Saturday, May 23, 2026

kartanataka tv

ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿ ಮಕ್ಕಳಿಗೆ ಹಬ್ಬದ ದಿನ, ವಿಶೇಷ ಸಂದರ್ಭದಲ್ಲಿ ವಿಶೇಷ ಭೋಜನ : ಶಿಕ್ಷಣ ಇಲಾಖೆ ಸುತ್ತೋಲೆ

ಬೆಂಗಳೂರು: ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿ ಕರ್ನಾಟಕದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಮಕ್ಕಳಿಗೆ ‘ವಿಶೇಷ ಭೋಜನ  ಮತ್ತು ಶಾಲೆಗಾಗಿ ನಾವು ನೀವು’ ಕಾರ್ಯಕ್ರಮ ಆಯೋಜಿಸಲು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಹಬ್ಬದ ದಿನದಂದು ಹಾಗೂ ವಿಶೇಷ ಸಂದರ್ಭಗಳಲ್ಲಿ ಈ ಸವಲತ್ತು ಮಕ್ಕಳಿಗೆ ದೊರಕಲಿದೆ. “ಪ್ರಜಾರಾಜ್ಯ”ಚಿತ್ರದ ಟೀಸರ್ ಬಿಡುಗಡೆ ಮಾಡಿದ ನಟ ದೇವರಾಜ್ ಸಾರ್ವಜನಿಕರು, ಟ್ರಸ್ಟ್, ಸಂಘ...

ಮಹತ್ವದ ಟೂರ್ನಿ ಬಳಿಕ ರವಿಶಾಸ್ತ್ರಿ ಔಟ್..!

www.karnatakatv.net :ಅಕ್ಟೋಬರ್ ನಲ್ಲಿ ಆರಂಭವಾಗಲಿರೋ ಟಿ-20 ಟೂರ್ನಿಗೆ ಟೀಮ್ ಇಂಡಿಯಾ ಸಿದ್ಧವಾಗ್ತಿರೋ . ತಂಡದ ಮುಖ್ಯ ಕೋಚ್ ರವಿಶಾಸ್ತ್ರಿ ಟೂರ್ನಿ ಮುಗಿದ ಮೇಲೆ ತಮ್ಮ ಸ್ಥಾನದಿಂದ ಕೆಳಗಳಿಯಲಿದ್ದಾರೆ. ಹೌದು.. ನಾಯಕ ವಿರಾಟ್​ ಕೊಹ್ಲಿ ನೇತೃತ್ವದಲ್ಲಿ 16 ಜನರ ತಂಡವನ್ನೂ ಘೋಷಣೆ ಮಾಡಲಾಗಿದ್ದು,  ಈ ಮಹತ್ವದ ಟೂರ್ನಿ ಬಳಿಕ ರವಿಶಾಸ್ತ್ರಿ ಅವಧಿ ಮುಗಿಯುತ್ತದೆ. ಆದ್ರೆ ಈವರೆಗೂ ಒಪ್ಪಂದ...
- Advertisement -spot_img

Latest News

ಮರಾಠಿಗೆ ಹೋದ ‘ಸು ಫ್ರಮ್ ಸೋ’! ಕನ್ನಡದ 100 ಕೋಟಿ ಸಿನಿಮಾ ಈಗ ಮರಾಠಿಯಲ್ಲಿ!

ಕನ್ನಡದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡಿದ್ದ ‘ಸು ಫ್ರಮ್ ಸೋ’ ಈಗ ಮರಾಠಿಗೆ ಎಂಟ್ರಿ ಕೊಟ್ಟಿದೆ! ಅದೂ ಸಿಂಪಲ್ ರಿಮೇಕ್ ಅಲ್ಲ ಟೈಟಲ್‌ನಿಂದಲೇ ಹೈಪ್ ಕ್ರಿಯೇಟ್ ಮಾಡಿದೆ...
- Advertisement -spot_img