Sunday, September 8, 2024

karrnataka tv

ಗಡಿಯಲ್ಲಿ ಚೀನಾ ಕ್ಯಾತೆ, ಭಾರತೀಯ ಸೇನೆ ಹದ್ದಿನಕಣ್ಣು.!

ಕರ್ನಾಟಕ ಟಿವಿ : ಅಮೆರಿಕಾ –ಚೀನಾ ನಡುವೆ ಯುದ್ಧವಾಗುತ್ತಾ ಅನ್ನುವ ಪ್ರಶ್ನೆ ಮೂಡುತ್ತಿರುವ ಬೆನ್ನಲ್ಲೇ ಭಾರತ-ಚೀನಾ ಗಡಿಯಲ್ಲಿ ಗಡಿಬಿಡಿ ಶೂರುವಾಗಿದೆ. ಚೀನಾ ಸೈನಿಕರು ಕಾಲ್ಕೆರದು ಜಗಳಕ್ಕೆ ಬರ್ತಿದ್ದಾರೆ.. ಮೊನ್ನೆ ಸಿಕ್ಕಿಂ ನ ಗಡಿಯ ಘರ್ಷಣೆಯಲ್ಲಿ ಯೋಧರು ಗಾಯಗೊಂಡಿದ್ರು. ನಿನ್ನೆ ಚೀನಾ ಹೆಲಿಕಾಫ್ಟರ್ ಭಾರತದ ಗಡಿಯಲ್ಲಿ ಹಾರಾಟ ನಡೆಸಿ ಮತ್ತೆ ಪುಂಡಾಟ ನಡೆಸಿದೆ. ಭಾರತೀಯ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img