Saturday, March 21, 2026

Kartanatatv.net

ಗ್ರಾಮಸ್ಥರಿಗೆ ತಲೆನೋವಾಗಿ ಕಾಡ್ತಿದೆ ಈ ಕೋಳಿಫಾರಂ…!

ಚಾಮರಾಜನಗರ: ಗುಂಡ್ಲು ಪೇಟೆಯ ವಡ್ಡಗೆರೆ ಗ್ರಾಮಪಂಚಾಯತಿ ವ್ಯಾಪ್ತಿಯವ ಕರಕಲಮಾದಹಳ್ಳಿ ಗ್ರಾಮದ ಹೊರವಲಯದಲ್ಲಿರೋ  ಕೋಳಿ ಸಾಕಾಣಿಕೆ ಕೇಂದ್ರದಿಂದ ಸುತ್ತಲಿನಾ ಗ್ರಾಮಸ್ಥರಿಗೆ ಜನಜಾನುವಾರುಗಳಿಗೆ ತೊಂದ್ರೆಯಾಗ್ತಿದೆ. ಇಷ್ಟು ದಿನದಿಂದ ಇಲ್ಲಿನ ದುರ್ವಾಸನೆ ತಡೆದುಕೊಂಡು ದಿನದೂಡುತ್ತಿದ್ದ ಗ್ರಾಮಸ್ಥರು ಇದೀಗ ರೊಚ್ಚಿಗೆದ್ದಿದ್ದಾರೆ. ಈ ಕೆಟ್ಟ ವಾಸನೆಯಿಂದ ಜನರು ಮತ್ತು ಜಾನುವಾರುಗಳಿಗೆ ಸಾಂಕ್ರಾಮಿಕ ರೋಗ ಹರಡೋ ಭೀತಿ ಎದುರಾಗಿದೆ.   ಇನ್ನು ಈ ಮೊದಲು...
- Advertisement -spot_img

Latest News

Koppala News: ಸಿಲಿಂಡರ್ ಅಭಾವಕ್ಕೆ ಮೋದಿ- ಟ್ರಂಪ್ ಸ್ನೇಹ ಕಾರಣ ಎಂದಿದ್ದ ಬೋಸ್‌ರಾಜುಗೆ ರೆಡ್ಡಿ ಟಾಂಗ್

Koppala News: ಕೊಪ್ಪಳದಲ್ಲಿಂದು ಜನಾರ್ಧನ ರೆಡ್ಡಿ ಮಾಧ್ಯಮದ ಜತೆ ಮಾತನಾಡಿದ್ದು, ಸಿಲಿಂಡರ್ ಅಭಾವಕ್ಕೆ ಮೋದಿ- ಟ್ರಂಪ್ ಸ್ನೇಹವೇ ಕಾರಣ ಎಂದು ಹೇಳಿದ್ದ ಬೋಸ್‌ರಾಜುಗೆ ಟಾಂಗ್ ನೀಡಿದ್ದಾರೆ. ಇರಾನ್‌ನಿಂದ...
- Advertisement -spot_img