Sunday, January 25, 2026

kartnataka tv

3 ತಿಂಗಳು ವಿದ್ಯುತ್ ಬಿಲ್ ಪಾವತಿಸದಿದ್ದಲ್ಲಿ ವಿದ್ಯುತ್ ಸಂಪರ್ಕ ಒಪ್ಪಂದ ರದ್ದು: ಬೆಸ್ಕಾಂ

ಬೆಂಗಳೂರು: ಬೆಸ್ಕಾಂ ವಿದ್ಯುತ್ ಬಿಲ್ ಪಾವತಿಸಲು ವಿಳಂಬ ಮಾಡಿದಲ್ಲಿ ದೊಡ್ಡ ಶಾಕ್ ಕಾದಿರುತ್ತದೆ. ಎಷ್ಟೋ ಜನರು ವಿದ್ಯುತ್ ಬಿಲ್ ಅದೇ ತಿಂಗಳು ಕಟ್ಟುವುದನ್ನು ನಿರ್ಲಕ್ಷ್ಯ ಮಾಡಿ ಮುಂದಿನ ತಿಂಗಳು ಕಟ್ಟಿದರಾಯಿತು ಎಂದು ಯೋಚಿಸುತ್ತಿದ್ದರೆ ಅಂತಹವರಿಗೆ ಬೆಸ್ಕಾಂ ಬಿಗ್ ಶಾಕ್ ನೀಡಿದೆ. ಇನ್ಮುಂದೆ ವಿದ್ಯುತ್ ಬಿಲ್ ತಿಗಳಿಗೆ ಸರಿಯಾಗಿ ಪಾವತಿಸದಿದ್ದಲ್ಲಿ ಬೆಸ್ಕಾಂ ಮನೆಯ ವಿದ್ಯುತ್ ಸಂಪರ್ಕದ...

ಐತಿಹಾಸಿಕ ಶ್ರೀರಂಗಪಟ್ಟಣ ಜಂಬೂ ಸವಾರಿಗೆ ಸುತ್ತೂರುಶ್ರೀಗಳು, ಸಚಿವ ಡಾ.ನಾರಾಯಣಗೌಡ, ಗೋಪಾಲಯ್ಯರಿಂದ ಚಾಲನೆ

Mandya News: ಮಂಡ್ಯ, ಸೆ.28: ಐತಿಹಾಸಿಕ ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರೊಂದಿಗೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು, ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯರವರು ಚಾಲನೆ ನೀಡಿದರು. ಶ್ರೀರಂಗಪಟ್ಟಣದ ಕಿರಂಗೂರು ಸರ್ಕಲ್‌ನ ಬನ್ನಿಮಂಟಪದ ಬಳಿ ಗಜರಾಜ ಮಹೇಂದ್ರ ಮೇಲೆ ವಿರಾಜಮಾನಳಾದ ತಾಯಿ ಚಾಮುಂಡೇಶ್ವರಿ ವಿಗ್ರಹಕ್ಕೆ...

ಮೊದಲ ಬಾರಿಗೆ ತಾಯಿಯಾದ 70 ವರ್ಷದ ಹಣ್ಣಣ್ಣು ಮುದುಕಿ..!

www.karnatakatv.net: ಇತ್ತೀಚೆಗೆ ತಡವಾಗಿ ಮದುವೆಯಾಗೋದು ಒಂದು ಟ್ರೆಂಡ್ ಆಗಿಬಿಟ್ಟಿದೆ. ಲೈಫಲ್ಲಿ ಏನಾದ್ರೂ ಅಚೀವ್ ಮಾಡ್ತೀವಿ, ಅದೂ ಇದೂ ಅಂತ ಈಗಿನ ಜನರೇಷನ್ ಮಿನಿಮಮ್ ಅಂದ್ರೆ 35 ವರ್ಷವಾಗೋವರೆಗೂ ಮದ್ವೆಯಾಗೋ ಬಗ್ಗೆ ತಲೇನೇ ಕೆಡಿಸಿಕೊಳ್ಳೋದಿಲ್ಲ. ಇಂಥಹವರಿಗೆ ಮಕ್ಕಳಾಗೋದು ಸ್ವಲ್ಪ ಕಷ್ಟವಾಗಬಹುದು. ಇಂಥಹವರಿಗಾಗಿಯೇ ವೈದ್ಯಲೋಕದಲ್ಲಿ ಐವಿಎಫ್ ತಂತ್ರಜ್ಞಾನ ವರದಾನವಾಗಿದೆ. 50 ದಾಟಿದ ಮಹಿಳೆಯರೂ ಕೂಡ ಈ ಐವಿಎಫ್...
- Advertisement -spot_img

Latest News

DK ಎಂಟ್ರಿ ಕಾಂಗ್ರೆಸ್ ಅಲರ್ಟ್: ಹೊಸ ದಾಳಕ್ಕೆ ಬಂಡೆ ಸಿದ್ಧತೆ?

ಹಲವು ಸಂಕ್ರಮಣಗಳು ಉರುಳಿದರೂ ಸಂಪುಟ ಪುನಾರಚನೆಗೆ ಹಿಡಿದ 'ಗ್ರಹಣ' ಬಿಟ್ಟಿಲ್ಲ. ದಾವೋಸ್ ಆರ್ಥಿಕ ಶೃಂಗಸಭೆ ಮುಗಿಸಿ ಇಂದು ಬೆಂಗಳೂರಿಗೆ ಮರಳುತ್ತಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಂದಿನ ರಾಜಕೀಯ...
- Advertisement -spot_img