Monday, June 15, 2026

Karun Nair

ಕರ್ನಾಟಕ ತಂಡಕ್ಕೆ 3 ಹೊಸ ಮುಖ ಸೇರ್ಪಡೆ

ಮುಂಬರುವ ದೇಶೀಯ ಏಕದಿನ ಕ್ರಿಕೆಟ್ ಟೂರ್ನಿ ವಿಜಯ್ ಹಜಾರೆ ಟ್ರೋಫಿಗೆ ಕರ್ನಾಟಕ ತಂಡವನ್ನು ಪ್ರಕಟಿಸಲಾಗಿದೆ. ಟೀಮ್ ಇಂಡಿಯಾದ ಸ್ಟಾರ್ ಆಟಗಾರರಾದ ಕೆಎಲ್ ರಾಹುಲ್ ಹಾಗೂ ಪ್ರಸಿದ್ಧ ಕೃಷ್ಣ ಕರ್ನಾಟಕ ಏಕದಿನ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಮಯಾಂಕ್ ಅಗರ್ವಾಲ್ ನಾಯಕತ್ವದ 16 ಆಟಗಾರರ ತಂಡಕ್ಕೆ ಕರುಣ್ ನಾಯರ್ ಉಪನಾಯಕರಾಗಿ ನೇಮಕಗೊಂಡಿದ್ದಾರೆ. ಇನ್ನು, ಹರ್ಷಿಲ್ ಧರ್ಮನಿ, ಧ್ರುವ ಪ್ರಭಾಕರ್...

ಮಹಾರಾಜ ಟ್ರೋಫಿ ಟಿ20: ಇಂದು ಮೈಸೂರು-ಗುಲ್ಬರ್ಗಾ ಕ್ವಾಲಿಫೈಯರ್ ಕದನ 

https://www.youtube.com/watch?v=bRO9VW2wivw ಬೆಂಗಳೂರು: ಕರುಣ್ ನಾಯರ್ ನೇತೃತ್ವದ ಮೈಸೂರು ವಾರಿಯರ್ಸ್ ಇಂದು ಗುಲ್ಬರ್ಗಾ ಮಿಸ್ಟಿಕ್ಸ್ ಮಹಾರಾಜ ಟ್ರೋಫಿ ಟಿ20 ಟೂರ್ನಿಯಲ್ಲಿ ಕ್ವಾಲಿಫೈಯರ್ 2ರಲ್ಲಿ ಎದುರಿಸಲಿದೆ. ಇಲ್ಲಿನ ಚಿನ್ನಸ್ವಾಮಿ ಮೈದಾನದಲ್ಲಿ ನಡೆಯಲಿರುವ ಮಾಡು ಇಲ್ಲವೇ ಮಡಿ ಪಂದ್ಯ ಸಾಕಷ್ಟು ಕುತೂಹಲ ಮೂಡಿಸಿದೆ. ಗೆದ್ದ ತಂಡ ಫೈನಲ್‍ನಲ್ಲಿ ಬೆಂಗಳೂರು ಬ್ಲಾಸ್ಟರ್ಸ್ ತಂಡವನ್ನು ಎದುರಿಸಲಿದೆ. ಈಗಾಗಲೇ ಗುಲ್ಬರ್ಗಾ ತಂಡ ಲೀಗ್ ಹಂತವನ್ನು ಎರಡನೆ ಸ್ಥಾನದಲ್ಲಿ...
- Advertisement -spot_img

Latest News

Hubli News: ಪ್ರಣವಾನಂದ ಸ್ವಾಮೀಜಿ ವಿರುದ್ಧ ಕುರುಬ ಸಮಾಜದ ಆಕ್ರೋಶ

Hubli News: ಪ್ರಣವಾನಂದ ಸ್ವಾಮೀಜಿ ಅವರು ಕುರುಬ ಸಮಾಜಕ್ಕೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಹುಬ್ಬಳ್ಳಿಯಲ್ಲಿ ಕುರುಬ ಸಮಾಜ ಹಾಗೂ ಅಹಿಂದ ವರ್ಗದ ಮುಖಂಡರು ಆಕ್ರೋಶ...
- Advertisement -spot_img