ಚಾಮರಾಜನಗರ: ಗುಂಡ್ಲು ಪೇಟೆಯ ವಡ್ಡಗೆರೆ ಗ್ರಾಮಪಂಚಾಯತಿ ವ್ಯಾಪ್ತಿಯವ ಕರಕಲಮಾದಹಳ್ಳಿ ಗ್ರಾಮದ ಹೊರವಲಯದಲ್ಲಿರೋ ಕೋಳಿ ಸಾಕಾಣಿಕೆ ಕೇಂದ್ರದಿಂದ ಸುತ್ತಲಿನಾ ಗ್ರಾಮಸ್ಥರಿಗೆ ಜನಜಾನುವಾರುಗಳಿಗೆ ತೊಂದ್ರೆಯಾಗ್ತಿದೆ. ಇಷ್ಟು ದಿನದಿಂದ ಇಲ್ಲಿನ ದುರ್ವಾಸನೆ ತಡೆದುಕೊಂಡು ದಿನದೂಡುತ್ತಿದ್ದ ಗ್ರಾಮಸ್ಥರು ಇದೀಗ ರೊಚ್ಚಿಗೆದ್ದಿದ್ದಾರೆ. ಈ ಕೆಟ್ಟ ವಾಸನೆಯಿಂದ ಜನರು ಮತ್ತು ಜಾನುವಾರುಗಳಿಗೆ ಸಾಂಕ್ರಾಮಿಕ ರೋಗ ಹರಡೋ ಭೀತಿ ಎದುರಾಗಿದೆ.
ಇನ್ನು ಈ ಮೊದಲು...
Dharwad News: ಧಾರವಾಡ :ಕೆಲವು ದಿನಗಳ ಹಿಂದೆ ಬೆಳಗಾವಿಯಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರ್ವಜನಿಕವಾಗಿ ಕೈಎತ್ತಿ ಹೊಡೆಯಲು ಮುಂದಾಗಿದ್ದ, ಧಾರವಾಡ ಹೆಚ್ಚುವರಿ ಎಸ್ಪಿ ನಾರಾಯಣ...