ಮತ ಕಳವು ವಿರುದ್ಧದ ರ್ಯಾಲಿಗೆ ದೆಹಲಿಗೆ ಆಗಮಿಸಿರುವ ಕಾಂಗ್ರೆಸ್ ನಾಯಕರು, ಕರ್ನಾಟಕ ಭವನದಲ್ಲಿ ಬಣ ರಾಜಕೀಯದ ಶಕ್ತಿ ಪ್ರದರ್ಶನ ನಡೆಸಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬೆಂಬಲಿಗರು “ಶಿವಕುಮಾರ್ ಅವರೇ ಮುಂದಿನ ಮುಖ್ಯಮಂತ್ರಿ” ಎಂದು ಘೋಷಣೆ ಕೂಗಿದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಬಲಿಗರು “ಸಿದ್ದರಾಮಯ್ಯ ಅವರೇ ಐದು ವರ್ಷ ಮುಖ್ಯಮಂತ್ರಿ” ಎಂದು ಪ್ರತಿಘೋಷಣೆ ಮೊಳಗಿಸಿದರು.
ಹೈಕಮಾಂಡ್ ಸೂಚನೆಯಂತೆ ಮುಖ್ಯಮಂತ್ರಿ...
Hubli News: ವೇತನ ಹೆಚ್ಚಳ, ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಫುಡ್ ಕಾರ್ಪೋರೇಷನ್ ಆಫ್ ಇಂಡಿಯಾ (ಎಫ್ಸಿಐ)ಯ ಗುತ್ತಿಗೆ ಕಾರ್ಮಿಕರು ಹುಬ್ಬಳ್ಳಿಯಲ್ಲಿ...