Thursday, June 19, 2025

Karunada chakravarthi shivanna

ಉಗ್ರರ ವಿರುದ್ಧ ಸಿಡಿದೆದ್ದ ಸಿನಿಮಾ ಸ್ಟಾರ್ಸ್‌ : ತಕ್ಕ ಶಾಸ್ತಿಗೆ ಶಿವಣ್ಣ, ಕಿಚ್ಚ, ಯಶ್‌ ಆಗ್ರಹ..!

ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ ದೇಶಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ಪಕ್ಷಾತೀತವಾಗಿ ಎಲ್ಲ ರಾಜಕೀಯ ನಾಯಕರು ಘಟನೆಗೆ ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೆ ಇದೀಗ ಈ ರಣಹೇಡಿ ಉಗ್ರರ ವಿರುದ್ಧ ಸಿನಿಮಾ ನಟ ಹಾಗೂ ನಟಿಯರು ಸಿಡಿದೆದ್ದಿದ್ದಾರೆ. ಅಲ್ಲದೆ ಅಮಾಯಕ ಜೀವಗಳನ್ನು ಬಲಿ ಪಡೆದಿರುವ ಉಗ್ರರಿಗೆ ತಕ್ಕ ಶಾಸ್ತಿಯಾಗುವಂತೆ...

ಸಿನಿಮಾದಿಂದ ವೆಬ್ ಸಿರೀಸ್ ನತ್ತ ಕಾಲಿಟ್ಟ ಶಿವಣ್ಣ..!

'ಹ್ಯಾಟ್ರಿಕ್ ಹೀರೋ' ಶಿವರಾಜ್‌ಕುಮಾರ್ ಅವರ ವಯಸ್ಸು ೬೦ರ ಸನಿಹದಲ್ಲಿದ್ದರೂ ಕೂಡ ಈಗಲೂ ಯಂಗ್ & ಎನರ್ಜಿಟಿಕ್. ಹಲವಾರು ಸಿನಿಮಾಗಳನ್ನು ತಮ್ಮ ಕೈಯಲ್ಲಿ ಇಟ್ಟುಕೊಂಡು ಸದಾ ಬ್ಯುಸಿಯಾಗಿರುವ ನಟ. ಅಂದಹಾಗೆ, ಶಿವಣ್ಣ ಇದೀಗ ಸಿನಿ ಲೋಕದಿಂದ ವೆಬ್ ಸಿರೀಸ್ ಲೋಕಕ್ಕೆ ಎಂಟ್ರಿ ಕೊಡಲು ಸಜ್ಜಾಗಿದ್ದಾರೆ. ಸಿನಿಮಾದಿಂದ ವೆಬ್ ಸಿರೀಸ್ ನತ್ತ ಶಿವಣ್ಣ ಕಾಲಿಟ್ಟಿದ್ದು, 'ಈಚೆಗೆ ನಡೆದ ಕನ್ನಡದ...

ಭಜರಂಗಿ-2 ಭರ್ಜರಿ ರೆಸ್ಪಾನ್ಸ್, ಡೈರೆಕ್ಟರ್ ಹರ್ಷ ಹೇಳಿದ್ದೇನು,,?

www.karnatakatv.net:ದೀಪಾವಳಿ ಹಬ್ಬವನ್ನು ಗಮನದಲ್ಲಿ ಇಟ್ಟುಕೊಂಡು ಭಜರಂಗಿ2 ಸಿನಿಮಾವನ್ನು ರಿಲೀಸ್ ಮಾಡಲಾಗಿತ್ತು. ಅಕ್ಟೋಬರ್ 29ರಂದು ಭಜರಂಗಿ2 ಚಿತ್ರಮಂದಿರಗಳಿಗೆ ಗ್ರ‍್ಯಾಂಡ್ ಎಂಟ್ರಿ ಕೊಟ್ಟಿತ್ತು. ಫಸ್ಟ್ ಡೇ ಫಸ್ಟ್ ಶೋ ನೋಡಿದ ಶಿವರಾಜ್‌ಕುಮಾರ್ ಫ್ಯಾನ್ಸ್ ಗಳು ಫುಲ್ ಖುಷಿಯಾಗಿದ್ದರು. ಕಥೆ, ಚಿತ್ರಕಥೆ, ಶಿವಣ್ಣನ ನಟನೆ, ಹರ್ಷ ನಿರ್ದೇಶಕನಕ್ಕೆ ಪ್ರೇಕ್ಷಕರು ಫಿದಾ ಆಗಿದ್ದು, ಅದರಲ್ಲೂ ಸಿನಿಮಾಗಾಗಿ ಬಳಸಿದ ಗ್ರಾಫಿಕ್ಸ್ ಕಂಡು...

ರಿಲೀಸ್ ಆಯ್ತು ಶಿವಣ್ಣನ ‘ಭಜರಂಗಿ-2’ ಮೋಷನ್ ಪೋಸ್ಟರ್… ‘ಜಗ್ರವ’ನ ಖದರ್ ಗೆ ಸಿನಿಪ್ರೇಕ್ಷಕರಿಂದ ಜೈಕಾರ್…

ನಿರ್ದೇಶಕ ಎ.ಹರ್ಷ ಹಾಗೂ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಕಾಂಬಿನೇಷನ್ ನ ಮೋಸ್ಟ್ ಅಪ್ ಕಮ್ಮಿಂಗ್ ಭಜರಂಗಿ-2 ಸಿನಿಮಾದ ಮೋಷನ್ ಪೋಸ್ಟರ್ ರಿಲೀಸ್ ಆಗಿದೆ. ಸಖತ್ ಕ್ಯೂರಿಯಾಸಿಟಿ ಹುಟ್ಟಿಸುವ ಮೋಷನ್ ಪೋಸ್ಟರ್ ನಲ್ಲಿ ಕಿರಕಿ ಅನ್ನೋ ಹೊಸ ಪ್ರಪಂಚದ ಅನಾವರಣ ಮಾಡಲಾಗಿದೆ. ಕಿರಕಿ ಸಾಮ್ರಾಜ್ಯದ ದೊರೆ ಜಗ್ರವ.. ಆತನ ಸಹಚರರು..ಬ್ಯಾಗ್ ಗ್ರೌಂಡ್ ಮ್ಯೂಸಿಕ್, ಮೇಕಿಂಗ್...
- Advertisement -spot_img

Latest News

Vijayapura News: ಬಸವನಬಾಗೇವಾಡಿ ಪೊಲೀಸರಿಂದ ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ

Vijayapura News: ವಿಜಯಪುರ: ವಿಜಯಪುರದಲ್ಲಿ ಖಚಿತ ಮಾಹಿತಿಯ ಮೇರೆಗೆ ಪೋಲೀಸರು ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ ನಡೆಸಿದ್ದಾರೆ. ಬಸವನ ಬಾಗೇವಾಡಿಯ ಪೊಲೀಸರು, ವಿಜಯಪುರ ಜಿಲ್ಲೆ ಬಸವನ...
- Advertisement -spot_img