Saturday, July 27, 2024

kartanataka tv

ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿ ಮಕ್ಕಳಿಗೆ ಹಬ್ಬದ ದಿನ, ವಿಶೇಷ ಸಂದರ್ಭದಲ್ಲಿ ವಿಶೇಷ ಭೋಜನ : ಶಿಕ್ಷಣ ಇಲಾಖೆ ಸುತ್ತೋಲೆ

ಬೆಂಗಳೂರು: ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿ ಕರ್ನಾಟಕದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಮಕ್ಕಳಿಗೆ ‘ವಿಶೇಷ ಭೋಜನ  ಮತ್ತು ಶಾಲೆಗಾಗಿ ನಾವು ನೀವು’ ಕಾರ್ಯಕ್ರಮ ಆಯೋಜಿಸಲು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಹಬ್ಬದ ದಿನದಂದು ಹಾಗೂ ವಿಶೇಷ ಸಂದರ್ಭಗಳಲ್ಲಿ ಈ ಸವಲತ್ತು ಮಕ್ಕಳಿಗೆ ದೊರಕಲಿದೆ. “ಪ್ರಜಾರಾಜ್ಯ”ಚಿತ್ರದ ಟೀಸರ್ ಬಿಡುಗಡೆ ಮಾಡಿದ ನಟ ದೇವರಾಜ್ ಸಾರ್ವಜನಿಕರು, ಟ್ರಸ್ಟ್, ಸಂಘ...

ಮಹತ್ವದ ಟೂರ್ನಿ ಬಳಿಕ ರವಿಶಾಸ್ತ್ರಿ ಔಟ್..!

www.karnatakatv.net :ಅಕ್ಟೋಬರ್ ನಲ್ಲಿ ಆರಂಭವಾಗಲಿರೋ ಟಿ-20 ಟೂರ್ನಿಗೆ ಟೀಮ್ ಇಂಡಿಯಾ ಸಿದ್ಧವಾಗ್ತಿರೋ . ತಂಡದ ಮುಖ್ಯ ಕೋಚ್ ರವಿಶಾಸ್ತ್ರಿ ಟೂರ್ನಿ ಮುಗಿದ ಮೇಲೆ ತಮ್ಮ ಸ್ಥಾನದಿಂದ ಕೆಳಗಳಿಯಲಿದ್ದಾರೆ. ಹೌದು.. ನಾಯಕ ವಿರಾಟ್​ ಕೊಹ್ಲಿ ನೇತೃತ್ವದಲ್ಲಿ 16 ಜನರ ತಂಡವನ್ನೂ ಘೋಷಣೆ ಮಾಡಲಾಗಿದ್ದು,  ಈ ಮಹತ್ವದ ಟೂರ್ನಿ ಬಳಿಕ ರವಿಶಾಸ್ತ್ರಿ ಅವಧಿ ಮುಗಿಯುತ್ತದೆ. ಆದ್ರೆ ಈವರೆಗೂ ಒಪ್ಪಂದ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img