Friday, March 27, 2026

Kartanaka News

ಮನೆ ನೋಡಲು ಹೋದ ವ್ಯಕ್ತಿ ಕೃಷ್ಣಾ ನದಿ ಪ್ರವಾಹದಲ್ಲಿ ನಾಪತ್ತೆ

Chikkodi News: ಚಿಕ್ಕೊಡಿ: ಮನೆ ನೋಡಲು ಹೋದ ವ್ಯಕ್ತಿ ಕೃಷ್ಣಾ ನದಿಯಲ್ಲಿ ನಾಪತ್ತೆಯಾದ ಘಟನೆ ಬೆಳಗಾವಿಯ ಚಿಕ್ಕೋಡಿಯಲ್ಲಿ ನಡೆದಿದೆ. https://youtu.be/Nze-SbTUeEE ನೆರೆ ಪ್ರವಾಹದಲ್ಲಿ ಮಗನ ಎದುರೇ ಚಿಕ್ಕಪ್ಪ ನೀರುಪಾಲಾಗಿದ್ದು, ನಾಪತ್ತೆಯಾಗಿರುವ ವ್ಯಕ್ತಿಯನ್ನು ಬಾಳು ಚವ್ಹಾಣ್ (54) ಎಂದು ಗುರುತಿಸಲಾಗಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹುಲಗಬಾಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಧಾರಾಕಾರ ಮಳೆಯಿಂದಾಗಿ ಇವರ ಮನೆ ಕೃಷ್ಣಾ...

ಮದುವೆಯಾಗುವಾಗ ಪತ್ನಿ ಪತಿಯ ಎಡಭಾಗದಲ್ಲೇ ಯಾಕೆ ಕೂರಬೇಕು..?

Spiritual: ಹಿಂದೂ ಧರ್ಮದಲ್ಲಿ ಹಲವು ರೀತಿ ರಿವಾಜುಗಳಿದೆ. ಪೂಜೆ, ಪುನಸ್ಕಾರ ಮಾಡುವಾಗ, ಊಟ ತಿಂಡಿ ಮಾಡುವಾಗ, ಸ್ನಾನಾದಿಗಳನ್ನು ಮಾಡುವಾಗ, ಆಯಾ ದಿನಗಳಲ್ಲಿ ಯಾವ ರೀತಿ ಇರಬೇಕು ಅಂತಲೂ ನಿಯಮಗಳಿದೆ. ಅದೇ ರೀತಿ ಮದುವೆ ಸಂದರ್ಭದಲ್ಲಿ ಪತ್ನಿಯಾದವಳು ಪತಿಯ ಎಡಭಾಗದಲ್ಲಿ ಕೂರುತ್ತಾಳೆ. ಹಾಗಾದ್ರೆ ಏಕೆ ಪತ್ನಿ ಪತಿಯ ಎಡಭಾಗದಲ್ಲಿ ಕೂರಬೇಕು ಅಂತಾ ತಿಳಿಯೋಣ ಬನ್ನಿ.. https://youtu.be/Eop30rKNnJ8 ಶಿವನ ಅರ್ಧಭಾಗ...
- Advertisement -spot_img

Latest News

ಜನಸಾಮಾನ್ಯರ ಹಿತವೇ ಮೊದಲು: ಜಾಗತಿಕ ತೈಲ ಬಿಕ್ಕಟ್ಟಿನ ನಡುವೆ ಪ್ರಧಾನಿಯವರ ದಿಟ್ಟ ಹೆಜ್ಜೆ: ಆರ್.ಅಶೋಕ್

Political news: ಮಧ್ಯಪ್ರಾಚ್ಯ ಯುದ್ಧದಿಂದ ಕಂಗಾಲಾಗಿದ್ದ ಭಾರತೀಯರಿಗೆ ಪ್ರಧಾನಿ ಮೋದಿ ಇಂದು ಗುಡ್‌ ನ್ಯೂಸ್ ನೀಡಿದ್ದಾರೆ. ಪ್ರಪಂಚದಾದ್ಯಂತ ಹಲವು ದೇಶಗಳಲ್ಲಿ ಯುದ್ಧದ ಪರಿಣಾಮವಾಗಿ ತೈಲಗಳ ಬೆಲೆ...
- Advertisement -spot_img