ಚಾಮರಾಜನಗರ: ಗುಂಡ್ಲು ಪೇಟೆಯ ವಡ್ಡಗೆರೆ ಗ್ರಾಮಪಂಚಾಯತಿ ವ್ಯಾಪ್ತಿಯವ ಕರಕಲಮಾದಹಳ್ಳಿ ಗ್ರಾಮದ ಹೊರವಲಯದಲ್ಲಿರೋ ಕೋಳಿ ಸಾಕಾಣಿಕೆ ಕೇಂದ್ರದಿಂದ ಸುತ್ತಲಿನಾ ಗ್ರಾಮಸ್ಥರಿಗೆ ಜನಜಾನುವಾರುಗಳಿಗೆ ತೊಂದ್ರೆಯಾಗ್ತಿದೆ. ಇಷ್ಟು ದಿನದಿಂದ ಇಲ್ಲಿನ ದುರ್ವಾಸನೆ ತಡೆದುಕೊಂಡು ದಿನದೂಡುತ್ತಿದ್ದ ಗ್ರಾಮಸ್ಥರು ಇದೀಗ ರೊಚ್ಚಿಗೆದ್ದಿದ್ದಾರೆ. ಈ ಕೆಟ್ಟ ವಾಸನೆಯಿಂದ ಜನರು ಮತ್ತು ಜಾನುವಾರುಗಳಿಗೆ ಸಾಂಕ್ರಾಮಿಕ ರೋಗ ಹರಡೋ ಭೀತಿ ಎದುರಾಗಿದೆ.
ಇನ್ನು ಈ ಮೊದಲು...
ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...