Monday, April 13, 2026

Karthik Mahesh

Sandalwood: ಬಿಗ್‌ಬಾಸ್ ವಿನ್ನರ್‌ಗೆ ನಟ ಪ್ರಜ್ವಲ್ ದೇವರಾಜ್ ಕೊಟ್ಟರು ರೈಸಿಂಗ್ ಸ್ಟಾರ್ ಬಿರುದು

Sandalwood: ಬಿಗ್‌ಬಾಸ್ ಸೀಸನ್ 10ರ ವಿನ್ನರ್ ಕಾರ್ತಿಕ್ ಗೆ ನಟ ಪ್ರಜ್ವಲ್ ದೇವರಾಜ್ ರೈಸಿಂಗ್ ಸ್ಟಾರ್ ಅನ್ನೋ ಬಿರುದು ನೀಡಿದ್ದಾರೆ. ಇದರಿಂದ ಫುಲ್ ಖುಷ್ ಆಗಿರುವ ಕಾರ್ತಿಕ್, ಧನ್ಯವಾದ ಸಲ್ಲಿಸಿದ್ದಾರೆ. ಈ ಹಿಂದೆ ರಿಯಾಲಿಟಿ ಶೋನಲ್ಲಿ ಪ್ರಜ್ವಲ್ ಜಡ್ಜ್ ಆಗಿದ್ದಾಗ, ಕಾರ್ತಿಕ್ ಮಹೇಶ್ ಆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಆಗಲೇ ಪ್ರಜ್ವಲ್, ನೀನು ಈ ಶೋ ಮುಗಿಸಿ...

ಮದುವೆಯಾದ್ರಾ ಕಾರ್ತಿಕ್ ಮತ್ತು ನಮೃತಾ..? ಇಲ್ಲಿದೆ ನೋಡಿ ರಿಯಾಲಿಟಿ..

Movie News: ನಟಿ, ಬಿಗ್‌ಬಾಸ್ ಸ್ಪರ್ಧಿಯಾಗಿದ್ದ ನಮೃತಾ ಗೌಡ ಜೊತೆ ಮಧುಮಗನ ಡ್ರೆಸ್‌ನಲ್ಲಿ ಬಿಗ್‌ಬಾಸ್ ಕನ್ನಡ ಸೀಸನ್ ಟೆನ್ ವಿನ್ನರ್ ಕಾರ್ತಿಕ್ ಮಹೇಶ್ ಕಾಣಿಸಿಕೊಂಡಿದ್ದಾರೆ. ಇದನ್ನು ನೋಡಿದ ಹಲವರು ಇವರದ್ದು ಮದುವೆ ಆಯಿತು ಅಂತಲೇ ಭಾವಿಸಿದ್ದಾರೆ. ಆದರೆ ಸತ್ಯ ಬೇರೆಯದ್ದೇ ಇದೆ. ಬಿಗ್‌ಬಾಸ್‌ನಲ್ಲಿದ್ದಾಗ, ಕಾರ್ತಿಕ್ ಸಂಗೀತಾ ಜೊತೆ ಜಗಳವಾದ ಬಳಿಕ, ನಮೃತಾ ಒಟ್ಟಿಗೆ ಹೆಚ್ಚು ಸಮಯ...

ರಾಜಕೀಯ ಗಣ್ಯರನ್ನು ಭೇಟಿಯಾದ ಬಿಗ್‌ಬಾಸ್ ವಿನ್ನರ್ ಕಾರ್ತಿಕ್ ಮಹೇಶ್

Movie News: ಬಿಗ್‌ಬಾಸ್ ಕನ್ನಡ ಸೀಸನ್ 10ನೇ ವಿನ್ನರ್ ಕಾರ್ತಿಕ್ ಮಹೇಶ್, ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ. ಇದೇ ವೇಳೆ ಬಿಗ್‌ಬಾಸ್ ಟ್ರೋಫಿ ಹಿಡಿದು ರಾಜಕಾರಣಿಗಳ ಜೊತೆ ಕಾರ್ತಿಕ್‌ ಮಹೇಶ್ ಫೋಟೋಗೆ ಪೋಸ್ ಕೊಟ್ಟಿದ್ದಾರೆ. ಇನ್ನು ಡಿಕೆಶಿ ಮತ್ತು ಸಿಎಂ ಸಿದ್ದರಾಮಯ್ಯ ಕಾರ್ತಿಕ್‌ಗೆ ಅಭಿನಂದಿಸಿದ್ದು, ಒಳ್ಳೆಯದಾಗಲಿ ಎಂದು ಹಾರೈಸಿದ್ದಾರೆ. ಕಾರ್ತಿಕ್ ಮಹೇಶ್ ಈ...

Bigg Boss: ಅಳಿಯನ ಜೊತೆ ಕಾಲ ಕಳೆದ ಬಿಗ್‌ಬಾಸ್ ಸೀಸನ್ 10 ವಿನ್ನರ್ ಕಾರ್ತಿಕ್

Movie News: ಬಿಗ್‌ಬಾಸ್ ಕನ್ನಡ ಸೀಸನ್ 10 ವಿನ್ನರ್ ಕಾರ್ತಿಕ್‌ ಮಹೇಶ್, ಸಖತ್ ಬ್ಯುಸಿಯಾಗಿದ್ದಾರೆ. ಸರಳ ಪ್ರೇಮ ಕಥೆ ಸಿನಿಮಾದಲ್ಲಿ ಇವರದ್ದು ಪಾತ್ರಗಳಿದ್ದು, ಸಿನಿಮಾ ಪ್ರಮೋಷನ್‌ನಲ್ಲಿ ಕಾರ್ತಿಕ್ ಬ್ಯುಸಿಯಾಗಿದ್ದಾರೆ. ಅಲ್ಲದೇ, ಬಿಗ್‌ಬಾಸ್ ಟ್ರೋಫಿ ಹಿಡಿದು, ಹಲವು ಚಾನೆಲ್‌ಗಳ ಸಂದರ್ಶನವನ್ನೂ ಅಟೆಂಡ್ ಮಾಡಿದ್ದಾರೆ. ಇದೀಗ ಅಳಿಯನಿಗಾಗಿ ಕೊಂಚ ಬಿಡುವು ಮಾಡಿಕೊಂಡಿರುವ ಕಾರ್ತಿಕ್, ತಂಗಿ ಮಗನನ್ನು ಎತ್ತಿ ಮುದ್ದಾಡಿದ್ದಾರೆ....
- Advertisement -spot_img

Latest News

ನಿಮ್ಮನ್ನ “ಕನ್ನಡ”ರಾಮಯ್ಯ ಎನ್ನಬೇಕೋ ಅಥವಾ “ಕಳ್ಳ”ರಾಮಯ್ಯ ಅನ್ನಬೇಕೋ?: ಆರ್.ಅಶೋಕ್ ವಾಗ್ದಾಳಿ

Political News: ಚಾಮರಾಜನಗರದ ಗುಂಡ್ಲುಪೇಟೆ ಗಡಿಭಾಗದಲ್ಲಿ ಹಗಲು ದರೋಡೆ ನಡೆಯುತ್ತಿದೆ. ನಮ್ಮ ರಾಜ್ಯದ ಎಂ-ಸ್ಯಾಂಡ್, ಜಲ್ಲಿ ಮತ್ತು ಅಮೂಲ್ಯ ಖನಿಜ ಸಂಪತ್ತು ಪ್ರತಿನಿತ್ಯ 200ಕ್ಕೂ ಹೆಚ್ಚು ಟಿಪ್ಪರ್‌ಗಳಲ್ಲಿ...
- Advertisement -spot_img