದ ವತಿಯಿಂದ ರಾಜ್ಯಪಾಲರಿಗೆ ಮನವಿ ಸಲ್ಲಿಸಿ,...
- Advertisement -spot_img