Tuesday, January 20, 2026

Kartanatatv.net

ಗ್ರಾಮಸ್ಥರಿಗೆ ತಲೆನೋವಾಗಿ ಕಾಡ್ತಿದೆ ಈ ಕೋಳಿಫಾರಂ…!

ಚಾಮರಾಜನಗರ: ಗುಂಡ್ಲು ಪೇಟೆಯ ವಡ್ಡಗೆರೆ ಗ್ರಾಮಪಂಚಾಯತಿ ವ್ಯಾಪ್ತಿಯವ ಕರಕಲಮಾದಹಳ್ಳಿ ಗ್ರಾಮದ ಹೊರವಲಯದಲ್ಲಿರೋ  ಕೋಳಿ ಸಾಕಾಣಿಕೆ ಕೇಂದ್ರದಿಂದ ಸುತ್ತಲಿನಾ ಗ್ರಾಮಸ್ಥರಿಗೆ ಜನಜಾನುವಾರುಗಳಿಗೆ ತೊಂದ್ರೆಯಾಗ್ತಿದೆ. ಇಷ್ಟು ದಿನದಿಂದ ಇಲ್ಲಿನ ದುರ್ವಾಸನೆ ತಡೆದುಕೊಂಡು ದಿನದೂಡುತ್ತಿದ್ದ ಗ್ರಾಮಸ್ಥರು ಇದೀಗ ರೊಚ್ಚಿಗೆದ್ದಿದ್ದಾರೆ. ಈ ಕೆಟ್ಟ ವಾಸನೆಯಿಂದ ಜನರು ಮತ್ತು ಜಾನುವಾರುಗಳಿಗೆ ಸಾಂಕ್ರಾಮಿಕ ರೋಗ ಹರಡೋ ಭೀತಿ ಎದುರಾಗಿದೆ.   ಇನ್ನು ಈ ಮೊದಲು...
- Advertisement -spot_img

Latest News

Mandya: ಪುರಾಣ ಪ್ರಸಿದ್ಧ ಹೇಮಗಿರಿ ದನಗಳ ಜಾತ್ರೆಯಲ್ಲಿ ಹಳ್ಳಿಕಾರ್ ತಳಿಯ ಹೋರಿಗಳ ಪಾರಮ್ಯ

Mandya: ಮಂಡ್ಯ: ಮಂಡ್ಯದ ಕೆ.ಆರ್.ಪೇಟೆ ತಾಲೂಕಿನ ಪುರಾಣ ಪ್ರಸಿದ್ಧ ಹೇಮಗಿರಿ ದನಗಳ ಜಾತ್ರೆ ಶುರುವಾಗಿದ್ದು, ರಾಜ್ಯದ ಬೇರೆ ಬೇರೆ ಸ್ಥಳಗಳಿಂದ ರೈತರು ತಮ್ಮ ಹಸುಗಳನ್ನು ಜಾತ್ರೆಗೆ...
- Advertisement -spot_img