Wednesday, October 15, 2025

Karthik rape accused

9 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡಿದ ಆರೋಪಿ ಕಾಲಿಗೆ ಗುಂಡೇಟು!

ಮೈಸೂರು ದಸರಾ ರಾಜ್ಯವನ್ನ ಕಂಗೊಳಿಸಿದ ಮೈಸೂರು ದಸರಾ ಹಬ್ಬದ ಹಿನ್ನಲೆಯಲ್ಲಿ ನಡೆದ ಅಮಾನುಷ ಘಟನೆಗೆ ಕರ್ನಾಟಕದಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ಹೊಟ್ಟೆಪಾಡಿಗಾಗಿ ಕುಟುಂಬದೊಂದಿಗೆ ಮೈಸೂರಿಗೆ ಬಂದು ಬಲೂನ್ ಮಾರುತ್ತಿದ್ದ 9 ವರ್ಷದ ಬಾಲಕಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾಗಿರುವ ಘೋರ ಘಟನೆ ನಡೆದಿದೆ. ಈ ಪ್ರಕರಣದ ಸಂಬಂಧದ ಆರೋಪಿ ಕಾರ್ತಿಕ್‌ನನ್ನು ಮೈಸೂರು ಪೊಲೀಸರು ಬಂಧಿಸಿದ್ದು, ತಪ್ಪಿಸಿಕೊಳ್ಳಲು ಯತ್ನಿಸಿದಾಗ ಗುಂಡೇಟು...
- Advertisement -spot_img

Latest News

‘ಜಾತಿಗಣತಿ ಮುಗಿದಿಲ್ಲ’ ಹಾಗಾದ್ರೆ ಶಾಲೆ ಶುರು ಆಗೋದು ಯಾವಾಗ?

ರಾಜ್ಯದಲ್ಲಿ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಜಾತಿ ಸಮೀಕ್ಷೆ ಹಾಗೂ ನಂತರ ಬರುವ ದೀಪಾವಳಿ ಹಬ್ಬದ ರಜೆಗಳ ಪರಿಣಾಮವಾಗಿ, ಬೆಂಗಳೂರಿನ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ...
- Advertisement -spot_img