Sunday, September 8, 2024

Karun Nair

ಮಹಾರಾಜ ಟ್ರೋಫಿ ಟಿ20: ಇಂದು ಮೈಸೂರು-ಗುಲ್ಬರ್ಗಾ ಕ್ವಾಲಿಫೈಯರ್ ಕದನ 

https://www.youtube.com/watch?v=bRO9VW2wivw ಬೆಂಗಳೂರು: ಕರುಣ್ ನಾಯರ್ ನೇತೃತ್ವದ ಮೈಸೂರು ವಾರಿಯರ್ಸ್ ಇಂದು ಗುಲ್ಬರ್ಗಾ ಮಿಸ್ಟಿಕ್ಸ್ ಮಹಾರಾಜ ಟ್ರೋಫಿ ಟಿ20 ಟೂರ್ನಿಯಲ್ಲಿ ಕ್ವಾಲಿಫೈಯರ್ 2ರಲ್ಲಿ ಎದುರಿಸಲಿದೆ. ಇಲ್ಲಿನ ಚಿನ್ನಸ್ವಾಮಿ ಮೈದಾನದಲ್ಲಿ ನಡೆಯಲಿರುವ ಮಾಡು ಇಲ್ಲವೇ ಮಡಿ ಪಂದ್ಯ ಸಾಕಷ್ಟು ಕುತೂಹಲ ಮೂಡಿಸಿದೆ. ಗೆದ್ದ ತಂಡ ಫೈನಲ್‍ನಲ್ಲಿ ಬೆಂಗಳೂರು ಬ್ಲಾಸ್ಟರ್ಸ್ ತಂಡವನ್ನು ಎದುರಿಸಲಿದೆ. ಈಗಾಗಲೇ ಗುಲ್ಬರ್ಗಾ ತಂಡ ಲೀಗ್ ಹಂತವನ್ನು ಎರಡನೆ ಸ್ಥಾನದಲ್ಲಿ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img